- Santosh Lad ಪತ್ರಿಕಾ ವಿತರಕರ ವಿಮಾ ಯೋಜನೆ. ಕೆಲ ಷರತ್ತುಗಳ ಸಡಿಲಿಕೆಗೆ ಮನವಿSantosh Lad ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ ಕೆಲ ಷರತ್ತುಗಳನ್ನು ಸಡಿಲಿಸುವಂತೆಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರುಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿ… Read more: Santosh Lad ಪತ್ರಿಕಾ ವಿತರಕರ ವಿಮಾ ಯೋಜನೆ. ಕೆಲ ಷರತ್ತುಗಳ ಸಡಿಲಿಕೆಗೆ ಮನವಿ
- Shimoga News ವ್ಯಾಪಾರದ ಜೊತೆ ಸಾರ್ವಜನಿಕ ಸೇವೆಯೂ ಮುಖ್ಯ- ಹೆಚ್.ವೈ.ಸತೀಶ್Shimoga News ವ್ಯಾಪಾರದ ಜತೆಯಲ್ಲಿ ಸಾರ್ವಜನಿಕ ಸೇವೆಯು ಮುಖ್ಯ. ಹಲವಾರು ಎಪಿಎಂಸಿಗಳಲ್ಲಿ ನಾನು ಸೇವೆ ಮಾಡಿದ್ದೇನೆ. ಆದರೆ ಶಿವಮೊಗ್ಗ ಎಪಿಎಂಸಿ ಒಂದು ಮಾದರಿಯಾಗಿದೆ ಎಂದು ಎಪಿಎಂಸಿ ಶಿವಮೊಗ್ಗ ಮಾರುಕಟ್ಟೆಯ ಸಹಾಯಕ ನಿರ್ದೇಶಕ ಎಚ್.ವೈ.ಸತೀಶ್ ಹೇಳಿದರು.ದಿನಸಿ ವರ್ತಕರ ಸಂಘದ ವತಿಯಿಂದ ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಬೆಳದಿಂಗಳ… Read more: Shimoga News ವ್ಯಾಪಾರದ ಜೊತೆ ಸಾರ್ವಜನಿಕ ಸೇವೆಯೂ ಮುಖ್ಯ- ಹೆಚ್.ವೈ.ಸತೀಶ್
- Guarantee scheme ಕಾಲೇಜಿಗೆ ಹೋಗಿಬರಲು “ಶಕ್ತಿ” ನೀಡಿದ ಪಾಸ್ ನಿಂದನಾನೀಗ ನಿರಾಳ- ದೀಕ್ಷಾGuarantee scheme ನಾನು ಗೋಪಾಳದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದೇನೆ. ಮಾಚೇನಹಳ್ಳಿಯಿಂದ ಗೋಪಾಳಕ್ಕೆ ಪ್ರತಿ ದಿನ ಓಡಾಡಲು ಮೊದಲು ಕಾಲೇಜು ಪಾಸ್ ಮಾಡಿಸಿದ್ದೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ಅತ್ಯಂತ ಅನುಕೂಲವಾಗಿದೆ. ಮೊದಲು ವಿದ್ಯಾರ್ಥಿ ಪಾಸ್ ಪಡೆದು ಕಾಲೇಜಿಗೆ ಹೋಗಿ ಬರುತ್ತಿದ್ದೆ. ಆ ಪಾಸ್ನಿಂದ ನಿಗದಿತ ಮಾರ್ಗದಲ್ಲಿ… Read more: Guarantee scheme ಕಾಲೇಜಿಗೆ ಹೋಗಿಬರಲು “ಶಕ್ತಿ” ನೀಡಿದ ಪಾಸ್ ನಿಂದನಾನೀಗ ನಿರಾಳ- ದೀಕ್ಷಾ
- Gruha Lakshmi Scheme ಸಮಾಜಸೇವೆಗೆ ಮನಸ್ಸು ಮಾಡಿದ “ಗೃಹ ಲಕ್ಷ್ಮಿ” ಫಲಾನುಭವಿ ಅನುಪಮಾGruha Lakshmi Scheme ಸಾಕಷ್ಟು ಓದಿಕೊಂಡಿರುವ ನಾನು ಬಡವರಿಗೆ ಸಹಾಯ ಮಾಡುವ, ಸಮಾಜ ಸೇವೆ ಮಾಡುವ ಕನಸನ್ನು ಹೊತ್ತಿದ್ದೆ. ಆದರೆ ಅದು ಅಷ್ಟರ ಮಟ್ಟಿಗೆ ಸಾಕಾರ ಆಗಿರಲಿಲ್ಲ. ಕಾರಣ ನನ್ನ ಬಳಿ ಅಷ್ಟು ಹಣ ಇರಲಿಲ್ಲ. ಇದೀಗ ಗೃಹಲಕ್ಷ್ಮಿ ಯೋಜನೆಯಿಂದ ಇದು ಸಾಕಾರಗೊಂಡಿದೆ. ನಾನು ಗೃಹಲಕ್ಷ್ಮಿ ಯೋಜನೆಯ ಹಣವನ್ನು… Read more: Gruha Lakshmi Scheme ಸಮಾಜಸೇವೆಗೆ ಮನಸ್ಸು ಮಾಡಿದ “ಗೃಹ ಲಕ್ಷ್ಮಿ” ಫಲಾನುಭವಿ ಅನುಪಮಾ
