- MESCOM ಶಿವಮೊಗ್ಗದ ಮೀನು ಮಾರುಕಟ್ಟೆ ಸುತ್ತಮುತ್ತ ಫೆ.14 ರಂದು ವಿದ್ಯುತ್ ವ್ಯತ್ಯಯMESCOM ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಹತ್ತಿರದ ಶಿವಾಜಿ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ಫೆ.14 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ಯಾಲಕಪ್ಪಕೇರಿ, ಬೇಡರಕೇರಿ, ಅಶೋಕರಸ್ತೆ, ಅನವೇರಪ್ಪ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್ಪಿಎಂ ರಸ್ತೆ, ಮೀನು ಮಾರುಕಟ್ಟೆ ಮತ್ತು… Read more: MESCOM ಶಿವಮೊಗ್ಗದ ಮೀನು ಮಾರುಕಟ್ಟೆ ಸುತ್ತಮುತ್ತ ಫೆ.14 ರಂದು ವಿದ್ಯುತ್ ವ್ಯತ್ಯಯ
- Department of School Education and Literacy ಸಚಿವ ಮಧು ಬಂಗಾರಪ್ಪ ಅವರ ಜಿಲ್ಲಾ ಪ್ರವಾಸ ಮಾಹಿತಿDepartment of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಫೆ. 13 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.ಅಂದು ಬೆಳಿಗ್ಗೆ 08.30ಕ್ಕೆ ಸೊರಬ ಬಂಗಾರಧಾಮಕ್ಕೆ ಭೇಟಿ ನೀಡುವರು. ಬೆ.10.00ಕ್ಕೆ ಜೈನಮಠ ಲಕ್ಕವಳ್ಳಿಯಲ್ಲಿ ವರದಾ ನದಿಯ… Read more: Department of School Education and Literacy ಸಚಿವ ಮಧು ಬಂಗಾರಪ್ಪ ಅವರ ಜಿಲ್ಲಾ ಪ್ರವಾಸ ಮಾಹಿತಿ
- DC Shivamogga ಸಾಲ ನೀಡುವ ಮುನ್ನ ಸಾಲ ಪಡೆಯುವವರ ಮುಂಚಿನ ಸಾಲಗಳನ್ನ ಪರಿಶೀಲಿಸಿ- ಡೀಸಿ ಗುರುದತ್ತ ಹೆಗಡೆ ಸೂಚನೆDC Shivamogga ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಳು ಮತ್ತು ಲೇವಾದೇವಿಗಾರರು ಬಡ ಮತ್ತು ಮಧ್ಯಮ ವರ್ಗದವರಿಗೆ ಸಾಲ ನೀಡುವ ಮುನ್ನ ಅವರಿಗೆ ಈ ಮುಂಚೆ ಇರುವ ಸಾಲಗಳ ಬಗ್ಗೆ ಪರಿಶೀಲಿಸಿ ನೀಡಬೇಕು. ಕಾನೂನುಬದ್ದವಾಗಿ ಸಾಲ ನೀಡುವುದು ಮತ್ತು ವಸೂಲಾತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.ಜಿಲ್ಲಾಡಳಿತ ಕಚೇರಿ… Read more: DC Shivamogga ಸಾಲ ನೀಡುವ ಮುನ್ನ ಸಾಲ ಪಡೆಯುವವರ ಮುಂಚಿನ ಸಾಲಗಳನ್ನ ಪರಿಶೀಲಿಸಿ- ಡೀಸಿ ಗುರುದತ್ತ ಹೆಗಡೆ ಸೂಚನೆ
- Indian Air Force ಮೃತ ಮಂಜುನಾಥ್ ಅವರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ & ಕುಟುಂಬಕ್ಕೆ ಸಾಂತ್ವನIndian Air Force ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ… Read more: Indian Air Force ಮೃತ ಮಂಜುನಾಥ್ ಅವರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ & ಕುಟುಂಬಕ್ಕೆ ಸಾಂತ್ವನ
