- B.Y. Raghavendra ಆದಿವಾಸಿಗಳನ್ನ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಬಿರ್ಸಾ ಮುಂಡಾ ಅವರ ಹೋರಾಟ ಎಲ್ಲರಿಗೂ ಮಾದರಿ- ಸಂಸದ ಬಿ.ವೈ.ರಾಘವೇಂದ್ರB.Y. Raghavendra ತನ್ನ ಆದಿವಾಸಿ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಚಿಕ್ಕವಯಸ್ಸಿನಲ್ಲೇ ಹೋರಾಟದ ಕಿಚ್ಚು ಹತ್ತಿಸಿದ ಬಿರ್ಸಾ ಮುಂಡಾರವರು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಶಿವಮೊಗ್ಗ ನಗರದ ಕಂಟ್ರೀ ಕ್ಲಬ್ ರಸ್ತೆಯಲ್ಲಿರುವ… Read more: B.Y. Raghavendra ಆದಿವಾಸಿಗಳನ್ನ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಬಿರ್ಸಾ ಮುಂಡಾ ಅವರ ಹೋರಾಟ ಎಲ್ಲರಿಗೂ ಮಾದರಿ- ಸಂಸದ ಬಿ.ವೈ.ರಾಘವೇಂದ್ರ
- ರಸ್ತೆ ಅಪಘಾತ, ಶಿವಮೊಗ್ಗದ ಫೋಟೋಗ್ರಾಫರ್ ಅರ್ಜುನ್ ಮರಣರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಕಾರು ಡಕ್ಕಿಯಾಗಿ ಶಿವಮೊಗ್ಗದ ಫೋಟೊಗ್ರಾಫರ್ ಸಾವನ್ನಪ್ಪಿದ್ದಾರೆ. ಉಳಿದ ಮೂವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಎಲ್ಬಿಎಸ್ ನಗರದ ಫೋಟೊಗ್ರಾಫರ್ ಅರ್ಜುನ್ (37) ಮೃತ ದುರ್ದೈವಿ. ಶರತ್, ನವೀನ್ ಮತ್ತು ಬಸವರಾಜು ಎಂಬುವವರು ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗೆ… Read more: ರಸ್ತೆ ಅಪಘಾತ, ಶಿವಮೊಗ್ಗದ ಫೋಟೋಗ್ರಾಫರ್ ಅರ್ಜುನ್ ಮರಣ
- ICAR Agricultural Science Centre ನವೆಂಬರ್ 20 ರಿಂದ 26 ವರೆಗೆ ಶಿವಮೊಗ್ಗದ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕಾ ಬೆಳೆ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿICAR Agricultural Science Centre ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ,ಶಿವಮೊಗ್ಗ ಇವರ ಆಶ್ರಯದಲ್ಲಿ ನವೆಂಬರ್ 20 ರಿಂದ 26 ವರೆಗೆ ತೋಟಗಾರಿಕಾ ಬೆಳೆಗಳ ಸಂಸ್ಕರಣೆ,ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಅವಕಾಶಗಳು ಕುರಿತ ಕೌಶಲ್ಯಾಭಿವೃದ್ಧಿ ತರಬೇತಿ ಏರ್ಪಡಿಸಲಾಗಿದೆ. ಈ ತರಬೇತಿಯಲ್ಲಿ ಕೋಕೋ ಸಂಸ್ಕರಣೆ, ಚಾಕೊಲೇಟ್ಸ್ ತಯಾರಿಕೆ, ಗೇರು ಸಂಸ್ಕರಣೆ, ಮೈಕ್ರೋ… Read more: ICAR Agricultural Science Centre ನವೆಂಬರ್ 20 ರಿಂದ 26 ವರೆಗೆ ಶಿವಮೊಗ್ಗದ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕಾ ಬೆಳೆ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ
