- Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ. ಈ ಬಾರಿಯ ಘಟಿಕೋತ್ಸವದಲ್ಲಿ ವಿಶೇಷವಾಗಿ ವಿದ್ಯಾರ್ಥಿನಿಯರು ಅತಿ ಹೆಚ್ಚು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಮೇಲುಗೈ ಸಾಧಿಸಿದ್ದಾರೆ.ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನಗಳನ್ನು… Read more: Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.
- Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿKuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ ಸಾಧಕರಿಗೆ ಗೌರವ ಡಾಕ್ಟರೇಟ್ (ಡಿ.ಲಿಟ್) ಪದವಿ ನೀಡಿ ಗೌರವಿಸಿದರು.ಸಾಮಾಜಿಕ ಹೋರಾಟಗಾರ ಕೋಣಂದೂರು ಲಿಂಗಪ್ಪ, ಖ್ಯಾತ ರಂಗಕರ್ಮಿ ಕೆ.ವಿ. ಅಕ್ಷರ ಮತ್ತು ಶಿಕ್ಷಣ ತಜ್ಞ ಪ್ರೊ. ಎಚ್.ಎ. ರಂಗನಾಥ್ ಅವರು ಈ ಸಾಲಿನ ಗೌರವಕ್ಕೆ ಭಾಜನರಾಗಿದ್ದಾರೆ. ಈ… Read more: Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ
- Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್ಅಪ್ ಸಂಸ್ಕೃತಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ವೈಯಕ್ತಿಕವಾಗಿ ಮತ್ತು ಸಮಾಜಕ್ಕಾಗಿ ಹೊಸ ಸಾಧ್ಯತೆಗಳನ್ನು ಸೃಷ್ಟಿಸಲು ಶ್ರಮಿಸಿ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶಿವಮೊಗ್ಗದಲ್ಲಿ ಕುವೆಂಪು ವಿಶ್ವವಿದ್ಯಾಲಯದ 35… Read more: Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
- S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪS.N. Channabasappa “ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಳೆದ 111 ವರ್ಷಗಳಿಂದ ಅಪ್ರತಿಮ ಸೇವೆ ಸಲ್ಲಿಸುತ್ತಿದೆ,” ಎಂದು ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಶ್ಲಾಘಿಸಿದರು. ಇಂದು ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಪರಿಷತ್ತಿನ… Read more: S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ
- ಕೂಡಲಿ ಶೃಂಗೇರಿ ಮಠದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುಳ್ಳು ಸುದ್ದಿ ನಂಬ ಬೇಡಿ- ಹರ್ಷ ಪಂತರ್ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಪತ್ರಿಕಾ ವರದಿಗಳ ಮೂಲಕ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ಶ್ರೀ ಶಾರದಾ ಪೀಠಮ್ ಕುರಿತು ಅನವಶ್ಯಕ ಗೊಂದಲಕಾರಿ ಮಾಹಿತಿಗಳು ಹರಡುತ್ತಿರುವುದು ಗಮನಕ್ಕೆ ಬಂದ್ದು, ಭಕ್ತವೃಂದದವರು ಯಾವುದೇ ಗೊಂದಲಕ್ಕೆ ಒಳಗಾಗದೇ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಕೂಡಲಿ ಶೃಂಗೇರಿ ಮಠದ… Read more: ಕೂಡಲಿ ಶೃಂಗೇರಿ ಮಠದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುಳ್ಳು ಸುದ್ದಿ ನಂಬ ಬೇಡಿ- ಹರ್ಷ ಪಂತರ್
- ತೀರ್ಥಹಳ್ಳಿ ಎಪಿಎಂಸಿ ಬಳಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಎಪಿಎಂಸಿ ಮುಂಭಾಗದ ಅಂಗಡಿಯಲ್ಲಿ ಬೆಂಕಿ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆದಿದ್ದು ಬಾಳೆಬೈಲು ಸಮೀಪದ ಫುಡ್ ಪಾಯಿಂಟ್ ಹಾಗೂ ಪಕ್ಕದ ಕಟಿಂಗ್ ಶಾಪ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
- MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯMESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಅಚ್ಯುತ್ ರಾವ್ ಲೇಔಟ್, ಜೈಲ್ ರಸ್ತೆ, ವೆಂಕಟೇಶನಗರ, ಗಾಂಧಿನಗರ, ಚನ್ನಪ್ಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್… Read more: MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