- Department of Agricultural Marketing ಭದ್ರಾವತಿಯಲ್ಲಿ ವರ್ತಕರಿಗೆ ಲೈಸನ್ಸ್ ನವೀಕರಣಕ್ಕೆ ಸೂಚನೆDepartment of Agricultural Marketing ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವರ್ತಕರುಗಳಿಗೆ ಉಪ /ಸಹಾಯಕ ನಿರ್ದೇಶಕರ ಕಛೇರಿಗೆ ವರ್ತಕರ ಲೈಸೆನ್ಸ್ ಮಂಜೂರಾತಿ ಮತ್ತು ನವೀಕರಣದ ಅಧಿಕಾರವನ್ನು ಪ್ರತ್ಯಾಯೋಜಿಸಲಾಗಿದ್ದು, ಈ ನಿಯಮಾನುಸಾರ ಏಕೀಕೃತ ಲೈಸೆನ್ಸ್ ಪ್ರಮಾಣ ಪತ್ರಗಳನ್ನು ಈಗಾಗಲೇ ಉಪ ನಿರ್ದೇಶಕರ ಕಛೇರಿಯಿಂದ ವರ್ತಕರ… Read more: Department of Agricultural Marketing ಭದ್ರಾವತಿಯಲ್ಲಿ ವರ್ತಕರಿಗೆ ಲೈಸನ್ಸ್ ನವೀಕರಣಕ್ಕೆ ಸೂಚನೆ
- Seegehalli Government Primary School ದೃಷ್ಟಿದೋಷವಿರುವ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡಕ & ಇಡೀ ಶಾಲೆಗೇ ಕುಡಿಯುವ ನೀರಿನ ಘಟಕ ವಿತರಣೆSeegehalli Government Primary School ಸರ್ಕಾರಿ ಹಿರಿಯರ ಪ್ರಾಥಮಿಕ ಶಾಲೆ ಶೀಗೆಹಟ್ಟಿ ಶಿವಮೊಗ್ಗ ಇಲ್ಲಿ ರೋಟರಿ ಶಿವಮೊಗ್ಗ ಉತ್ತರದಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಹಾಗೂ ದೃಷ್ಟಿ ದೋಷ ಇರುವ ಮಕ್ಕಳಿಗೆ ಉಚಿತ ಕನ್ನಡಕ ವಿತರಣೆ ಯನ್ನು ರೊಟರಿ ಜಿಲ್ಲಾ ಗೌರ್ನರ್ ಸಿಎ ದೇವಾನಂದ ರವರು ನೆರವೇರಿಸಿದರು.
- Mankuthimmana Kagga ಸಾಗರದಲ್ಲಿ ಮಂಕು ತಿಮ್ಮನ ಕಗ್ಗ ವಾಚನ & ಅರ್ಥ ವಿವರಣೆ ಸ್ಪರ್ಧೆMankuthimmana Kagga ಸರಸ್ವತಿ ಮೇಜರ್ ನಾಗರಾಜ್ ಕುಟುಂಬ ಕೊಟ್ಟಿರುವ ಡಿ ವಿ ಜಿ ಬದುಕು ಬರಹ ದತ್ತಿ ಕಾರ್ಯಕ್ರಮ ಅಡಿಯಲ್ಲಿ ಸರಸ್ವತಿ ಮೇಜರ್ ನಾಗರಾಜ್ ಕುಟುಂಬದ ಪ್ರಾಯೊಜಕತ್ವದಲ್ಲಿ ಡಿ ವಿ ಜಿ ರವರ ಮಂಕುತಿಮ್ಮನ ಕಗ್ಗ ವಾಚನ ಮತ್ತು ಅರ್ಥ ವಿವರಣೆ ಸ್ಪರ್ದೆ ಪ್ರಪ್ರಥಮ ಬಾರಿಗೆ ಸಾಗರದಲ್ಲಿ ನಡೆಸಲಾಗುತ್ತಿದೆ.… Read more: Mankuthimmana Kagga ಸಾಗರದಲ್ಲಿ ಮಂಕು ತಿಮ್ಮನ ಕಗ್ಗ ವಾಚನ & ಅರ್ಥ ವಿವರಣೆ ಸ್ಪರ್ಧೆ
- ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಫೆಬ್ರವರಿ 15. ಅಂತಿಮ ದಿನಾಂಕಅಕಾಡೆಮಿಯು ಕರ್ನಾಟಕದ ಸುದ್ದಿ ಛಾಯಾಗ್ರಾಹಕರಿಗಾಗಿ ಮೊಟ್ಟಮೊದಲ ಬಾರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ಕೊನೆಯ ದಿನಾಂಕ 15-02-2025 ಆಗಿದೆ. ನಿಮ್ಮ ಫೋಟೋಗಳನ್ನು photo.karnatakamediaacademy@gmail.com ಮೇಲ್ ಮಾಡಬಹುದು. ಛಾಯಾಚಿತ್ರಗಳನ್ನು ಕಳುಹಿಸುವಾಗ ಸ್ವಯಂ ದೃಢೀಕರಣ ಅರ್ಜಿ ನಮೂನೆ ಹಾಗೂ ಸಂಪಾದಕರಿಂದ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ… Read more: ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಫೆಬ್ರವರಿ 15. ಅಂತಿಮ ದಿನಾಂಕ
- Shimoga Institute of Medical Sciences ಬಿ.ಎಸ್ಸಿ.ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ 2024-25 ನೇ ಸಾಲಿಗೆ ಅರ್ಜಿ ಸಲ್ಲಿಸಿದವರಿಗೆ ಉಪಯುಕ್ತ ಮಾಹಿತಿShimoga Institute of Medical Sciences ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ ಇಲ್ಲಿ ಬಿ.ಎಸ್ಸಿ. ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ 2024-25 ನೇ ಸಾಲಿಗೆ ಕೆಇಎ ನಲ್ಲಿ ಆನ್ಲೈನ್ ಅರ್ಜಿಗಳನ್ನು ಹಾಕಿದ ವಿದ್ಯಾರ್ಥಿಗಳು ಎಲ್ಲ ಮೂಲ ದಾಖಲಾತಿಗಳೊಂದಿಗೆ ಫೆ.13 ರಂದು ಖುದ್ದಾಗಿ ಬಂದು ಸಿಮ್ಸ್ ಕಚೇರಿಯಲ್ಲಿ ಆಯ್ಕೆ… Read more: Shimoga Institute of Medical Sciences ಬಿ.ಎಸ್ಸಿ.ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ 2024-25 ನೇ ಸಾಲಿಗೆ ಅರ್ಜಿ ಸಲ್ಲಿಸಿದವರಿಗೆ ಉಪಯುಕ್ತ ಮಾಹಿತಿ
- Department of Posts ಅಂಚೆಪಾಲಕ & ಡಾಕ್ ಸೇವಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನDepartment of Posts ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ದಿನಾಂಕ: 03-03-2025 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ವೆಬ್ಸೈಟ್ www.indiapostgdsonline.gov.in ಮೂಲಕವೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕು. ಎಲ್ಲಾ… Read more: Department of Posts ಅಂಚೆಪಾಲಕ & ಡಾಕ್ ಸೇವಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
