- MESCOM ಶಿವಮೊಗ್ಗದ ಮೀನು ಮಾರುಕಟ್ಟೆ ಸುತ್ತಮುತ್ತ ಫೆ.14 ರಂದು ವಿದ್ಯುತ್ ವ್ಯತ್ಯಯMESCOM ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಹತ್ತಿರದ ಶಿವಾಜಿ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ಫೆ.14 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ಯಾಲಕಪ್ಪಕೇರಿ, ಬೇಡರಕೇರಿ, ಅಶೋಕರಸ್ತೆ, ಅನವೇರಪ್ಪ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್ಪಿಎಂ ರಸ್ತೆ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
- Department of School Education and Literacy ಸಚಿವ ಮಧು ಬಂಗಾರಪ್ಪ ಅವರ ಜಿಲ್ಲಾ ಪ್ರವಾಸ ಮಾಹಿತಿDepartment of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಫೆ. 13 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.ಅಂದು ಬೆಳಿಗ್ಗೆ 08.30ಕ್ಕೆ ಸೊರಬ ಬಂಗಾರಧಾಮಕ್ಕೆ ಭೇಟಿ ನೀಡುವರು. ಬೆ.10.00ಕ್ಕೆ ಜೈನಮಠ ಲಕ್ಕವಳ್ಳಿಯಲ್ಲಿ ವರದಾ ನದಿಯ ನೀರಿನಿಂದಾಗುವ ಹಾನಿಯಿಂದ ರಕ್ಷಣೆ ಮತ್ತು ಶ್ರೀ ಮೋಕ್ಷಮಂದಿರ ಸಂಸ್ಥಾನ ಜೈನ ಮಠದ ಸಂರಕ್ಷಣೆಗೆ ತಡೆಗೋಡೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಮಾಡಲಿರುವರು. ಬೆ. 11.30ಕ್ಕೆ ಸೊರಬ ತಾಲೂಕಿನ ಕಡಸೂರಿನಲ್ಲಿ… Read more: Department of School Education and Literacy ಸಚಿವ ಮಧು ಬಂಗಾರಪ್ಪ ಅವರ ಜಿಲ್ಲಾ ಪ್ರವಾಸ ಮಾಹಿತಿ
- DC Shivamogga ಸಾಲ ನೀಡುವ ಮುನ್ನ ಸಾಲ ಪಡೆಯುವವರ ಮುಂಚಿನ ಸಾಲಗಳನ್ನ ಪರಿಶೀಲಿಸಿ- ಡೀಸಿ ಗುರುದತ್ತ ಹೆಗಡೆ ಸೂಚನೆDC Shivamogga ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಳು ಮತ್ತು ಲೇವಾದೇವಿಗಾರರು ಬಡ ಮತ್ತು ಮಧ್ಯಮ ವರ್ಗದವರಿಗೆ ಸಾಲ ನೀಡುವ ಮುನ್ನ ಅವರಿಗೆ ಈ ಮುಂಚೆ ಇರುವ ಸಾಲಗಳ ಬಗ್ಗೆ ಪರಿಶೀಲಿಸಿ ನೀಡಬೇಕು. ಕಾನೂನುಬದ್ದವಾಗಿ ಸಾಲ ನೀಡುವುದು ಮತ್ತು ವಸೂಲಾತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಹಣಕಾಸು ಮತ್ತು ಮೈಕ್ರೋ ಫೈನಾನ್ಸ್, ಸಾಲ ನೀಡುವ ಏಜೆನ್ಸಿ ಮತ್ತು ಗಿರವಿ, ಲೇವಾದೇವಿಗಾರರೊಂದಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಾಮಾನ್ಯ ಜನರಿಗೆ ಮೈಕ್ರೋ… Read more: DC Shivamogga ಸಾಲ ನೀಡುವ ಮುನ್ನ ಸಾಲ ಪಡೆಯುವವರ ಮುಂಚಿನ ಸಾಲಗಳನ್ನ ಪರಿಶೀಲಿಸಿ- ಡೀಸಿ ಗುರುದತ್ತ ಹೆಗಡೆ ಸೂಚನೆ