- Sri Sigandur Chowdeshwari Educational and Charitable Trust ನುರಿತ ತರಬೇತಿದಾರ ಯೋಧರಿಂದ ಅಗ್ನಿವೀರ್, ಪ್ಯಾರಾ ಮಿಲಿಟರಿ & ಪೊಲೀಸ್ ಹುದ್ದೆ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿಶ್ರೀ ಸಿಗಂದೂರು ಚೌಡೇಶ್ವರಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ. 13 ರಿಂದ 28 ರವರೆಗೆ ಅಗ್ನಿವೀರ್, ಪ್ಯಾರಾ ಮಿಲಿಟರಿ ಮತ್ತು ಪೋಲಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರು ಹಾಗೂ ಅರ್ಜಿಸಲ್ಲಿಸಬಯಸುವವರಿಗೆ ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್, ಆನಂದಪುರ ಇವರ ನುರಿತ ತರಬೇತುದಾರರಾದ ಯೋಧರಿಂದ ಶ್ರೀ ಸಿಗಂದೂರು ಚೌಡೇಶ್ವರಿ… Read more: Sri Sigandur Chowdeshwari Educational and Charitable Trust ನುರಿತ ತರಬೇತಿದಾರ ಯೋಧರಿಂದ ಅಗ್ನಿವೀರ್, ಪ್ಯಾರಾ ಮಿಲಿಟರಿ & ಪೊಲೀಸ್ ಹುದ್ದೆ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ
- Shivamogga District Tourism Department ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಪ.ಜಾ./ ಪ.ವರ್ಗ/ ಟಿಎಸ್ಪಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶShivamogga District Tourism Department ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಎಸ್.ಸಿ/ಎಸ್.ಟಿ/ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮದ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲೆಯಲ್ಲಿನ 20 ರಿಂದ 45 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. Shivamogga District… Read more: Shivamogga District Tourism Department ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಪ.ಜಾ./ ಪ.ವರ್ಗ/ ಟಿಎಸ್ಪಿ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ
- University of Agricultural ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ ನಿಮಗೆ ಬೇಕೆ? ಸಂಪರ್ಕಕ್ಕೆ ಮಾಹಿತಿ ಇಲ್ಲಿದೆUniversity of Agricultural ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮೇ 15 ರಿಂದ ಜೂನ್ 13ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.… Read more: University of Agricultural ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ ನಿಮಗೆ ಬೇಕೆ? ಸಂಪರ್ಕಕ್ಕೆ ಮಾಹಿತಿ ಇಲ್ಲಿದೆ
- CM Siddhramaiah ಶೃಂಗೇರಿ ವಿಧಾನಸಭಾ ಚುನಾವಣೆ: ಬಿಜೆಪಿ ಕ್ರಿಮಿನಲ್ ಸಂಚು, ವೋಟ್ ಚೋರಿ ಸ್ಪಷ್ಟ- ಸಿದ್ಧರಾಮಯ್ಯCM Siddhramaiah ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹಾಗೂ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕುರಿತುಮುಖ್ಯಮಂತ್ರು ಸಿದ್ಧರಾಮಯ್ಯನವರುಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಇದರ ಮುಖ್ಯಾಂಶಗಳು ಹೀಗಿವೆ; ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ರಾಜೇಗೌಡ ಅವರು ಕಳೆದ ಚುನಾವಣೆಯಲ್ಲಿ 201… Read more: CM Siddhramaiah ಶೃಂಗೇರಿ ವಿಧಾನಸಭಾ ಚುನಾವಣೆ: ಬಿಜೆಪಿ ಕ್ರಿಮಿನಲ್ ಸಂಚು, ವೋಟ್ ಚೋರಿ ಸ್ಪಷ್ಟ- ಸಿದ್ಧರಾಮಯ್ಯ
- K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ ಒಂದೇ ಒಂದು ಮತದ ಅಂತರದಲ್ಲಿ ತಮಿಳುನಾಡಿನ ವಿಧಾನ ಸಭಾ ಚುನಾವಣೆಯಲ್ಲಿ ಹಾಲಿ ಸಚಿವ ಪರಾಜಿತರಾದ ಚಮಕ್ ಸುದ್ದಿ ಎಲ್ಲೆಡೆ ಹರಡಿದೆ. ಅಧಿಕಾರ ಅನುಭವಿಸಿದ್ದ ತಮಿಳುನಾಡು ಸರ್ಕಾರದ ಡಿಎಂಕೆ ಅಭ್ಯರ್ಥಿ , ಸಹಕಾರ ಸಚಿವ ಪೆರಿಯಾಕರುಪ್ಪನ್ ಅವರಿಗೆ… Read more: K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.
- Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯBallari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಏರುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಬಿಸಿಲಿನಿಂದ ಉಂಟಾಗುವ… Read more: Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ
- S.N. Channabasappa ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆS.N. Channabasappa “ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೌಕರರಿಗೆ ನೀಡಲಾಗುತ್ತಿದ್ದ ನಾನ್ ಪ್ರಾಕ್ಟಿಸಿಂಗ್ ಭತ್ಯೆಯನ್ನು (NPA) ನಿಲ್ಲಿಸಿರುವ ಸರ್ಕಾರದ ನಡೆ ಖಂಡನೀಯವಾಗಿದ್ದು, ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು,” ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಆಗ್ರಹಿಸಿದ್ದಾರೆ. ಇಂದು ಶಿಕ್ಷಕರ… Read more: S.N. Channabasappa ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ
- Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ, ತೀವ್ರವಾದ ಶಾಖದ ಹೊಡೆತದಿಂದ (ಹೀಟ್ ವೇವ್) ಜಾನುವಾರುಗಳ ಆರೋಗ್ಯ ಮತ್ತು ಹಾಲಿನ ಉತ್ಪಾದನೆಯ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್… Read more: Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.
- Sri Sri Prasannanatha Swamiji ಪ್ರವಾಸ ಮತ್ತು ಕ್ರೀಡಾಚಟುವಟಿಕೆಗಳಿಂದ ಜೀವನೋತ್ಸಾಹ ವೃದ್ಧಿ- ಶ್ರೀಪ್ರಸನ್ನನಾಥಶ್ರೀSri Sri Prasannanatha Swamiji ಪ್ರವಾಸ ಮಾಡುವುದರಿಂದ ಹೊಸ ಪ್ರಾಕೃತ್ತಿನ ಸಂಪತ್ತಿನ ಪರಿಚಯ ಆಗುವುದರ ಜೊತೆಯಲ್ಲಿ ಜೀವನೋತ್ಸಾಹ ವೃದ್ಧಿಸುತ್ತದೆ ಎಂದು ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು. ಚುಂಚಾದ್ರಿ ಮೀನು ಅಭಿವೃದ್ಧಿ ಮತ್ತು ಜಲ ಕ್ರೀಡೆ ಸಂಸ್ಥೆ ವತಿಯಿಂದ ನೂತನ ಬೋಟ್ ಹೌಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಪ್ರವಾಸದಲ್ಲಿ… Read more: Sri Sri Prasannanatha Swamiji ಪ್ರವಾಸ ಮತ್ತು ಕ್ರೀಡಾಚಟುವಟಿಕೆಗಳಿಂದ ಜೀವನೋತ್ಸಾಹ ವೃದ್ಧಿ- ಶ್ರೀಪ್ರಸನ್ನನಾಥಶ್ರೀ