- Karnataka Rakshana Vedike ಜಿಲ್ಲಾ ಕರವೇ ಆಧ್ಯಕ್ಷರಾಗಿ ಮಂಜುನಾಥ್,ಸಹ-ಕಾರ್ಯದರ್ಶಿಯಾಗಿ ಎಸ್.ಮಧು ನೇಮಕKarnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರನ್ನಾಗಿ ಮಂಜುನಾಥ್, ರಾಜ್ಯ ಸಹ ಕಾರ್ಯದರ್ಶಿಯನ್ನಾಗಿ ಎಸ್. ಮಧು ಅವರನ್ನು ನೇಮಕ ಮಾಡಿ, ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು ಆದೇಶಿಸಿದ್ದಾರೆ. ಇವರಿಗೆ ಕಾರ್ಯಕಾರಿ ಮಂಡಳಿ ಅಭಿನಂದಿಸಿದೆ.
- Minority Welfare Department ಶಿವಮೊಗ್ಗ ಜಿಲ್ಲೆಯ ಅಲ್ಪ ಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆಆನ್ ಲೈನ್ ಅರ್ಜಿ ಆಹ್ವಾನMinority Welfare Department ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26 ಸಾಲಿನಲ್ಲಿ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ವೆಬ್ಸೈಟ್ https://shp.karnataka.gov.in ರಲ್ಲಿ ಜೂನ್ 25 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ… Read more: Minority Welfare Department ಶಿವಮೊಗ್ಗ ಜಿಲ್ಲೆಯ ಅಲ್ಪ ಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆಆನ್ ಲೈನ್ ಅರ್ಜಿ ಆಹ್ವಾನ
- District Fisheries Department ಮೀನುಗಾರಿಕೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆDistrict Fisheries Department ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಯ್ಸಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.ಮೀನು ಕೃಷಿಕೊಳಗಳ ನಿರ್ಮಾಣ, ಮೀನುಕೃಷಿ ಕೊಳ… Read more: District Fisheries Department ಮೀನುಗಾರಿಕೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- Vijay Tiranga Yatra Shimoga ಶಿವಮೊಗ್ಗ ಬಿಜೆಪಿಯ ವಿಜಯ ತಿರಂಗಾ ಯಾತ್ರೆಗೆ ಮಳೆರಾಯನ ಕೃಪೆVijay Tiranga Yatra Shimoga ಶಿವಮೊಗ್ಗದಲ್ಲಿ ನಡೆಯುತ್ತಿರುವ ಜಿಜೆಪಿ ವಿಜಯ ತಿರಂಗ ಯಾತ್ರೆಯು ಶಿವಮೊಗ್ಗ ನಗರದ ರಮಣಶ್ರೇಷ್ಠಿ ಪಾರ್ಕ್ ನಿಂದ ಆರಂಭವಾಯಿತು. ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ೭೫೦ ಅಡಿಯ ತಿರಂಗವನ್ನು ಹೊತ್ತು ಜಯಘೋಷಗೈಯುತ್ತಾ ನೆಹರೂ ಮಾರ್ಗದಲ್ಲಿ ಸಾಗಿ ಬಂದ ದೃಶ್ಯ ಕಣ್ತುಂಬಿಕೊಳ್ಳುವಂತಿತ್ತು. ಮಳೆಯ ನಡುವೆಯೂ ತಿರಂಗ ಹಿಡಿದು ಯಾತ್ರೆಯಲ್ಲಿ… Read more: Vijay Tiranga Yatra Shimoga ಶಿವಮೊಗ್ಗ ಬಿಜೆಪಿಯ ವಿಜಯ ತಿರಂಗಾ ಯಾತ್ರೆಗೆ ಮಳೆರಾಯನ ಕೃಪೆ