- Keladi Shivappa Nayak University of Agricultural and Horticultural Sciences ಮಲೆನಾಡಿನಲ್ಲಿ” ಪುಷ್ಪ ಕೃಷಿ: ಸವಾಲುಗಳು & ಅವಕಾಶಗಳು” ತರಬೇತಿ ಕಾರ್ಯಕ್ರಮKeladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು ” ಮಲೆನಾಡಿನಲ್ಲಿ ಪುಷ್ಪ ಕೃಷಿ: ಸವಾಲುಗಳು ಮತ್ತು ಅವಕಾಶಗಳು “ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು… Read more: Keladi Shivappa Nayak University of Agricultural and Horticultural Sciences ಮಲೆನಾಡಿನಲ್ಲಿ” ಪುಷ್ಪ ಕೃಷಿ: ಸವಾಲುಗಳು & ಅವಕಾಶಗಳು” ತರಬೇತಿ ಕಾರ್ಯಕ್ರಮ
- CM Siddharamaiah ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವುದೇ ಇಲ್ಲ- ಸಿದ್ಧರಾಮಯ್ಯCM Siddharamaiah ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ. ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು… Read more: CM Siddharamaiah ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವುದೇ ಇಲ್ಲ- ಸಿದ್ಧರಾಮಯ್ಯ
- Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುವುದರ ಮೂಲಕ ಪರಿಪೂರ್ಣರನ್ನಾಗಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.ಮಕ್ಕಳ ದಿನಾಚರಣೆ ಅಂಗವಾಗಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ತಂತ್ರಜ್ಞಾನ ಬದಲಾದ ಹಾಗೆ ಮಕ್ಕಳಲ್ಲಿ ಸಂಸ್ಕಾರದ ಕೊರತೆ ಎದ್ದು… Read more: Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್
- Breaking News ಮತ್ತೆ ಕಾಡುತ್ತಿರುವ ಕಾಡಾನೆ ಸುಳಿದಾಟ, ಮಲೆಶಂಕರ, ಪುರದಾಳು ಗ್ರಾಮಸ್ಥರಲ್ಲಿ ಮೂಡಿದ ಆತಂಕBreaking News ಶಿವಮೊಗ್ಗ ತಾಲೂಕಿನ ಮಲೆ ಶಂಕರ, ಮಂಜರಿಕೊಪ್ಪ , ಪುರದಾಳು ಹಾಗೂ ಸಿರಿಗೆರೆ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದ ವಾರದಲ್ಲಿ ಪುರದಾಳು ಭಾಗದ ಹಲವೆಡೆ ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ ನಡೆಸಿತ್ತು. 50 ಎಕರೆಗೂ ಹೆಚ್ಚು ಬೆಳೆ ನಾಶವಾಗಿತ್ತು.
- Agumbe Police ಕಾಲೇಜು ವಿದ್ಯಾರ್ಥಿನಿ ಈಶಾನ್ಯ ನಾಪತ್ತೆ.ಆಗುಂಬೆ ಪೊಲೀಸ್ ಠಾಣಾ ಪ್ರಕಟಣೆAgumbe Police ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್ನಲ್ಲಿದ್ದುಕೊಂಡು ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್ಗೆ ಹೋಗುವುದಾಗಿ ನ. 10 ರಂದು ಹೊರಟವಳು ಕಾಣೆಯಾಗಿದ್ದಾಳೆ.ಈಕೆಯ… Read more: Agumbe Police ಕಾಲೇಜು ವಿದ್ಯಾರ್ಥಿನಿ ಈಶಾನ್ಯ ನಾಪತ್ತೆ.ಆಗುಂಬೆ ಪೊಲೀಸ್ ಠಾಣಾ ಪ್ರಕಟಣೆ
