- ಜುಲೈ13. ಶಿವಮೊಗ್ಗದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ/ಪಿಯು/ಐಟಿಐ/ ಪದವಿಧರರಿಗೆನೇರ ಸಂದರ್ಶನ ನೇಮಕಾತಿ ವ್ಯವಸ್ಥೆಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಇದೇ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ‘ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ಭಾಗವಹಿಸುತ್ತಿದ್ದು, ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ತೇರ್ಗಡೆ ಹೊಂದಿರುವ, 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು… Read more: ಜುಲೈ13. ಶಿವಮೊಗ್ಗದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ/ಪಿಯು/ಐಟಿಐ/ ಪದವಿಧರರಿಗೆನೇರ ಸಂದರ್ಶನ ನೇಮಕಾತಿ ವ್ಯವಸ್ಥೆ
- B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪB. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ ಕ್ರಾಂತಿಕಾರಿ ಮೈಲಿಗಲ್ಲಾದ “ಉಡುಗಣಿ – ತಾಳಗುಂದ – ಹೊಸೂರು ಹೋಬಳಿಗಳ ಕೆರೆ ತುಂಬಿಸುವ ಏತನೀರಾವರಿ ಯೋಜನೆ” ಇಂದು ರೈತರ ಕಣ್ಣುಗಳಲ್ಲಿ ಆನಂದಭಾಷ್ಪ ತರಿಸಿದೆ ಎಂದುಸಂಸದರಾದ ಬಿ.ವೈರಾಘವೇಂದ್ರ ಅವರು ಈ ಆನಂದಕ್ಕೆ ಕಾರಣೀಭೂತರಾದ ಎಲ್ಲರಿಗೂ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದರು. ಹಿರೇಕೆರೂರು ತಾಲೂಕಿನ ಚಟ್ನಹಳ್ಳಿ ಗ್ರಾಮದ ಬಳಿ ಹರಿಯುವ ಪವಿತ್ರ ತುಂಗಭದ್ರಾ ನದಿಯಿಂದ ಏತನೀರಾವರಿ ಮೂಲಕ ನೀರನ್ನು ಎತ್ತಿ, ಶಿಕಾರಿಪುರ ತಾಲೂಕಿನ 281 ಕೆರೆಗಳು ಹಾಗೂ… Read more: B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ
- U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆU.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಮೂಲಸೌಕರ್ಯ, ವೈದ್ಯಕೀಯ ಸೇವೆಗಳು ಹಾಗೂ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಆಸ್ಪತ್ರೆಯ ಪ್ರತಿಯೊಂದು ವಾರ್ಡ್ಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವರು, ಆಸ್ಪತ್ರೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ವಿಶೇಷವಾಗಿ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳು, ವೈದ್ಯಕೀಯ ಉಪಕರಣಗಳು ಹಾಗೂ ಸೇವೆಗಳ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.… Read more: U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ
- ಪಾರಂಪರಿಕ ಭತ್ತದ ತಳಿಗಳು ಕಾಣೆಯಾಗುತ್ತಿವೆ. ಅವುಗಳನ್ನ ಉಳಿಸಿ ಬೆಳೆಸುವಲ್ಲಿನ ಕೃಷಿ ಪ್ರಯೋಗ ಪರಿವಾರದ ಪ್ರಯತ್ನ ಅಭಿನಂದನೀಯ- ಶ್ರೀವಿಶ್ವವಲ್ಲಭಶ್ರೀಪಾರಂಪರಿಕ ಭತ್ತದ ತಳಿಗಳು ಕಾಣೆಯಾಗುತ್ತಿರುವ ಈ ಕಾಲದಲ್ಲಿ ಅದನ್ನು ಉಳಿಸಿ ಬೆಳೆಸುವಲ್ಲಿ ತೊಡಗಿರುವ ಕೃಷಿ ಪ್ರಯೋಗ ಪರಿವಾರದ ಕಾರ್ಯ ಅಭಿನಂದನೀಯ.ಔಷಧವಾಗಬೇಕಾದ ಆಹಾರ ಇಂದು ಔಷಧವೇ ಆಹಾರವಾಗಬೇಕಾದ ಸನ್ನಿವೇಶ ಎದುರಾಗಿದೆ. ಇದಕ್ಕೆ ಪರಿಹಾರವೆಂದರೆ ರಾಸಾಯನಿಕ ರಹಿತ ವಿಷಮುಕ್ತ ಅನ್ನ ಬೆಳೆಯುವುದು.” ಹೀಗೆಂದು ಸಾವಯವ ಕೃಷಿ ಪದ್ಧತಿಯ ಮಹತ್ತ್ವ ಸಾರುದವರು ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಸಂಸ್ಥಾನ ಸೋದೆ ಶ್ರೀಪಾದರಾದ ಶ್ರೀ ವಿಶ್ವವಲ್ಲಭತೀರ್ಥರು. ಅವರು ತಳಿ ಸಂರಕ್ಷಣಾ ಅಭಿಯಾನದ ಮೂಲಕ ಅನ್ನಬ್ರಹ್ಮ ಉಡುಪಿ ಶ್ರೀಕೃಷ್ಣನಿಗೆ ಶುದ್ಧನೈವೇದ್ಯ ಸಮರ್ಪಣಾ ನಿಮಿತ್ತ ಕೃಷಿ ಕಾಳಜಿಯ… Read more: ಪಾರಂಪರಿಕ ಭತ್ತದ ತಳಿಗಳು ಕಾಣೆಯಾಗುತ್ತಿವೆ. ಅವುಗಳನ್ನ ಉಳಿಸಿ ಬೆಳೆಸುವಲ್ಲಿನ ಕೃಷಿ ಪ್ರಯೋಗ ಪರಿವಾರದ ಪ್ರಯತ್ನ ಅಭಿನಂದನೀಯ- ಶ್ರೀವಿಶ್ವವಲ್ಲಭಶ್ರೀ
- ಬುಳ್ಳಾಪುರದಲ್ಲಿ ಫೈಬರ್ ದೋಟಿ ವಿದ್ಯುತ್ ತಂತಿಗೆ ತಾಗಿ ಕೃಷಿಕರ ದುರ್ಮರಣ.ಪ್ರಕರಣ ದಾಖಲುಶಿವಮೊಗ್ಗ ಜಿಲ್ಲೆಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ತೋಟದಲ್ಲಿ ತೆಂಗಿನಕಾಯಿ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಹೊಳೆಹೊನ್ನೂರು ಸಮೀಪದ ಬುಳ್ಳಾಪುರ ಗ್ರಾಮದಲ್ಲಿ ಈ ದುರಂತ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಹೊಳೆಹೊನ್ನೂರು ಸಮೀಪದ ಬುಳ್ಳಾಪುರ ಗ್ರಾಮದ ಬಸವರಾಜಪ್ಪ ಗೌಡ (55) ಮೃತಪಟ್ಟ ರೈತ ಎಂದು ಗುರುತಿಸಲಾಗಿದೆ. ತಮ್ಮ ತೋಟದಲ್ಲಿ ಫೈಬರ್ ದೋಟಿ (ಕೋಲು) ಬಳಸಿ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತೋಟದ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಫೈಬರ್ ದೋಟಿ ತಗುಲಿದ ಪರಿಣಾಮ… Read more: ಬುಳ್ಳಾಪುರದಲ್ಲಿ ಫೈಬರ್ ದೋಟಿ ವಿದ್ಯುತ್ ತಂತಿಗೆ ತಾಗಿ ಕೃಷಿಕರ ದುರ್ಮರಣ.ಪ್ರಕರಣ ದಾಖಲು
