- S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪS.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಹಂಪಿ ಮತ್ತು ಕರಾವಳಿ ಉತ್ಸವಗಳ ಮಾದರಿಯಲ್ಲಿ ‘ಸಹ್ಯಾದ್ರಿ ಉತ್ಸವ’ ಅಥವಾ ‘ಮಲೆನಾಡು ಉತ್ಸವ’ವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಬೇಕು ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಇಂದು ಸರ್ಕಾರವನ್ನು ಒತ್ತಾಯಿಸಿದರು. ಕಳೆದ ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಯಾವುದೇ ಸಾಂಸ್ಕೃತಿಕ ಉತ್ಸವಗಳು ನಡೆಯದ ಕಾರಣ ಜಿಲ್ಲೆಯ ಕಲೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಹಿನ್ನಡೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ… Read more: S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ
- ಹೊಸನಗರ ಊರೊಳಗೆ ಊಟಕ್ಕಾಗಿ ಕಾಲಿಟ್ಟ ಜಿಂಕೆಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳೆ ಕೋರ್ಟ್ ಸರ್ಕಲ್ ಬಳಿಆಹಾರ ಅರಿಸಿ ಜಿಂಕೆಯೊಂದು ಪಟ್ಟಣಕ್ಕೆ ಬಂದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿರುವ ಕಾಂಪ್ಲೆಕ್ಸ್ ಬಳಿ ಕಾಂಪ್ಲೆಕ್ಸ್ ನ ಮೊದಲನೇ ಮಹಡಿ ಮೇಲೆ ಜಿಂಕೆ ಹೋಗಿದೆ. ಜಿಂಕೆ ಕಂಡು ಜನ ಸಂತಸ ವ್ಯಕ್ತಪಡಿಸಿದ್ದಾರೆ. ಅರಣ್ಯಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಜಿಂಕೆಯನ್ನು ಸುರಕ್ಷಿತವಾಗಿ ಮರಳಿ ಕಾಡಿಗೆ ಬಿಟ್ಟಿದ್ದಾರೆ.
- Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪMadhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಆರಂಭವಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅವರು ಆತ್ಮಸ್ಥೈರ್ಯ ತುಂಬಿ ಶುಭ ಹಾರೈಸಿದರು. ಈ ವರ್ಷ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ವಿಶೇಷವಾಗಿ 16 ದೃಷ್ಟಿಮಾಂದ್ಯ ಮಕ್ಕಳು ಬರಹಗಾರರ ಸೌಲಭ್ಯ… Read more: Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ
- ಜಿಲ್ಲೆಯಲ್ಲಿ ಅನಿಲ ಸಿಲಿಂಡರ್ ಗೆ ಕೊರತೆಯಿಲ್ಲ, ಗ್ರಾಹಕರು ಸಾಮಾಜಿಕ ಜಾಲತಾಣಗಳ ವದಂತಿ ನಂಬಬೇಡಿ- ಪ್ರಭುಲಿಂಗ ಕವಳಿಕಟ್ಟಿಶಿವಮೊಗ್ಗ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ. ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್ ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್ಗಾಗಿ 25 ದಿನಗಳ ಅಂತರದ ನಂತರ ಮತ್ತು ಡಬ್ಬಲ್ ಸಿಲಿಂಡರ್ ಗೃಹ ಬಳಕೆಯವರು 30 ದಿನಗಳ ನಂತರ… Read more: ಜಿಲ್ಲೆಯಲ್ಲಿ ಅನಿಲ ಸಿಲಿಂಡರ್ ಗೆ ಕೊರತೆಯಿಲ್ಲ, ಗ್ರಾಹಕರು ಸಾಮಾಜಿಕ ಜಾಲತಾಣಗಳ ವದಂತಿ ನಂಬಬೇಡಿ- ಪ್ರಭುಲಿಂಗ ಕವಳಿಕಟ್ಟಿ
- ದುರ್ಗಮ್ಮ ಜಾತ್ರೆ ಕುಸ್ತಿ ಪಂದ್ಯದಲ್ಲಿ ಪಂಜಾಬಿನ ಪೈಲ್ವಾನನಿಗೆ ಸೋಲಿಸಿದ ಶಿವಮೊಗ್ಗ ಹೈದ ವರಣ್ಶಿವಮೊಗ್ಗ ವಿದ್ಯಾನಗರದ ದುರ್ಗಮ್ಮ ಜಾತ್ರೆ ನಿಮಿತ್ತ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ನಿನ್ನೆ ಸಂಜೆ ಪಂಜಾಬಿನ ವಿಶ್ವಜಿತ್ ಮತ್ತು ವಿದ್ಯಾನಗರದ ಕುಸ್ತಿ ಪಟು ವರುಣ್ ಅವರ ನಡುವೆ ಪಂದ್ಯ ನಡೆಯಿತು. ರೋಚಕ ಹೋರಾಟದಲ್ಲಿ ಶಿವಮೊಗ್ಗ ವಿದ್ಯಾನಗರದ ವರಣ್ ವಿಜೇತರಾಗಿ ಬೆಳ್ಳಿ ಗದೆಯನ್ನು ಗೆದ್ದರು. ಸಮಿತಿಯ ಪ್ರಮುಖರಿದ್ದರು.