- Banjara Cultural Academy ಫೆಬ್ರವರಿ 13. ಬಂಜಾ ಸಂಸ್ಕೃತಿ & ಭಾಷಾ ಅಕಾಡೆಮಿಯಿಂದ ವಿಚಾರ ಸಂಕಿರಣBanjara Cultural Academy ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಬೆಂಗಳೂರು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ, ಭಾಯಾಗಡ್ -ಸೂರಗೊಂಡನಕೊಪ್ಪ, ನ್ಯಾಮತಿ ತಾಲೂಕು, ದಾವಣಗೆರೆ ಜಿಲ್ಲೆ ಇವರ ಸಹಯೋಗದೊಂದಿಗೆ ಫೆ.13 ರಂದು ಸಂಜೆ 4.30ಕ್ಕೆ ಮಹಾವೇದಿಕೆ, ಭಾಯಾಗಡ್ ಇಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ. Banjara… Read more: Banjara Cultural Academy ಫೆಬ್ರವರಿ 13. ಬಂಜಾ ಸಂಸ್ಕೃತಿ & ಭಾಷಾ ಅಕಾಡೆಮಿಯಿಂದ ವಿಚಾರ ಸಂಕಿರಣ
- Natanam Bala Natya Kendra ಮನಾಕರ್ಷಿಸಿದ ನಟನಂ ಕಲಾ ಸಂಸ್ಕೃತಿ ಉತ್ಸವNatanam Bala Natya Kendra ಶಿವಮೊಗ್ಗ ರಾಜೇಂದ್ರ ನಗರದ ಪ್ರತಿಷ್ಠಿತ ನಟನಂ ಬಾಲ ನಾಟ್ಯ ಕೇಂದ್ರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ.ಎಸ್. ಕೇಶವಕುಮಾರ್ ಪಿಳ್ಳೈ ಅವರ ನೇತೃತ್ವದಲ್ಲಿ ಆಯೋಜಿಸಿದ್ದ “ನಟನಂ ಕಲಾ ಸಂಸ್ಕೃತಿ ಉತ್ಸವ- 2025” ಕಾರ್ಯಕ್ರಮದಲ್ಲಿ ನಾಟ್ಯಸಂಭ್ರಮ ಮನಮೋಹಕವಾಗಿತ್ತು.ಇದರಲ್ಲಿ ವಿಶೇಷವಾಗಿ… Read more: Natanam Bala Natya Kendra ಮನಾಕರ್ಷಿಸಿದ ನಟನಂ ಕಲಾ ಸಂಸ್ಕೃತಿ ಉತ್ಸವ
- Registration and Stamps Department ಭದ್ರಾವತಿ ತಾಲ್ಲೂಕಿನಲ್ಲಿನ ಸ್ವತ್ತಿನ ಪರಿಷ್ಕೃತ ಮಾರುಕಟ್ಟೆ ದರ. ನೋಂದಣಿ & ಮುದ್ರಾಂಕ ಇಲಾಖೆ ಪ್ರಕಟಣೆRegistration and Stamps Department ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2023-24 ನೇ ಸಾಲಿನ ಭದ್ರಾವತಿ ತಾಲ್ಲೂಕಿನ ನಗರ ವ್ಯಾಪ್ತಿಯ ಸ್ವತ್ತಿನ ಪರಿಷ್ಕೃತ ಮಾರುಕಟ್ಟೆ ತಿದ್ದುಪಡಿ ಮೌಲ್ಯವನ್ನು ಪರಿಷ್ಕರಿಸಿ, ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಾರ್ವಜನಿಕರ ಆಕ್ಷೇಪಣೆ ಹಾಗೂ ಸಲಹೆ ಸೂಚನೆಗಳು ಇದ್ದಲ್ಲಿ 10 ದಿನಗಳ… Read more: Registration and Stamps Department ಭದ್ರಾವತಿ ತಾಲ್ಲೂಕಿನಲ್ಲಿನ ಸ್ವತ್ತಿನ ಪರಿಷ್ಕೃತ ಮಾರುಕಟ್ಟೆ ದರ. ನೋಂದಣಿ & ಮುದ್ರಾಂಕ ಇಲಾಖೆ ಪ್ರಕಟಣೆ