- CM Siddharamaiah ಶಿವಮೊಗ್ಗದ ಎಸ್.ಕೆ.ಮರಿಯಪ್ಪ ಅವರಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನCM Siddharamaiah ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯ ಸರ್ಕಾರದಿಂದ ಸಹಕಾರ ಚಳುವಳಿಗೆ ವಿಶೇಷ ಸೇವೆ ಸಲ್ಲಿಸಿರುವ ಶಿವಮೊಗ್ಗ ಸಹಕಾರಿ ಕ್ಷೇತ್ರದ ದುರೀಣ ಎಸ್ ಕೆ ಮರಿಯಪ್ಪ ರವರಿಗೆ ‘ಸಹಕಾರಿ ರತ್ನ’… Read more: CM Siddharamaiah ಶಿವಮೊಗ್ಗದ ಎಸ್.ಕೆ.ಮರಿಯಪ್ಪ ಅವರಿಗೆ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ
- CM Siddharamaiah ಮಕ್ಕಳಿಗೆ ಸಹಿಷ್ಣುತೆ, ಸಹಬಾಳ್ವೆ ಅರಿಯಲು ಸಂವಿಧಾನದ ಓದು ಸಹಕಾರಿ- ಮುಖ್ಯಮಂತ್ರಿ ಸಿದ್ಧರಾಮಯ್ಯCM Siddharamaiah ಮಕ್ಕಳು ಸಮಾಜವನ್ನು ಜಾತ್ಯತೀತ ದೃಷ್ಠಿಯಿಂದ ಕಾಣಬೇಕು. ಹಾಗಾಗಿಯೇ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಓದು ಆರಂಭಿಸಿದ್ದು, ಇದರಿಂದ ಮಕ್ಕಳಿಗೆ ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಅರಿಯಲು ಸಂವಿಧಾನ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಭಾರತ ಪ್ರಪ್ರಥಮ ಪ್ರಧಾನ… Read more: CM Siddharamaiah ಮಕ್ಕಳಿಗೆ ಸಹಿಷ್ಣುತೆ, ಸಹಬಾಳ್ವೆ ಅರಿಯಲು ಸಂವಿಧಾನದ ಓದು ಸಹಕಾರಿ- ಮುಖ್ಯಮಂತ್ರಿ ಸಿದ್ಧರಾಮಯ್ಯ
- World Diabetes Day ಮಧುಮೇಹವನ್ನ ಆರಂಭಿಕ ಪತ್ತೆ ಮತ್ತು ನಿಯಮಿತ ಪರೀಕ್ಷೆ ಮೂಲಕ ನಿಯಂತ್ರಿಸಬಹುದು- ಡಾ.ನಾಗರಾಜ ನಾಯ್ಕ್World Diabetes Day ಮಧುಮೇಹವು ಸಾಂಕ್ರಾಮಿಕವಲ್ಲದ ಅತ್ಯಂತ ಅಪಾಯಕಾರಿ ಕಾಯಿಲೆಯಾಗಿದ್ದು, ಇದನ್ನು ನಿಯಂತ್ರಿಸಿಕೊಳ್ಳುವಲ್ಲಿ ನಿಯಮಿತ ತಪಾಸಣೆ ಮತ್ತು ಕಾಳಜಿಯ ಅಗತ್ಯವಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ನಾಗರಾಜನಾಯ್ಕ್ಅವರು ಹೇಳಿದರು. ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿ ಶಿವಮೊಗ್ಗ… Read more: World Diabetes Day ಮಧುಮೇಹವನ್ನ ಆರಂಭಿಕ ಪತ್ತೆ ಮತ್ತು ನಿಯಮಿತ ಪರೀಕ್ಷೆ ಮೂಲಕ ನಿಯಂತ್ರಿಸಬಹುದು- ಡಾ.ನಾಗರಾಜ ನಾಯ್ಕ್
- ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಶಿವಮೊಗ್ಗದ ಜಿ.ಎಂ.ಜಗದೀಶ್ ನಿರ್ದೇಶಕರಾಗಿ ಆಯ್ಕೆಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯ ಗುತ್ತಿಗೆದಾರರ ಸಮಿತಿಗೆ ನಿರ್ದೇಶಕರಾಗಿ ಶಿವಮೊಗ್ಗ ಜಿಲ್ಲೆಯಿಂದ ಜಿ.ಎಂ ಜಗದೀಶ್, ಎನ್ ಮಂಜುನಾಥ್ ಅವಿರೋಧ ಆಯ್ಕೆಯಾಗಿದ್ದಾರೆ.