- ಕೆ ಎಫ್ ಡಿ ಕಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ. ಯಾವುದೇ ಜ್ವರಲಕ್ಷಣಕ್ಕೆ ಶೀಘ್ರ ಚಿಕಿತ್ಸೆ ನೀಡಿ- ಪ್ರಭುಲಿಂಗ ಕವಳಿಕಟ್ಟಿಕೆಎಫ್ಡಿ ಕುರಿತು ಸ್ಥಳೀಯ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಯಾವುದೇ ರೀತಿಯ ಜ್ವರಕ್ಕೆ ಶೀಘ್ರ ಚಿಕಿತ್ಸೆ ನೀಡುವುದು ಸೇರಿದಂತೆ ಪರಿಣಾಮಕಾರಿಯಾದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಎಫ್ಡಿ ರೋಗವನ್ನು ಹರಡುವ ಉಣ್ಣೆಗಳು ನವೆಂಬರ್ ಯಿಂದ ಮೇ ವರೆಗೆ ಸಕ್ರಿಯವಾಗಿರುತ್ತವೆ. ಹಾಗೂ ಜನವರಿಯಿಂದ ಮಾರ್ಚ್ವರೆಗೆ ರೋಗ ಹರಡುವ… Read more: ಕೆ ಎಫ್ ಡಿ ಕಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ. ಯಾವುದೇ ಜ್ವರಲಕ್ಷಣಕ್ಕೆ ಶೀಘ್ರ ಚಿಕಿತ್ಸೆ ನೀಡಿ- ಪ್ರಭುಲಿಂಗ ಕವಳಿಕಟ್ಟಿ
- Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆJawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗುವ ಮೂಲಕ ಕುಂದಗಸವಿ ಗ್ರಾಮದ ವಿದ್ಯಾರ್ಥಿನಿ ಎಂ.ಎನ್. ಅಪೂರ್ವ ಉತ್ತಮ ಅಂಕಪಡೆದು ಆಯ್ಕೆಯಾಗಿದ್ದಾಳೆ. ಪತ್ರಕರ್ತ ಎಂ.ಎಲ್. ನೋಪಿಶಂಕರ್ ಕುಂದಗಸವಿ ಹಾಗೂ ಪ್ರವೀಣೆ ದಂಪತಿಯ ಪುತ್ರಿಯಾಗಿರುವ ಎಂ.ಎನ್. ಅಪೂರ್ವ ಅವಳಿಗೆ ಮಾತೃಶ್ರೀ ಕೋಚಿಂಗ್ ಸೆಂಟರ್ನ ಶಿಕ್ಷಕ ರಮೇಶ್ ಕಲ್ಲಂಬಿ ಮಾರ್ಗದರ್ಶನ ನೀಡಿದ್ದರು. Jawahar Navodaya Vidyalaya ಗ್ರಾಮೀಣ ಭಾಗದ ಪ್ರತಿಭೆ ವಿದ್ಯಾರ್ಥಿನಿ ಅಪೂರ್ವ ಸಾಧನೆಗೆ ಕುಂದಗಸವಿ ಗ್ರಾಮಸ್ಥರು ಹಾಗೂ ತಾಲೂಕು ಪತ್ರಕರ್ತ ಬಳಗ… Read more: Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ
- ಎಸ್ಎಸ್ಎಲ್ ಸಿ ಪರೀಕ್ಷೆ ಸುಗಮ ನಡೆಯಲು ಸಕಲ ಸಿದ್ಧತೆ- ಪ್ರಭುಲಿಂಗ ಕವಳಿಕಟ್ಟಿಶಿವಮೊಗ್ಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು 18.03.2026 ರಿಂದ 02.04.2026 ರವರೆಗೆ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7 ಸಾಗರ-9 ಶಿಕಾರಿಪುರ-11 ಶಿವಮೊಗ್ಗ-20 ಸೊರಬ-10 ಮತ್ತು ತೀರ್ಥಹಳ್ಳಿ-7 ಪರೀಕ್ಷಾ ಕೇಂದ್ರಗಳಿವೆ. ರೆಗ್ಯುಲರ್ ಫ್ರೆಶ್, ರೆಗ್ಯುಲರ್ ರಿಪೀಟರ್, ರೆಗ್ಯುಲರ್ ಪ್ರೈವೇಟ್, ಪ್ರೈವೇಟ್ ರಿಪೀಟರ್ ಈ 4 ವಿಧದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಒಟ್ಟು 23,262 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಪರೀಕ್ಷಾ… Read more: ಎಸ್ಎಸ್ಎಲ್ ಸಿ ಪರೀಕ್ಷೆ ಸುಗಮ ನಡೆಯಲು ಸಕಲ ಸಿದ್ಧತೆ- ಪ್ರಭುಲಿಂಗ ಕವಳಿಕಟ್ಟಿ
