- District Court Shivamogga ಕೊಲೆ ತಪ್ಪಿತಸ್ಥನಿಗೆ ಜೀವಾವಧಿ ಶಿಕ್ಷೆ & ದಂಡ ವಿಧಿಸಿ ಕೋರ್ಟ್ ತೀರ್ಪುDistrict Court Shivamogga ಕೊಲೆ ಆರೋಪಿ ನಗರದ ರೈಲ್ವೇ ಕಾಲೋನಿಯ ಅನಿಲ್ಕುಮಾರ್ನು ತಪ್ಪಿತಸ್ಥನೆಂದು ತೀರ್ಮಾನಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ ನಾಯಕ ಎಂ ರವರು ಐಪಿಸಿ ಕಲಂ 302 ಅಡಿಯಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ಮತ್ತು ದಂಡ ಕಟ್ಟಲು… Read more: District Court Shivamogga ಕೊಲೆ ತಪ್ಪಿತಸ್ಥನಿಗೆ ಜೀವಾವಧಿ ಶಿಕ್ಷೆ & ದಂಡ ವಿಧಿಸಿ ಕೋರ್ಟ್ ತೀರ್ಪು
- MESCOM ಮಾರ್ಚ್ 14. ಕುವೆಂಪು ನಗರ,ಎನ್ ಎಎಸ್ ಬಡಾವಣೆ ಸುತ್ತಮುತ್ತವಿದ್ಯುತ್ ಸರಬರಾಜು ವ್ಯತ್ಯಯMESCOM ಶಿವಮೊಗ್ಗ 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾ.14 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾAಧಿ ಬಡಾವಣೆ, ಜ್ಯೋತಿನಗರ, ಜೆಎನ್ಎನ್ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ನವುಲೆ,… Read more: MESCOM ಮಾರ್ಚ್ 14. ಕುವೆಂಪು ನಗರ,ಎನ್ ಎಎಸ್ ಬಡಾವಣೆ ಸುತ್ತಮುತ್ತವಿದ್ಯುತ್ ಸರಬರಾಜು ವ್ಯತ್ಯಯ
- Shivaganga Yoga Center ಮಾನಸಿಕ ಒತ್ತಡ ನಿರ್ವಹಣೆಯಲ್ಲಿ ಯೋಗ ತುಂಬಾ ಸಹಕಾರಿ- ಡಾ.ಬಿ.ಸಿ.ಪೃಥ್ವಿShivaganga Yoga Center ಶಿವಮೊಗ್ಗ ಕೃಷಿ ನಗರದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ ನೇತೃತ್ವದಲ್ಲಿ 21 ದಿನಗಳ ಉಚಿತ ಯೋಗ ಪ್ರಾಣಾಯಾಮ ಧ್ಯಾನದ ಶಿಬಿರವನ್ನು ಉದ್ಘಾಟಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮೆಟ್ರೋ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ. ಪೃಥ್ವಿ ಒತ್ತಡ ನಿರ್ವಹಣೆಯಲ್ಲಿ ಯೋಗ ತುಂಬಾ ಸಹಕಾರಿಯಾಗಿದೆ. ಒತ್ತಡದ ದಾವಂತದ ಬದುಕಿನಲ್ಲಿ… Read more: Shivaganga Yoga Center ಮಾನಸಿಕ ಒತ್ತಡ ನಿರ್ವಹಣೆಯಲ್ಲಿ ಯೋಗ ತುಂಬಾ ಸಹಕಾರಿ- ಡಾ.ಬಿ.ಸಿ.ಪೃಥ್ವಿ
- McGann District Hospital ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ- ವೀರೇಶ್ ಕ್ಯಾತನಕೊಪ್ಪMcGann District Hospital ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸೂಗೂರು ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವೀರೇಶ್ ಕ್ಯಾತನಕೊಪ್ಪ ಹೇಳಿದರು.ಅವರು ಸೂಗೂರು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜ್ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ… Read more: McGann District Hospital ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ- ವೀರೇಶ್ ಕ್ಯಾತನಕೊಪ್ಪ