- S.N. Channabasappa ರಸ್ತೆ ಡಾಂಬರೀಕರಣ, ಸುಸಜ್ಜಿತ ಒಳಚರಂಡಿ ನವೀಕರಣಗಳನ್ನ ಕಾಲಮಿತಿಯೊಳಗೆ ಮತ್ತು ಅತ್ಯುನ್ನತ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುತ್ತೇವೆ- ಎಸ್.ಎನ್.ಚನ್ನಬಸಪ್ಪS.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 18, 28, 31 ಹಾಗೂ 33ರ ವಿವಿಧ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಸುಸಜ್ಜಿತ ಒಳಚರಂಡಿ ನವೀಕರಣ ಹಾಗೂ ವಿವಿಧ ನಾಗರಿಕ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸ್ತ್ರೋಕ್ತವಾಗಿ ‘ಗುದ್ದಲಿ ಪೂಜೆ’ಯನ್ನ ಶಾಸಕ ಎಸ್.ಎನ್.ಚನ್ನಬಸಪ್ಪ ನೆರವೇರಿಸಿದರು ಕ್ಷೇತ್ರದ ತಳಮಟ್ಟದ ಅಗತ್ಯಗಳನ್ನು ಅರಿತು, ನಿಗದಿತ ಕಾಲಮಿತಿಯೊಳಗೆ ಅತ್ಯುನ್ನತ ಗುಣಮಟ್ಟದೊಂದಿಗೆ ಈ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ನಾವು ಕಟಿಬದ್ಧರಾಗಿದ್ದೇವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಈ ಸಂದರ್ಭದಲ್ಲಿ… Read more: S.N. Channabasappa ರಸ್ತೆ ಡಾಂಬರೀಕರಣ, ಸುಸಜ್ಜಿತ ಒಳಚರಂಡಿ ನವೀಕರಣಗಳನ್ನ ಕಾಲಮಿತಿಯೊಳಗೆ ಮತ್ತು ಅತ್ಯುನ್ನತ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುತ್ತೇವೆ- ಎಸ್.ಎನ್.ಚನ್ನಬಸಪ್ಪ
- ಒಂದು ಭಾಷೆ ಅಳಿದರೆ ಅದರೊಂದಿಗೆ ಒಂದು ಸಂಸ್ಕೃತಿಯೂ ಅಳಿದುಹೋಗುತ್ತದೆ : ಡಾ.ಸಣ್ಣರಾಮಬಂಜಾರ ಸಮುದಾಯದ ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಒಂದು ಭಾಷೆ ಅಳಿದರೆ ಅದರೊಂದಿಗೆ ಒಂದು ಸಂಸ್ಕೃತಿಯೂ ಅಳಿದುಹೋಗುತ್ತದೆ ಎಂದು ಡಾ. ಸಣ್ಣರಾಮ ಅಭಿಪ್ರಾಯಪಟ್ಟರು. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು, ಸಂತ ಶ್ರೀ ಸೇವಾಲಾಲ್ ಮತ್ತು ದುರ್ಗಾಂಬ ಸೇವಾ ಸಮಿತಿ ಹಾಗೂ ನೆಲ್ಲಿಸರ ತಾಂಡದ ಸ್ವಸಹಾಯ ಮಹಿಳಾ ಸಂಘಗಳ ಸಹಯೋಗದಲ್ಲಿ ಭದ್ರಾವತಿ ತಾಲೂಕಿನ ನೆಲ್ಲಿಸರ ತಾಂಡದ ಸೇವಾಲಾಲ್ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ‘ಸಂತ… Read more: ಒಂದು ಭಾಷೆ ಅಳಿದರೆ ಅದರೊಂದಿಗೆ ಒಂದು ಸಂಸ್ಕೃತಿಯೂ ಅಳಿದುಹೋಗುತ್ತದೆ : ಡಾ.ಸಣ್ಣರಾಮ
- Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ಲೇ: ಎನ್. ಜಯಭೀಮ ಜೊಯ್ಸ್ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು ಕಾಮಧೇನು ಎಂದೇ ಪ್ರಖ್ಯಾತರಾಗಿರುವಶ್ರೀರಾಘವೇಂದ್ರತೀರ್ಥರ ಪರಮ ಗುರುಗಳು.ಶ್ರೀಸುಧೀಂದ್ರತೀರ್ಥರ ಆಶ್ರಮ ಗುರುಗಳು.ಇವರು ಮಹಾನ್ ತಪಸ್ವಿಗಳು ಮತ್ತು ಜ್ಞಾನಿವರೇಣ್ಯ ಯತಿವರ್ಯರು.ಇವರು ಮೂರು”ವಿ”ಅಕ್ಷರದಿಂದಶೋಭಿತರಾದವರು..ಮೊದಲನೆಯ “ವಿ”ಅಕ್ಷರ ಅವರ ಜನ್ಮನಾಮ ವಿಠಲಾಚಾರ್ಯರೆಂದು.ಎರಡನೆಯ “ವಿ”ಅಕ್ಷರ ಇವರು ಶ್ರೀವ್ಯಾಸರಾಯರಿಂದ ಸನ್ಯಾಸದೀಕ್ಷೆ ಪಡೆದು“ವಿಷ್ಣುತೀರ್ಥ”ರೆಂದು ನಾಮಕರಣ ಹೊಂದಿದರು.