- Shimoga News ಮೇ 25. ವಿದುರ- ವಿಧವೆ ಹಾಗೂ ಪರಿತ್ಯಕ್ತರ ಪುನರ್ವಿವಾಹ ಸಮಾಲೋಚನಾ ಸಭೆShimoga News ಶಿವಮೊಗ್ಗ, ಮೇ-20 “ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಮೇ-25 ರಂದು ಭಾನುವಾರ ಸವ೯ ಜಾತಿ-ಜನಾಂಗಗಳಿಗೆ ಸೇರಿದ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ.ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ… Read more: Shimoga News ಮೇ 25. ವಿದುರ- ವಿಧವೆ ಹಾಗೂ ಪರಿತ್ಯಕ್ತರ ಪುನರ್ವಿವಾಹ ಸಮಾಲೋಚನಾ ಸಭೆ
- BHARAVATHI NEWS ತಾಳೆಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ. ಭದ್ರಾವತಿ ತೋಟಗಾರಿಕಾ ಕಚೇರಿ ಪ್ರಕಟಣೆBHARAVATHI NEWS ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಉಚಿತವಾಗಿ ತಾಳೆ ಸಸಿಗಳನ್ನು ವಿತರಿಸಿ ಮುಂದಿನ 3 ವರ್ಷಗಳವರೆಗೆ ನೆಟ್ಟ ಸಸಿಗಳ ನಿರ್ವಹಣೆಗಾಗಿ ಸಹಾಯಧವನ್ನು… Read more: BHARAVATHI NEWS ತಾಳೆಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ. ಭದ್ರಾವತಿ ತೋಟಗಾರಿಕಾ ಕಚೇರಿ ಪ್ರಕಟಣೆ
- Shivamogga Police ಅಪರಿಚಿತ ಮೃತವ್ಯಕ್ತಿಯ ಪತ್ತೆಗೆ ಸಹಕರಿಸಲು ಶಿವಮೊಗ್ಗ ಪೊಲೀಸ್ಮನವಿShivamogga Police ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಶೋಕ ಸರ್ಕಲ್ ಹತ್ತಿರದ ಕ್ರಿಶ್ಚಿಯನ್ ಸಮುದಾಯದ ಸ್ಮಶಾನ ಎದುರಿನ ರಸ್ತೆಯ ಪಕ್ಕ ಪ್ರಜ್ಞೆಯಿಲ್ಲದೆ ಮಲಗಿದ್ದ 35-38 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೇ 15 ರಂದು ಮೃತಪಟ್ಟಿರುತ್ತಾನೆ.ಮೃತ… Read more: Shivamogga Police ಅಪರಿಚಿತ ಮೃತವ್ಯಕ್ತಿಯ ಪತ್ತೆಗೆ ಸಹಕರಿಸಲು ಶಿವಮೊಗ್ಗ ಪೊಲೀಸ್ಮನವಿ
- MESCOM ಮೇ23. ಶಿವಮೊಗ್ಗ ಮೆಸ್ಕಾಂ ಉಪವಿಭಾಗ-2 ಕಛೇರಿಯಲ್ಲಿ ಜನಸಂಪರ್ಕ ಸಭೆMESCOM ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ – 2 ಕಛೇರಿಯಲ್ಲಿ ಮೇ 23 . ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದು, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ… Read more: MESCOM ಮೇ23. ಶಿವಮೊಗ್ಗ ಮೆಸ್ಕಾಂ ಉಪವಿಭಾಗ-2 ಕಛೇರಿಯಲ್ಲಿ ಜನಸಂಪರ್ಕ ಸಭೆ
- Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆGuarantee scheme ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಾಡಿನ ಜನತೆಯ ಬದುಕಿಗೆ ಬೆಳಕಾಗಿವೆ. ಮಹಿಳೆಯರು ಮತ್ತು ಬಡ, ಹಿಂದುಳಿದ ಜನತೆಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಡುವಲ್ಲಿ ಈ ಯೋಜನೆಗಳು ಯಶಸ್ವಿಯಾಗಿವೆ.ಪ್ರಸ್ತುತ ರಾಜ್ಯ ಸರ್ಕಾರ ಜಾರಿಗೆ ಬಂದು ಮೇ ೨೦ ಕ್ಕೆ ಎರಡು ವರ್ಷ ತುಂಬುತ್ತಿರುವ ಹಿನ್ನೆಲೆ ಐತಿಹಾಸಿಕ… Read more: Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆ
- Klive Special Article ಭಯೋತ್ಪಾದನೆ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ ನಿಯೋಗ.Klive Special Article ಪೆಹಲ್ಗಾಂ ದುರಂತದ ನಂತರ ನಡೆದ ಬೆಳವಣಿಗೆಗಳಲ್ಲಿಮೂರು ಸಂಗತಿಗಳು ಸುದ್ದಿಮನೆಯನ್ನ ಬೆಚ್ಚಗೆ ಮತ್ತು ಹಿತಗೊಳಿಸುವಂತೆ ಮಾಡಿವೆ.ಭಾರತೀಯ ಚಲನಚಿತ್ರರಂದ ಖ್ಯಾತ ಚಿತ್ರಸಾಹಿತಿ,ಕವಿ ಜಾವೇದ್ ಅಖ್ತರ್, ಸಂಸದ ಓವೈಸಿ ಮತ್ತು ಹಿರಿಯ ಸಂಸದ ಶಶಿ ತರೂರ್ನೀಡಿರುವ ಹೇಳಿಕೆಗಳು ಮಾಧ್ಯಮದ ಹಣೆಮನ್ನಣೆಗೊಳಗಾಗಿವೆ. ಕಾಶ್ಮೀರಿಗಳು ಭಾರತಕ್ಕೆ ನಿಷ್ಠರಾಗಿದ್ದು, ಪಾಕಿಸ್ತಾನ ಈಗಾಲಾದರೂ ಕಾಶ್ಮೀರ ಮತ್ತು… Read more: Klive Special Article ಭಯೋತ್ಪಾದನೆ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ ನಿಯೋಗ.
- Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ ಪ್ರಶಸ್ತಿRajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕಕೀಳಂಬಿ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ. ರಾಜೇಶ್ ಕೀಳಂಬಿ ಅವರು ಡಾ.ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ನೀಡುವ ಚೊಚ್ಚಲ ನಿರ್ಮಾಪಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮುಂದಿನ ಅನಿಸಿಕೆಗಳನ್ನ ಅವರ ನಿರೂಪಣೇಯೇ ತಿಳಿಸಿದೆ ಕಳೆದ ಭಾನುವಾರ ಜೀವನದ ಅವಿಸ್ಮರಣೀಯ ದಿನ! ಸಿನೆಮಾ ಪತ್ರಕರ್ತರು ಕೊಡಮಾಡುವ ಚಂದನವನ… Read more: Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ ಪ್ರಶಸ್ತಿ
- Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆShimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜರುಗಿದ ಶ್ರೀ ಹಿರಿಯೂರು ಕೃಷ್ಣಮೂರ್ತಿರವರ “ಕೃಷ್ಣ ಸ್ಮೃತಿ” ಎಂಬ ಸಂಸ್ಮರಣಾ ಕೃತಿಯ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. HK ಯಾವರು,ಮೇಷ್ಟ್ರು, ಎಂದೇ ಖ್ಯಾತರಾಗಿದ್ದದ ಶ್ರೀ ಹಿರಿಯೂರು ಕೃಷ್ಣಮೂರ್ತಿ ಅವರದು ವಿಬಿನ್ನವಾದ ವ್ಯಕ್ತಿತ್ವ ಅಂತಹ ಅಪರೂಪದ ಸಂಘಟಕರ… Read more: Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ
- Rotary Club Shimoga Midtown ನವೀನ ತಂತ್ರಜ್ಞಾನ & ಕೃತಕ ಬುದ್ಧಿಮತ್ತೆ ಅಳವಡಿಕೆ. ಹಣಕಾಸು ಕ್ಷೇತ್ರದಲ್ಲಿ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಅವಶ್ಯ- ಎಸ್.