- Senior Chamber International ರಾಷ್ಟ್ರಮಟ್ಟದ ವಿಡಿಯೊ ಸ್ಪರ್ಧೆ. ಡಿಡಿಕೆ ವಾರ್ತಾವಾಚಕಿ ಸುಗುಣಾ ಸತೀಶ್ ಗೆ ಪ್ರಥಮ ಬಹುಮಾನSenior Chamber International ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ವಿಡಿಯೋ ಕಾಂಟೆಸ್ಟ್ ನಲ್ಲಿ ದೂರದರ್ಶನ ವಾರ್ತಾವಾಚಕಿ ಹಾಗೂ ನಿರೂಪಕಿಯಾಗಿರುವ ಸುಗುಣಾ ಸತೀಶ್ ಮೊದಲ ಬಹುಮಾನ ಪಡೆದಿದ್ದಾರೆ. ಇತ್ತೀಚೆಗೆ ಬ್ರಹ್ಮಾವರದಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ಚಿತ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
- Department of Backward Classes Welfare ಹಿಂದುಳಿದ ವರ್ಗಗಳ ಇಲಾಖೆ. ಅಭ್ಯರ್ಥಿಗಳು ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ವಿಸ್ತರಣೆDepartment of Backward Classes Welfare ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳ ಕೆಲ ಕೋರ್ಸುಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ… Read more: Department of Backward Classes Welfare ಹಿಂದುಳಿದ ವರ್ಗಗಳ ಇಲಾಖೆ. ಅಭ್ಯರ್ಥಿಗಳು ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ವಿಸ್ತರಣೆ
- Rotary Club Shivamogga ಓದಿದ ಶಾಲೆ & ಹೆತ್ತವರ ಋಣ ತೀರಿಸುವುದು ನಮ್ಮ ಆದ್ಯ ಕರ್ತವ್ಯ-ಎ.ಎಸ್.ಶಿವಪ್ರಕಾಶ್Rotary Club Shivamogga ಹೆತ್ತವರ ಹಾಗೂ ಓದಿದ ಶಾಲೆಯ ಋಣವನ್ನು ತೀರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಪ್ರತಿಯೊಬ್ಬರಿಗೂ ಶಿಕ್ಷಣ ಬೇಕೇ ಬೇಕು ಶಿಕ್ಷಣದಿಂದ ವ್ಯಕ್ತಿ ಪರಿಪೂರ್ಣನಾಗುತ್ತಾನೆ ಎಂದು ವಿಐಎಸ್ಎಲ್ ಶಿಕಾರಿಪುರ ಕದಂಬ ಅಧ್ಯಕ್ಷರಾದ ಎ.ಎಸ್.ಶಿವಪ್ರಕಾಶ್ ಅಭಿಮತ ವ್ಯಕ್ತಪಡಿಸಿದರು. ತೊಗರ್ಸಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ನಲಿ-ಕಲಿ ಟೇಬಲ್,… Read more: Rotary Club Shivamogga ಓದಿದ ಶಾಲೆ & ಹೆತ್ತವರ ಋಣ ತೀರಿಸುವುದು ನಮ್ಮ ಆದ್ಯ ಕರ್ತವ್ಯ-ಎ.ಎಸ್.ಶಿವಪ್ರಕಾಶ್
- SAIL-VISL ವಿಐಎಸ್ಎಲ್ ಪ್ರಗತಿಯಲ್ಲಿ ಮಹಿಳೆಯರ ಕೊಡುಗೆ ಸ್ಮರಣಾರ್ಹ- ಬಿ.ಎಲ್.ಚಂದ್ವಾನಿSAIL-VISL ಸೈಲ್-ವಿಐಎಸ್ಎಲ್ ಫ್ಯಾಕ್ಟರಿ ಮೀಟಿಂಗ್ಹಾಲ್ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ‘ಮಹಿಳೆಯರು ಮತ್ತು ಬಾಲಕಿಯರಿಗಾಗಿ: ಹಕ್ಕುಗಳು, ಸಮಾನತೆ ಮತ್ತು ಸಬಲತೆ’ ಎಂಬ ಧ್ಯೇಯದೊಂದಿಗೆ ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಮಾನವ ಸಂಪನ್ಮೂಲ… Read more: SAIL-VISL ವಿಐಎಸ್ಎಲ್ ಪ್ರಗತಿಯಲ್ಲಿ ಮಹಿಳೆಯರ ಕೊಡುಗೆ ಸ್ಮರಣಾರ್ಹ- ಬಿ.ಎಲ್.ಚಂದ್ವಾನಿ