- Indian Air Force ಮೃತ ಮಂಜುನಾಥ್ ಅವರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ & ಕುಟುಂಬಕ್ಕೆ ಸಾಂತ್ವನIndian Air Force ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ ಶಕ್ತಿಯಾಗಿದ್ದ ಮಂಜುನಾಥ್ ಅವರ ನಿಧನದಿಂದ ಅವರ ಇಡೀ ಕುಟುಂಬ ವರ್ಗಕ್ಕೆ ಕತ್ತಲು ಅವರಿಸಿದಂತಾಗಿದೆ. ಇಂತಹ… Read more: Indian Air Force ಮೃತ ಮಂಜುನಾಥ್ ಅವರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ & ಕುಟುಂಬಕ್ಕೆ ಸಾಂತ್ವನ
- Department of Agricultural Marketing ಭದ್ರಾವತಿಯಲ್ಲಿ ವರ್ತಕರಿಗೆ ಲೈಸನ್ಸ್ ನವೀಕರಣಕ್ಕೆ ಸೂಚನೆDepartment of Agricultural Marketing ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವರ್ತಕರುಗಳಿಗೆ ಉಪ /ಸಹಾಯಕ ನಿರ್ದೇಶಕರ ಕಛೇರಿಗೆ ವರ್ತಕರ ಲೈಸೆನ್ಸ್ ಮಂಜೂರಾತಿ ಮತ್ತು ನವೀಕರಣದ ಅಧಿಕಾರವನ್ನು ಪ್ರತ್ಯಾಯೋಜಿಸಲಾಗಿದ್ದು, ಈ ನಿಯಮಾನುಸಾರ ಏಕೀಕೃತ ಲೈಸೆನ್ಸ್ ಪ್ರಮಾಣ ಪತ್ರಗಳನ್ನು ಈಗಾಗಲೇ ಉಪ ನಿರ್ದೇಶಕರ ಕಛೇರಿಯಿಂದ ವರ್ತಕರ ಲೈಸೆನ್ಸ್ಗಳನ್ನು ಹಾಗೂ ಹೊಸ ವರ್ತಕರ ಲೈಸೆನ್ಸ್ಗಳನ್ನು ಮಂಜೂರು/ನವೀಕರಿಸಲಾಗುತ್ತಿದೆ. ವರ್ತಕರ ಪರವಾನಗಿ ಅವಧಿಯು 2025 ರ ಮಾರ್ಚ್ 31 ರಂದು ಮುಕ್ತಾಯಗೊಳ್ಳುವ ವರ್ತಕರು ಲೈಸೆನ್ಸ್ನ್ನು ನವೀಕರಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ.ಲೈಸೆನ್ಸ್… Read more: Department of Agricultural Marketing ಭದ್ರಾವತಿಯಲ್ಲಿ ವರ್ತಕರಿಗೆ ಲೈಸನ್ಸ್ ನವೀಕರಣಕ್ಕೆ ಸೂಚನೆ
- Seegehalli Government Primary School ದೃಷ್ಟಿದೋಷವಿರುವ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡಕ & ಇಡೀ ಶಾಲೆಗೇ ಕುಡಿಯುವ ನೀರಿನ ಘಟಕ ವಿತರಣೆSeegehalli Government Primary School ಸರ್ಕಾರಿ ಹಿರಿಯರ ಪ್ರಾಥಮಿಕ ಶಾಲೆ ಶೀಗೆಹಟ್ಟಿ ಶಿವಮೊಗ್ಗ ಇಲ್ಲಿ ರೋಟರಿ ಶಿವಮೊಗ್ಗ ಉತ್ತರದಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಹಾಗೂ ದೃಷ್ಟಿ ದೋಷ ಇರುವ ಮಕ್ಕಳಿಗೆ ಉಚಿತ ಕನ್ನಡಕ ವಿತರಣೆ ಯನ್ನು ರೊಟರಿ ಜಿಲ್ಲಾ ಗೌರ್ನರ್ ಸಿಎ ದೇವಾನಂದ ರವರು ನೆರವೇರಿಸಿದರು.