- Govt. First Grade College Ajjampura ಅಜ್ಜಂಪುರ ಸ.ಪ್ರಥಮ ದರ್ಜೆ ಕಾಲೇಜಿನ ಬಿಎಸ್ ಡಬ್ಲೂ ವಿಭಾಗದ 4 ವಿದ್ಯಾರ್ಥಿಗಳಿಗೆ ಉನ್ನತ ಶ್ರೇಣಿ.Govt. First Grade College Ajjampura ಅಜ್ಜಂಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ (ಬಿ ಎಸ್ ಡಬ್ಲ್ಯೂ) ವಿಭಾಗಕ್ಕೆ 2023-24 ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಮಟ್ಟದ 4 ರ್ಯಾಂಕ್ ಗಳು ಸಂದಿವೆ. ದೇವರಾಜು.ಆರ್ ಮೊದಲ ರ್ಯಾಂಕ್ ಗಳಿಸಿದ್ದರೆ, ಅರ್ಚನ.ಜೆ.ಕೆ ತೃತೀಯ ರ್ಯಾಂಕ್ ಹಾಗೂ ಕಾವ್ಯ.ಕೆ.ಜೆ… Read more: Govt. First Grade College Ajjampura ಅಜ್ಜಂಪುರ ಸ.ಪ್ರಥಮ ದರ್ಜೆ ಕಾಲೇಜಿನ ಬಿಎಸ್ ಡಬ್ಲೂ ವಿಭಾಗದ 4 ವಿದ್ಯಾರ್ಥಿಗಳಿಗೆ ಉನ್ನತ ಶ್ರೇಣಿ.
- Acharya Tulsi National College of Commerce ದೇಶಭಕ್ತಿಯು ಮಾತೃಭಕ್ತಿಗೆ ಸಮ- ಲೆ.ಕರ್ನಲ್ ದಿವಾಕರ ನಾಯ್ಡು.Acharya Tulsi National College of Commerce ಪ್ರತಿಯೊಬ್ಬರೂ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕು. ದೇಶಭಕ್ತಿಯು ಮಾತೃಭಕ್ತಿಗೆ ಸಮ ಎಂದು ಲೆಫ್ಟಿನೆಂಟ್ ಕರ್ನಲ್ ದಿವಾಕರ ನಾಯ್ಡು ಹೇಳಿದರು. ಆಚಾರ್ಯ ತುಳಸಿ ರಾಷ್ಟ್ರೀಯ ಕಾಲೇಜಿನ ಹಿರಿಯ ವಿದ್ಯಾರ್ಥಿ ಬಳಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಮಾತನಾಡಿ, ದೇಶದ ಪ್ರತಿಯೊಬ್ಬ ಉತ್ತಮ ಮನೋಭಾವದಿಂದ… Read more: Acharya Tulsi National College of Commerce ದೇಶಭಕ್ತಿಯು ಮಾತೃಭಕ್ತಿಗೆ ಸಮ- ಲೆ.ಕರ್ನಲ್ ದಿವಾಕರ ನಾಯ್ಡು.
- Department Of Skill Development ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿ ವಿವಿಧ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನDepartment Of Skill Development ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಲಭ್ಯವಿರುವ ಕೋರ್ಸ್ಗಳು:ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್,ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್,ಡಿಪ್ಲೊಮಾ ಇನ್ ಪ್ರಿಸಿಸನ್ ಮ್ಯಾನುಫ್ಯಾಕ್ಚರಿಂಗ್.ವಿದ್ಯಾರ್ಹತೆ: ಎಸ್ಎಸ್ಎಲ್ಸಿ… Read more: Department Of Skill Development ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿ ವಿವಿಧ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ
- Shivamogga City Water Supply ಶಿವಮೊಗ್ಗ ನಗರಕ್ಕೆ ಮೇ 5 ಮತ್ತು 6 ರಂದು ಕುಡಿಯುವ ನೀರಿನ ಸರಬರಾಜು ವ್ಯತ್ಯಯ.Shivamogga City Water Supply ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ಥಿ ಕಾಮಗಾರಿ ಇರುವುದರಿಂದ ಮೇ 05 ಮತ್ತು 06 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ.
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