- Department of Science and Technology ಹೊಳಲೂರು ಏತ ನೀರಾವರಿಗೆ ಶೀಘ್ರ ಚರ್ಚೆ ಮತ್ತು ನಿರ್ಧಾರ- ಸಚಿವ ಬೋಸರಾಜುDepartment of Science and Technology ಶಿವಮೊಗ್ಗ ಸಮೀಪದ ಹೊಳಲೂರು ಏತ ನೀರಾವರಿ ಉಳಿದ ಕಾಮಗಾರಿಯನ್ನು ಮುಂದಿನ ಮೂರು ತಿಂಗಳ ಅವಧಿಯಲ್ಲಿ ನೀರಾವರಿ ತಜ್ಞರ ಸಲಹೆಯ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರೈತಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು… Read more: Department of Science and Technology ಹೊಳಲೂರು ಏತ ನೀರಾವರಿಗೆ ಶೀಘ್ರ ಚರ್ಚೆ ಮತ್ತು ನಿರ್ಧಾರ- ಸಚಿವ ಬೋಸರಾಜು
- Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿSenior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯ ರಾಷ್ಟ್ರೀಯ ಸಮ್ಮೇಳನದಲ್ಲಿ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಮೊಗ್ಗದ ಪುಷ್ಪ. ಎಸ್. ಶೆಟ್ಟಿಯವರಿಗೆ ಹಲವಾರು ಲೀಜನ್ಗಳಲ್ಲಿ ಸಲ್ಲಿಸಿದ ಸೇವೆಗೆ ಔಟ್ ಸ್ಟ್ಯಾಂಡಿಂಗ್ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಶಿವಮೊಗ್ಗ ಭಾವನ ಹಾಗೂ… Read more: Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ
- International Women’s Day ಕುಟುಂಬ ಕ್ಷೇಮಕ್ಕಾಗಿ ಕೊನೆ ಉಸಿರಿರುವವರೆಗೂ ಮಹಿಳೆಯ ತ್ಯಾಗ ದೊಡ್ಡದು- ಗಣೇಶ್ ರಮೇಶ್ ಪೈInternational Women’s Day ಇಂದು ಮಹಿಳೆಯರು ಸ್ವಾವಲಂಬಿ ಬದುಕನ್ನು ನಡೆಸುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲು ಮಹಿಳೆ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆ ಪಡುವಂತಹ ವಿಷಯ ಎಂದು ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅಧ್ಯಕ್ಷ ಕಾರ್ಕಳ ಗಣೇಶ್ ರಾಮೇಶ್ ಪೈ ತಿಳಿಸಿದರು. ಶಿವಮೊಗ್ಗ ನಗರದ ಲತಾ ಬ್ಯೂಟಿ ಸಲೂನ್ ಅವರ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ… Read more: International Women’s Day ಕುಟುಂಬ ಕ್ಷೇಮಕ್ಕಾಗಿ ಕೊನೆ ಉಸಿರಿರುವವರೆಗೂ ಮಹಿಳೆಯ ತ್ಯಾಗ ದೊಡ್ಡದು- ಗಣೇಶ್ ರಮೇಶ್ ಪೈ