- S.N. Chennabasappa ಜಗಜೀವನ್ ರಾಂ ಭವನದ ಕಾಮಗಾರಿ ಪರಿಶಿಲಿಸಿದ ಶಾಸಕ ಎಸ್.ಎನ್.ಚನ್ನಬಸಪ್ಪS.N. Chennabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಬೆಳಿಗ್ಗೆ ಕುವೆಂಪು ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಾಣವಾಗಿ ನೆನೆಗುದಿಯಲ್ಲಿ ಬಿದ್ದಿರುವ ಬಾಬು ಜಗಜೀವನ್ ರಾಮ್ ಭವನದ ಕಾಮಗಾರಿಗಳನ್ನು ವೀಕ್ಷಿಸಿದರು. ನಿರ್ಮಾಣಗೊಂಡ ಬಾಬು ಜಗಜೀವನ್ ರಾಮ್ ಭವನವು ಪುಂಡ ಪೋಕರಿಗಳ ತಾಣವಾಗಿದ್ದು, ಅಧಿಕಾರಿಗಳೊಡನೆ ಭೇಟಿ… Read more: S.N. Chennabasappa ಜಗಜೀವನ್ ರಾಂ ಭವನದ ಕಾಮಗಾರಿ ಪರಿಶಿಲಿಸಿದ ಶಾಸಕ ಎಸ್.ಎನ್.ಚನ್ನಬಸಪ್ಪ
- Shikaripura Horticulture Department ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನShikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ… Read more: Shikaripura Horticulture Department ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನ
- Shimoga Rangayana ಫೆಬ್ರವರಿ 13. ಶಿವಮೊಗ್ಗ ರಂಗಾಯಣ ಆಶ್ರಯದಲ್ಲಿ ” ಮೈ ಫ್ಯಾಮಿಲಿ” ನಾಟಕ ಪ್ರದರ್ಶನShimoga Rangayana ಶಿವಮೊಗ್ಗ ರಂಗಾಯಣದ ಆಯೋಜನೆಯಲ್ಲಿ ಫೆ. 13 ರಂದು ಸಂಜೆ 6.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಮೈಸೂರು ರಂಗಾಯಣದ ಪ್ರಸ್ತುತಿಯ ಸತೀಶ್ ತಿಪಟೂರು ರಚನೆಯ ಗಣೇಶ್ ಹೆಗ್ಗೋಡು ವಿನ್ಯಾಸ ಮತ್ತು ನಿರ್ದೇಶನದ ಶ್ರವಣ್ ಹೆಗ್ಗೋಡು ಗೊಂಬೆಗಳ ಪರಿಕಲ್ಪನೆ ಮತ್ತು ವಿನ್ಯಾಸದ “ಮೈ ಫ್ಯಾಮಿಲಿ” ನಾಟಕವು ಪ್ರದರ್ಶನಗೊಳ್ಳಲಿದ್ದು, ರಂಗಾಸಕ್ತರು… Read more: Shimoga Rangayana ಫೆಬ್ರವರಿ 13. ಶಿವಮೊಗ್ಗ ರಂಗಾಯಣ ಆಶ್ರಯದಲ್ಲಿ ” ಮೈ ಫ್ಯಾಮಿಲಿ” ನಾಟಕ ಪ್ರದರ್ಶನ
- Department of Women and Child Development ಪ್ರತೀ ಬಾಲ್ಯ ವಿವಾಹ ಪ್ರಕರಣವನ್ನು ಹಾಟ್ ಸ್ಪಾಟ್ ಆಗಿ ಪರಿಗಣಿಸಿ ತೀವ್ರ ಕ್ರಮಕೈಗೊಳ್ಳಿ- ಗುರುದತ್ತ ಹೆಗಡೆDepartment of Women and Child Development ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಪ್ರಕರಣ ನಡೆದರೂ ಅದನ್ನು ಹಾಟ್ಸ್ಪಾಟ್ ಎಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮುದಾಯವನ್ನೊಳಗೊಂಡ ಪರಿಣಾಮಕಾರಿ ಕ್ರಮ ಕೈಗೊಂಡು ಶಾಶ್ವತ ಪರಿಹಾರಕ್ಕೆ ಒತ್ತು ನೀಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ ಕಚೇರಿ… Read more: Department of Women and Child Development ಪ್ರತೀ ಬಾಲ್ಯ ವಿವಾಹ ಪ್ರಕರಣವನ್ನು ಹಾಟ್ ಸ್ಪಾಟ್ ಆಗಿ ಪರಿಗಣಿಸಿ ತೀವ್ರ ಕ್ರಮಕೈಗೊಳ್ಳಿ- ಗುರುದತ್ತ ಹೆಗಡೆ