ಮೂರನೆಯ “ವಿ”ಅಕ್ಷರ ಇವರು ಶ್ರೀಸುರೇಂದ್ರತೀರ್ಥರ ಶಿಷ್ಯರಾಗಿ ಅವರಿಂದ ದಂಡಪಲ್ಲಟ ಮಾಡಿ ಶ್ರೀವಿಜಯೀಂದ್ರತೀರ್ಥರೆಂದುನಾಮಕರಣಗೊಂಡು ಶ್ರೀಸುರೇಂದ್ರತೀರ್ಥರ ಉತ್ತರಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗುತ್ತಾರೆ.ಇವರು ಶ್ರೀಷೋಡಶಬಾಹು ನರಸಿಂಹ ದೇವರ ಅನುಗ್ರಹದಿಂದ ವಿಷಪ್ರಾಶನದಿಂದ ಮೃತ್ಯುವನ್ನೇ ಗೆದ್ದವರು.ಇವರ ವೇದಾಂತ ಸಿಂಹಾಸನ… Read more: Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ಲೇ: ಎನ್. ಜಯಭೀಮ ಜೊಯ್ಸ್
- ಗಾನ ಕೋಗಿಲೆ ಎಸ್.ಜಾನಕಿ ಅವರ ನಿಧನವಾರ್ತೆ ತಿಳಿದು ದುಃಖಿತನಾಗಿದ್ದೇನೆ : ಡಿ.ಕೆ.ಶಿವಕುಮಾರ್ಪ್ರಖ್ಯಾತ ಗಾಯಕಿ, ‘ಗಾನ ಕೋಗಿಲೆ’ ಎಸ್. ಜಾನಕಿ ಅಮ್ಮ ಅವರ ನಿಧನವಾರ್ತೆ ತಿಳಿದು, ದುಃಖಿತನಾಗಿದ್ದೇನೆ. 17 ಭಾಷೆಗಳಲ್ಲಿ ತಮ್ಮ ಇಂಪಾದ ಕಂಠದ ಮೂಲಕ ಸಾವಿರಾರು ಹಾಡುಗಳನ್ನು ಹಾಡಿದ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು, ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ. ಅವರ ಅಸಂಖ್ಯಾತ ಅಭಿಮಾನಿಗಳು, ಆಪ್ತರು, ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. ಓಂ ಶಾಂತಿ.ಎಂದು ರಾಜ್ಯದ… Read more: ಗಾನ ಕೋಗಿಲೆ ಎಸ್.ಜಾನಕಿ ಅವರ ನಿಧನವಾರ್ತೆ ತಿಳಿದು ದುಃಖಿತನಾಗಿದ್ದೇನೆ : ಡಿ.ಕೆ.ಶಿವಕುಮಾರ್
- ಎಳೆಯ ವಯಸ್ಸಿನಲ್ಲೇ ಅಧ್ಯಾತ್ಮದ ಅದ್ಭುತ ಸಾಧಿಸಿದ ” ನಚಿಕೇತ”ಲೇ: ಪ್ರಸಾದ್ ಶ್ರೀವತ್ಸ. ದಾವಣಗೆರೆ. ಬಾಲ ತತ್ತ್ವ ನಿಷ್ಠ ನಚಿಕೇತಅದೆಷ್ಟೋ ತಾತ್ತ್ವಿಕರ, ಆಧ್ಯಾತ್ಮಿಗಳ ಬೆನ್ನು ಹತ್ತಿ ಹೊರಟ ನನಗೆ ಪ್ರತಿಬಾರಿಯೂ ಅತ್ಯಂತ ಕುತೂಹಲಕಾರಿ ಅಂಶಗಳು ಕಂಡುಬರುತ್ತಿವೆ. ಕಲಿಯುಗದ ಹಲವಾರು ಸಂತರ ಅನುಭಾವಿಗಳ ಬಗ್ಗೆ ತಿಳಿದ ನಾನು ಸ್ವಲ್ಪ ಗತಕಾಲಗಳನ್ನು, ಗತಿಸಿದ ಯುಗಗಳನ್ನು ವೇದ ಉಪನಿಷತ್ ಕಾಲಗಳಲ್ಲಿ ಸ್ವಲ್ಪ ಸಂಚರಿಸಿದಾಗ ನಾನು ಅನೇಕ ಋಷಿಮುನಿಗಳನ್ನು, ತಪಸ್ವಿಗಳನ್ನು ಕಂಡು ಅಚ್ಚರಿಗೊಂಡೆ. ಏಕೆಂದರೆ ತತ್ತ್ವವೆಂಬುದು ಕೇವಲ ಒಂದು ವಿಷಯವಲ್ಲ ಬ್ರಹ್ಮವೆಂಬುದು ಕೇವಲವಲ್ಲ, ಜ್ಞಾನ-ವಿಜ್ಞಾನ ಇನ್ನೂ ಅನೇಕ ಹೆಸರುಗಳಿಂದ ಕರೆಯಲ್ಪಡುವ ಎಲ್ಲರಿಗೂ ಅಸಾಧ್ಯವಾದ,… Read more: ಎಳೆಯ ವಯಸ್ಸಿನಲ್ಲೇ ಅಧ್ಯಾತ್ಮದ ಅದ್ಭುತ ಸಾಧಿಸಿದ ” ನಚಿಕೇತ”
Book Your Advertisement Now in Shimoga News.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Shimoga News ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.