- Yakshasinchana Trust ಬೆಂಗಳೂರಿನಲ್ಲಿ ಪುತಿನ ಅವರ ‘ಹರಿಣಾಭಿಸರಣ’ ಯಕ್ಷಗಾನ ಪ್ರದರ್ಶನಮಾರ್ಚ 17ರಂದು ಪುತಿನ ಅವರ 120ನೇ ಜನ್ಮದಿನದ ಅಂಗವಾಗಿ ಪುತಿನ ಟ್ರಸ್ಟ್ ಅವರು ವಿಶಿಷ್ಟವಾದ ಯಕ್ಷಗಾನ ಪ್ರಯೋಗವೊಂದನ್ನು ಆಯೋಜಿಸಿದ್ದಾರೆ. ಪುತಿನ ಅವರ ಪ್ರಸಿದ್ಧವಾದ ಗೀತನಾಟಕವಾದ ’ಹರಿಣಾಭಿಸರಣ’ ಇದರ ಯಕ್ಷಗಾನ ಪ್ರಯೋಗವನ್ನು ಯಕ್ಷಸಿಂಚನ ಟ್ರಸ್ಟ್ ಬೆಂಗಳೂರು ಇವರು ಪ್ರದರ್ಶನಗೈಯಲಿದ್ದಾರೆ. Yakshasinchana Trust ಈ ಕಾರ್ಯಕ್ರಮದಲ್ಲಿ ಪ್ರೋ ಎಮ್. ಕೃಷ್ಣೇಗೌಡ, ಎನ್.ಎಸ್… Read more: Yakshasinchana Trust ಬೆಂಗಳೂರಿನಲ್ಲಿ ಪುತಿನ ಅವರ ‘ಹರಿಣಾಭಿಸರಣ’ ಯಕ್ಷಗಾನ ಪ್ರದರ್ಶನ
- KMF Nandini ಹಾಲಿನ ದರ ಏರಿಕೆ ಪ್ರಸ್ತಾಪ ಕೂಡಲೇ ಕೈ ಬಿಡಿ. ಹೋಟೆಲ್ ಮಾಲೀಕರ ಆಗ್ರಹKMF Nandini ಪ್ರಸ್ತಾಪಿತ ನಂದಿನಿ ಹಾಲಿನ ಬೆಲೆ ಅಂದಾಜು 5 ರೂಪಾಯಿ ದರ ಏರಿಕೆ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (ಕೆಎಸ್ಎಚ್ಎ) ವಿರೋಧ ವ್ಯಕ್ತಪಡಿಸಿದೆ. ಈ ಸಂಬoಧ ರಾಜ್ಯ ಸರಕಾರ ಹಾಗು ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಗಳಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಶ್ರೀ ಜಿ.ಕೆ… Read more: KMF Nandini ಹಾಲಿನ ದರ ಏರಿಕೆ ಪ್ರಸ್ತಾಪ ಕೂಡಲೇ ಕೈ ಬಿಡಿ. ಹೋಟೆಲ್ ಮಾಲೀಕರ ಆಗ್ರಹ
- MESCOM ಮಾರ್ಚ್ 14. ಕೂಡ್ಲಿ,ಚಿಕ್ಕೂಡ್ಲಿ ಸುತ್ತಮುತ್ತ ವಿದ್ಯುತ್ ವ್ಯತ್ಯಯMESCOM ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ,… Read more: MESCOM ಮಾರ್ಚ್ 14. ಕೂಡ್ಲಿ,ಚಿಕ್ಕೂಡ್ಲಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ
- Indian Post ಭಾರತೀಯ ಅಂಚೆ ವ್ಯವಸ್ಥೆ. ಎಲ್ಲರಿಗೂ ಬೇಕಾದ ಅಮೂಲ್ಯ ಮಾಹಿತಿ ಇಲ್ಲಿದೆIndian Post ಭಾರತದಲ್ಲಿ ಸುಮಾರು 1,64,972 ಅಂಚೆ ಕಛೇರಿಗಳಿವೆ. ಪಟ್ಟಣ ಪ್ರದೇಶದಲ್ಲಿ 15,494 ಅಂಚೆ ಕಛೇರಿಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ 1,49,478 ಅಂಚೆ ಕಛೇರಿಗಳಿವೆ. ಹಿಮಾಚಲ ಪ್ರದೇಶದ ಹಿಕ್ಕಿಮ್ ಗ್ರಾಮದಲ್ಲಿ 1983 ರಲ್ಲಿ ಆರಂಭಗೊಂಡ ಅಂಚೆ ಕಛೇರಿಯು ಸಮುದ್ರ ಮಟ್ಟದಿಂದ ಅತ್ಯಂತ 14,567 ಅಡಿಗಳಷ್ಟು ಎತ್ತರದಲ್ಲಿದ್ದು ಇದು ವಿಶ್ವದಲ್ಲಿಯೇ… Read more: Indian Post ಭಾರತೀಯ ಅಂಚೆ ವ್ಯವಸ್ಥೆ. ಎಲ್ಲರಿಗೂ ಬೇಕಾದ ಅಮೂಲ್ಯ ಮಾಹಿತಿ ಇಲ್ಲಿದೆ
- State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆState Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ 2020ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿದ್ದ ಒಟ್ಟು 71 ಚಲನಚಿತ್ರಗಳನ್ನು ವೀಕ್ಷಿಸುವಾಗ ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ ನೀಡುವ ಪ್ರಮಾಣ ಪತ್ರಗಳನ್ನು ಆರಂಭದಲ್ಲಿಯೇ ಪರಿಶೀಲಿಸಿದ್ದು ಸಮಿತಿಯು ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ, ಒಮ್ಮತದಿಂದ… Read more: State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ
- Klive Special ಹೆತ್ತವಳಿಗೊಂದು ಕವನ-ನಮನKlive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ ನಿನ್ನೊಲವುಅದುವೇ ಬಣ್ಣಿಸಲಸದಳವುಜಗಕ್ಕೆ ನೀ ಜೀವಾಮೃತವುನೀನಾದೆ ದೇವರ ಸ್ವರೂಪವು ಅದೆಂತಹ ಮಮತೆ ನಿನ್ನಲ್ಲಿನಿನ್ನ ಸಾಂಗತ್ಯವೇ ಸ್ವರ್ಗವಿಲ್ಲಿಜಗ ಮರೆತೆ ನಿನ್ನ ಮಡಿಲಿನಲ್ಲಿನಿನ್ನಿಂದಲೇ ಸಿಕ್ಕಿದ ಭಾಗ್ಯವಿಲ್ಲಿ ಜೀವಕ್ಕೆ ಜೀವವಾಗಿಸಹನೆಯ ಮೂರ್ತಿಯಾಗಿವಾತ್ಸಲ್ಯದ ಅಮೃತಧಾರೆಯಾಗಿದೇವರ ರಾಯಭಾರಿ ನೀನಾಗಿ ನಿನ್ನ ಅಂತರಾಳದ… Read more: Klive Special ಹೆತ್ತವಳಿಗೊಂದು ಕವನ-ನಮನ
- Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ ಸಾಗಿದಾಗ ಮಾತ್ರ ಸದೃಢ ರಾಷ್ಟ್ರ ಕಟ್ಟಲು ಸಾಧ್ಯವೆಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಅವರು ಪ್ರತಿಪಾದಿಸಿದ್ದರು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ ಸಿ ಎಸ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ,… Read more: Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್
- Department of Social Welfare Karnataka ಶುಲ್ಕ ಮರುಪಾವತಿ ಸೌಲಭ್ಯ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆDepartment of Social Welfare Karnataka ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿ… Read more: Department of Social Welfare Karnataka ಶುಲ್ಕ ಮರುಪಾವತಿ ಸೌಲಭ್ಯ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ
- JCI Shivamogga ಜೆಸಿಐ ವತಿಯಿಂದ ಮಹಿಳಾ ವಸತಿ ತಾಂತ್ರಿಕ ಶಾಲೆಗೆ ಪ್ಯಾಡ್ ಬರ್ನಿಂಗ್ ಮಿಷನ್ ಕೊಡುಗೆJCI Shivamogga ಶಿವಮೊಗ್ಗ ಜೆಸಿಐ ಸಮೃದ್ಧಿ ಘಟಕದ ಸಂಸ್ಥಾಪಕ ಅಧ್ಯಕ್ಷರಾದ ಜೆಸಿ ಜೆ ಎಫ್ ಡಿ ನರಸಿಂಹಮೂರ್ತಿ.ಜೆ.ಕೆ ರವರು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕಲ್ ಶಿವಮೊಗ್ಗ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕೇಕ್ ಕಟ್ ಮಾಡಿ ಸಿಹಿ ಹಂಚುವುದರ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಈ ವಸತಿ… Read more: JCI Shivamogga ಜೆಸಿಐ ವತಿಯಿಂದ ಮಹಿಳಾ ವಸತಿ ತಾಂತ್ರಿಕ ಶಾಲೆಗೆ ಪ್ಯಾಡ್ ಬರ್ನಿಂಗ್ ಮಿಷನ್ ಕೊಡುಗೆ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.