- ಕಾಡಾ ಕಛೇರಿಯಿಂದ ಕೃಷಿಕರಿಗೆ ಕೃಷಿ ಯಂತ್ರೋಪಕರಣ ಮತ್ತು ವಾರ್ಷಿಕ ಕಾರ್ಯಾನುದಾನ ವಿತರಣೆಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ರಾಣೆಬೆನ್ನೂರು ತಾಲೂಕಿನ ನೀರು ಬಳಕೆದಾರ ಸಹಕಾರ ಸಂಘಗಳ ಅಧ್ಯಕ್ಷರು/ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳಿಗೆ 1 ದಿನದ ತರಬೇತಿ ಕಾರ್ಯಾಗಾರ ಸಭೆ ನಡೆಸಲಾಯಿತು .ಮತ್ತು ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ಕಾಡಾ ಕಛೇರಿಯಿಂದ ಕೃಷಿ ಚಟುವಟಿಕೆಗಳಿಗೆ ಉಪಯೋಗವಾಗುವ ಕೃಷಿ ಯೊಂತ್ರೋಪಕರಣ ಹಾಗೂ ವಾರ್ಷಿಕ ಕಾರ್ಯ ಅನುದಾನವನ್ನು ನೀಡಿದರು. ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ),(ಕೃಷಿ)(ಪ್ರ) ಹಾಗೂ, ಡಾ. ನಾಗೇಶ್… Read more: ಕಾಡಾ ಕಛೇರಿಯಿಂದ ಕೃಷಿಕರಿಗೆ ಕೃಷಿ ಯಂತ್ರೋಪಕರಣ ಮತ್ತು ವಾರ್ಷಿಕ ಕಾರ್ಯಾನುದಾನ ವಿತರಣೆ
- ವೈಭವದಿಂದ ಜರುಗಿದ ಕಲ್ಪತರು ಶ್ರೀ ಚೌಡೇಶ್ವರಿ ದೇವಿಯ 6 ನೇ ವಾರ್ಷಿಕೋತ್ಸವಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ಕಲ್ಪತರು ಶ್ರೀ ಚೌಡೇಶ್ವರಿ ದೇವಿಯ ೬ನೇ ವರ್ಷದ ವಾರ್ಷಿಕೋತ್ಸವವನ್ನು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮವು ಪುಣ್ಯಾಹವಾಚನ, ದೇವರ ಪ್ರಾರ್ಥನೆ, ಪ್ರಧಾನ ದೇವರುಗಳ ಕಲಶ ಸ್ಥಾಪನೆ, ದಿಕ್ಕು ಶುದ್ಧಿ ಹಾಗೂ ದಿಕ್ಬಲಿ ಪೂಜೆಯೊಂದಿಗೆ ಪ್ರಾರಂಭವಾಗಿ ಗಣಹೋಮ, ನವಗ್ರಹ ಹೋಮ, ಪರಿವಾರ ಹೋಮ, ದುರ್ಗಾ ಹೋಮ ಮತ್ತು ಶ್ರೀ ಲಲಿತಾ ಸಹಸ್ರನಾಮ ಹೋಮಗಳನ್ನು ನೆರವೇರಿಸಿ ಮಹಾಪೂರ್ಣಾಹುತಿಯನ್ನು ಸಮರ್ಪಿಸಲಾಯಿತು. ನಂತರ ಅಮ್ಮನವರಿಗೆ ಫಲ-ಪಂಚಾಮೃತ ಅಭಿಷೇಕ, ಕುಂಭಾಭಿಷೇಕ ಹಾಗೂ ಬ್ರಹ್ಮಕಳಶಾಭಿಷೇಕಗಳನ್ನು ನೆರವೇರಿಸಲಾಯಿತು. ಬಳಿಕ ದೇವಿಗೆ ವಿಶೇಷ… Read more: ವೈಭವದಿಂದ ಜರುಗಿದ ಕಲ್ಪತರು ಶ್ರೀ ಚೌಡೇಶ್ವರಿ ದೇವಿಯ 6 ನೇ ವಾರ್ಷಿಕೋತ್ಸವ
Book Your Advertisement Now in Shimoga News.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Shimoga News ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.