- Mankuthimmana Kagga ಸಾಗರದಲ್ಲಿ ಮಂಕು ತಿಮ್ಮನ ಕಗ್ಗ ವಾಚನ & ಅರ್ಥ ವಿವರಣೆ ಸ್ಪರ್ಧೆMankuthimmana Kagga ಸರಸ್ವತಿ ಮೇಜರ್ ನಾಗರಾಜ್ ಕುಟುಂಬ ಕೊಟ್ಟಿರುವ ಡಿ ವಿ ಜಿ ಬದುಕು ಬರಹ ದತ್ತಿ ಕಾರ್ಯಕ್ರಮ ಅಡಿಯಲ್ಲಿ ಸರಸ್ವತಿ ಮೇಜರ್ ನಾಗರಾಜ್ ಕುಟುಂಬದ ಪ್ರಾಯೊಜಕತ್ವದಲ್ಲಿ ಡಿ ವಿ ಜಿ ರವರ ಮಂಕುತಿಮ್ಮನ ಕಗ್ಗ ವಾಚನ ಮತ್ತು ಅರ್ಥ ವಿವರಣೆ ಸ್ಪರ್ದೆ ಪ್ರಪ್ರಥಮ ಬಾರಿಗೆ ಸಾಗರದಲ್ಲಿ ನಡೆಸಲಾಗುತ್ತಿದೆ. ವಿಶೇಷ ಕಾವ್ಯ ರಚನೆಯಿಂದ ಕೂಡಿದ ಡಿ.ವಿ.ಜಿ ಯವರ ಪ್ರತಿಯೊಂದು ಕಗ್ಗ ವಿಶಿಷ್ಟ ಹಾಗೂ ವಿಭಿನ್ನ ಮಾನವೀಯ ಮೌಲ್ಯಗಳನ್ನು ಹೆಚ್ಚಿಸುವ ಪದಗಳ ಜೋಡಣೆ ಇಂತಹ ಕಗ್ಗಗಳ ವಾಚನ ಅಭಿಯಾನ… Read more: Mankuthimmana Kagga ಸಾಗರದಲ್ಲಿ ಮಂಕು ತಿಮ್ಮನ ಕಗ್ಗ ವಾಚನ & ಅರ್ಥ ವಿವರಣೆ ಸ್ಪರ್ಧೆ
- ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಫೆಬ್ರವರಿ 15. ಅಂತಿಮ ದಿನಾಂಕಅಕಾಡೆಮಿಯು ಕರ್ನಾಟಕದ ಸುದ್ದಿ ಛಾಯಾಗ್ರಾಹಕರಿಗಾಗಿ ಮೊಟ್ಟಮೊದಲ ಬಾರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ಕೊನೆಯ ದಿನಾಂಕ 15-02-2025 ಆಗಿದೆ. ನಿಮ್ಮ ಫೋಟೋಗಳನ್ನು photo.karnatakamediaacademy@gmail.com ಮೇಲ್ ಮಾಡಬಹುದು. ಛಾಯಾಚಿತ್ರಗಳನ್ನು ಕಳುಹಿಸುವಾಗ ಸ್ವಯಂ ದೃಢೀಕರಣ ಅರ್ಜಿ ನಮೂನೆ ಹಾಗೂ ಸಂಪಾದಕರಿಂದ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ Accreditation Card ದೃಢೀಕೃತ ಪತ್ರವನ್ನು ಕಡ್ಡಾಯವಾಗಿ ಕಳುಹಿಸಬೇಕು. ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ https://mediaacademy.karnataka.gov.in/storage/pdf-files/ApplicationforFirstNewsPhotographyContest.pdf ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ… Read more: ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಫೆಬ್ರವರಿ 15. ಅಂತಿಮ ದಿನಾಂಕ
- Shimoga Institute of Medical Sciences ಬಿ.ಎಸ್ಸಿ.ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ 2024-25 ನೇ ಸಾಲಿಗೆ ಅರ್ಜಿ ಸಲ್ಲಿಸಿದವರಿಗೆ ಉಪಯುಕ್ತ ಮಾಹಿತಿShimoga Institute of Medical Sciences ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ ಇಲ್ಲಿ ಬಿ.ಎಸ್ಸಿ. ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ 2024-25 ನೇ ಸಾಲಿಗೆ ಕೆಇಎ ನಲ್ಲಿ ಆನ್ಲೈನ್ ಅರ್ಜಿಗಳನ್ನು ಹಾಕಿದ ವಿದ್ಯಾರ್ಥಿಗಳು ಎಲ್ಲ ಮೂಲ ದಾಖಲಾತಿಗಳೊಂದಿಗೆ ಫೆ.13 ರಂದು ಖುದ್ದಾಗಿ ಬಂದು ಸಿಮ್ಸ್ ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಬ್ಯಾಚುಲರ್ ಆಫ್ ಸೈನ್ಸ್ ಇನ್ ಅನಸ್ತೇಷಿಯಾ & ಆಪರೇಷನ್ ಟೆಕ್ನಾಲಜಿ, ಬ್ಯಾಚುಲರ್ ಆಫ್ ಸೈನ್ಸ್ ಇನ್ ಕಾರ್ಡಿಯಾಕ್ ಕೇರ್ ಟೆಕ್ನಾಲಜಿ, ಬ್ಯಾಚುಲರ್ ಆಫ್ ಸೈನ್ಸ್… Read more: Shimoga Institute of Medical Sciences ಬಿ.ಎಸ್ಸಿ.ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ 2024-25 ನೇ ಸಾಲಿಗೆ ಅರ್ಜಿ ಸಲ್ಲಿಸಿದವರಿಗೆ ಉಪಯುಕ್ತ ಮಾಹಿತಿ
- Department of Posts ಅಂಚೆಪಾಲಕ & ಡಾಕ್ ಸೇವಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನDepartment of Posts ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ದಿನಾಂಕ: 03-03-2025 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ವೆಬ್ಸೈಟ್ www.indiapostgdsonline.gov.in ಮೂಲಕವೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.… Read more: Department of Posts ಅಂಚೆಪಾಲಕ & ಡಾಕ್ ಸೇವಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
Book Your Advertisement Now in Shimoga News.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Shimoga News ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.