ರುದ್ರೇಗೌಡRotary Club Shimoga Midtown ಉದ್ಯಮ ಮತ್ತು ಕೈಗಾರಿಕೆಯ ಆಡಳಿತದಲ್ಲಿ ನವೀನ ಹಣಕಾಸು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಅಳವಡಿಕೆಯಿಂದ ಹಣಕಾಸು ಮತ್ತು ಲೆಕ್ಕಪತ್ರ ನಿರ್ವಹಣೆ ಕ್ಷೇತ್ರದಲ್ಲಿ ಉಂಟಾಗುತ್ತಿರುವ ವ್ಯಾಪಕ ಪರಿಣಾಮದ ಬಗ್ಗೆ ಹೆಚ್ಚಿನ ಅರಿವು ಹೊಂದಿರುವುದು ಅವಶ್ಯ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಹೇಳಿದರು. ಶಿವಮೊಗ್ಗ… Read more: Rotary Club Shimoga Midtown ನವೀನ ತಂತ್ರಜ್ಞಾನ & ಕೃತಕ ಬುದ್ಧಿಮತ್ತೆ ಅಳವಡಿಕೆ. ಹಣಕಾಸು ಕ್ಷೇತ್ರದಲ್ಲಿ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಅವಶ್ಯ- ಎಸ್.ರುದ್ರೇಗೌಡ
- Madhu Bangarappa ಓಪಿಎಸ್ ಬಗ್ಗೆ ಶೀಘ್ರದಲ್ಲೇ ಸೀಎಂ & ಡಿಸಿಎಂ ಅವರಿಂದ ನಿರ್ಧಾರ ಘೋಷಣೆಯಾಗಲಿದೆ- ಮಧು ಬಂಗಾರಪ್ಪMadhu Bangarappa ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( ಓಪಿಎಸ್)ಯನ್ನು ಆದಷ್ಟು ಬೇಗ ಅನುಷ್ಟಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ದವಾಗಿದೆ ಎಂದುಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು… Read more: Madhu Bangarappa ಓಪಿಎಸ್ ಬಗ್ಗೆ ಶೀಘ್ರದಲ್ಲೇ ಸೀಎಂ & ಡಿಸಿಎಂ ಅವರಿಂದ ನಿರ್ಧಾರ ಘೋಷಣೆಯಾಗಲಿದೆ- ಮಧು ಬಂಗಾರಪ್ಪ
- S N Channabasappa ಮಥುರಾ ಪ್ಯಾರಡೈಸ್ ಎಂದರೆ ಶಿವಮೊಗ್ಗದ ಅಭಿವೃದ್ದಿಗೆ ಪೂರಕ ಸಂಸ್ಥೆ- ಎಸ್.ಎನ್.ಚನ್ನಬಸಪ್ಪS N Channabasappa ಮಥುರಾ ಪ್ಯಾರಡೈಸ್ ಎಂದರೆ ಶಿವಮೊಗ್ಗದ ಅಭಿವೃದ್ಧಿಗೆ ಪೂರಕ ಸಂಸ್ಥೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾನುವಾರ ಸಂಜೆ ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಥುರಾ ರಜತೋತ್ಸವ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಥುರಾ ಎಂದರೆ ಗೋಪಿ, ಗೋಪಿ… Read more: S N Channabasappa ಮಥುರಾ ಪ್ಯಾರಡೈಸ್ ಎಂದರೆ ಶಿವಮೊಗ್ಗದ ಅಭಿವೃದ್ದಿಗೆ ಪೂರಕ ಸಂಸ್ಥೆ- ಎಸ್.ಎನ್.ಚನ್ನಬಸಪ್ಪ
- Sri Venkataramana Temple Rathotsava ಮೇ19. ಪಿಳ್ಳಂಗಿರಿ ಶ್ರೀ ವೆಂಕಟರಮಣ ರಥೋತ್ಸವSri Venkataramana Temple Rathotsava ನಗರದ ಸಮೀಪ ಹೊಳೆಹೊನ್ನೂರು ರಸ್ತೆಯಲ್ಲಿರುವ ಪಿಳ್ಳಯ್ಯನಗಿರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವರ ಬ್ರಹ್ಮ ರಥೋತ್ಸವ ಮೇ.೧೯ ೨೦೨೫ರಂದು ಸೋಮವಾರ ನಡೆಯಲಿದೆ.ಮೇ.೧೮ರಿಂದ ೨೧ರಿಂದ ಶ್ರೀ ಲಕ್ಷ್ಮಿ ವೆಂಕಟರಮಣ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ನಾಳೆ ಮೇ೧೮ರ ಭಾನುವಾರ ಬೆಳಗ್ಗೆ ೯ಗಂಟೆಗೆ ನಿತ್ಯಸೇವೆ,… Read more: Sri Venkataramana Temple Rathotsava ಮೇ19. ಪಿಳ್ಳಂಗಿರಿ ಶ್ರೀ ವೆಂಕಟರಮಣ ರಥೋತ್ಸವ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.