- B.Y. Raghavendra ಎಲ್ಲರೂ ಎಣ್ಣೆಗಾಣದಿಂದ ತೆಗೆದ ಎಣ್ಣೆ ಉಪಯೋಗಿಸಿ- ಬಿ.ವೈ.ರಾಘವೇಂದ್ರB.Y. Raghavendra ಸಣ್ಣ ಉದ್ಯಮಗಳನ್ನು ಹೆಚ್ಚು ಪ್ರೋತ್ಸಾಹಿಸುವ ಅವಶ್ಯಕತೆ ಇದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗ ನಗರದ ಮೂರ್ತಿ ಸೈಕಲೋತ್ಸವ ಸಮೀಪ ಶ್ರೀ ಸೇವಾ ಎಣ್ಣೆಗಾಣವನ್ನು ಉದ್ಘಾಟಿಸಿ ಮಾತನಾಡಿ, ಮರದ ಗಾಣದ ಎಣ್ಣೆಯನ್ನು ಪ್ರಸ್ತುತ ದಿನಗಳಲ್ಲಿ ಎಲ್ಲರೂ ಬಳಸಿದರೆ ಉತ್ತಮ. ಕಳಪೆ ಹಾಗೂ ಕೆಮಿಕಲ್ ಇರುವ… Read more: B.Y. Raghavendra ಎಲ್ಲರೂ ಎಣ್ಣೆಗಾಣದಿಂದ ತೆಗೆದ ಎಣ್ಣೆ ಉಪಯೋಗಿಸಿ- ಬಿ.ವೈ.ರಾಘವೇಂದ್ರ
- Adichunchanagiri Mahasansthan Math ಆದಿಚುಂಚನಗಿರಿ ಶಾಖಾಮಠದ ಆಶ್ರಯದಲ್ಲಿಉಚಿತ ಸಾಮೂಹಿಕ ವಿವಾಹ. ಆಸಕ್ತರಿಗೆ ಪೂರ್ವಭಾವಿ ಪ್ರಕಟಣೆAdichunchanagiri Mahasansthan Math ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪರಮ ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಬೆಳೆದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕನಸಿನಂತೆ 1998 ರಂದು ನಿರ್ಮಿಸಿದ ಸಮುದಾಯ ಭವನ ಉದ್ಘಾಟನೆ ದಿನದಿಂದ ಆರಂಭಗೊಂಡ ವಿವಾಹ ಮಹೋತ್ಸವಕ್ಕೆ ಇಂದು… Read more: Adichunchanagiri Mahasansthan Math ಆದಿಚುಂಚನಗಿರಿ ಶಾಖಾಮಠದ ಆಶ್ರಯದಲ್ಲಿಉಚಿತ ಸಾಮೂಹಿಕ ವಿವಾಹ. ಆಸಕ್ತರಿಗೆ ಪೂರ್ವಭಾವಿ ಪ್ರಕಟಣೆ
- DC Shivamogga ದಲಿತ ವಿರೋಧಿ ಧೋರಣೆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿDC Shivamogga ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಕಂದಾಯ ಅಧಿಕಾರಿಗಳ ವಿರುದ್ಧ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ಅಹೋರಾತ್ರಿ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.ಶಿವಮೊಗ್ಗ ತಾಲ್ಲೂಕು, ಹಸೂಡಿ ಗ್ರಾಮದ ಸರ್ವೆ ನಂ. 134/6 ರಲ್ಲಿ 2 ಎಕರೆ ಜಮೀನನ್ನು ಪಿ.ಟಿ.ಸಿ.ಎಲ್. ಕಾಯ್ದೆ ಅಡಿಯಲ್ಲಿ ಜಮೀನನ್ನು… Read more: DC Shivamogga ದಲಿತ ವಿರೋಧಿ ಧೋರಣೆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.