- DVS College of Arts, Science and Commerce ಓದುಗರಿಗೆ ಪುಸ್ತಕ ತಲುಪಿಸುವಲ್ಲಿ ಗ್ರಂಥಾಲಯಗಳದ್ದು ಮುಖ್ಯಪಾತ್ರ- ಪ್ರೊ.ಎಚ್.ಆರ್.ಶಂಕರ ನಾರಾಯಣ ಶಾಸ್ತ್ರಿDVS College of Arts, Science and Commerce ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳುವುದರಿಂದ ಸದೃಢ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಎಚ್.ಆರ್.ಶಂಕರನಾರಾಯಣ ಶಾಸ್ತ್ರಿ ಹೇಳಿದರು. ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ… Read more: DVS College of Arts, Science and Commerce ಓದುಗರಿಗೆ ಪುಸ್ತಕ ತಲುಪಿಸುವಲ್ಲಿ ಗ್ರಂಥಾಲಯಗಳದ್ದು ಮುಖ್ಯಪಾತ್ರ- ಪ್ರೊ.ಎಚ್.ಆರ್.ಶಂಕರ ನಾರಾಯಣ ಶಾಸ್ತ್ರಿ
- Saalumarada Thimmakka ಸಾಲುಮರದ ತಿಮ್ಮಕ್ಕನವರ ಪರಿಸರ ಸೇವೆ ಅನುಕರಣೀಯ-ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರಶ್ರೀSaalumarada Thimmakka ಮರಗಳೇ ನನ್ನ ಮಕ್ಕಳು ಎಂದು ಪ್ರೀತಿಯಿಂದ ನೀರೆರೆದು ಪೋಷಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಶಿವಮೊಗ್ಗ ಬೆಕ್ಕಿನಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಮಿಗಳವರು ಸಂತಾಪ ಸೂಚಿಸಿದ್ದಾರೆ.ಪರಿಸರದ ಬಗ್ಗೆ ಅತೀವ ಕಾಳಜಿ ಕಳಕಳಿಯುಳ್ಳ ತಿಮ್ಮಕ್ಕನವರ ಸೇವೆ ಅನುಕರಣೀಯವಾದುದು. ತಾನು ಬೆಳೆಸಿದ… Read more: Saalumarada Thimmakka ಸಾಲುಮರದ ತಿಮ್ಮಕ್ಕನವರ ಪರಿಸರ ಸೇವೆ ಅನುಕರಣೀಯ-ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರಶ್ರೀ
- Rotary East English Medium School ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ಕಲಿಸುವುದು ಪೋಷಕರ ಕರ್ತವ್ಯ- ರೋ.ಕೆ.ಬಿ.ರವಿಶಂಕರ್Rotary East English Medium School ರೋಟರಿ ಪೂರ್ವ ಆಂಗ್ಲ ಮಾದ್ಯಮ ಶಾಲೆಯಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಪಂಡಿತ್ ಜವಹರ್ ಲಾಲ್ ನೆಹರು ಇವರ ಜನ್ಮ ಜಯಂತಿಯ ಪ್ರಯುಕ್ತ ಮಕ್ಕಳ ದಿನಾಚರಣೆ ಮತ್ತು ಕ್ರಿಡಾ ದಿನಾಚರಣೆಯನ್ನು ಮಕ್ಕಳ ಪೋಷಕರೊಂದಿಗೆ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು. ಈ… Read more: Rotary East English Medium School ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ಕಲಿಸುವುದು ಪೋಷಕರ ಕರ್ತವ್ಯ- ರೋ.ಕೆ.ಬಿ.ರವಿಶಂಕರ್
- Mathura Paradise ಮಾತೃಭಾಷೆಯಲ್ಲಿ ಭಾವನೆಗಳನ್ನ ಉತ್ತಮವಾಗಿ ವ್ಯಕ್ತಪಡಿಸಬಹುದು- ಡಾ.ಲಕ್ಷ್ಮೀದೇವಿ ಗೋಪಿನಾಥ್Mathura Paradise ಮನುಷ್ಯ ತನ್ನಲ್ಲಿನ ಮನಸ್ಸಿನ ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು ಮಾತೃಭಾಷೆ ಸಹಕಾರಿ ಎಂದು ಮಹಿಳಾ ಉದ್ಯಮಿ ಡಾ. ಲಕ್ಷ್ಮೀದೇವಿ ಗೋಪಿನಾಥ್ ಹೇಳಿದರು.ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಎಸ್.ಎಸ್.ಕರೋಕೆ ಗ್ರೂಪ್ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಭಾಷೆಗಳಲ್ಲಿ ಪರಿಣತಿ ಹೊಂದಿದ್ದರೂ ಮಾತೃಭಾಷೆಯಲ್ಲಿ ಭಾವನೆಗಳನ್ನು ಉತ್ತಮವಾಗಿ ವ್ಯಕ್ತಪಡಿಸಬಹುದು.… Read more: Mathura Paradise ಮಾತೃಭಾಷೆಯಲ್ಲಿ ಭಾವನೆಗಳನ್ನ ಉತ್ತಮವಾಗಿ ವ್ಯಕ್ತಪಡಿಸಬಹುದು- ಡಾ.ಲಕ್ಷ್ಮೀದೇವಿ ಗೋಪಿನಾಥ್
- Children’s Day ಆದರ್ಶಗಳ ಅರಿವನ್ನು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಜಾಗೃತಗೊಳಿಸಬೇಕು- ಡಾ. ಎಚ್.ಬಿ.ಮಂಜುನಾಥ್Children’s Day ದಾವಣಗೆರೆ : ಆದರ್ಶ ಪ್ರಜೆಗಳಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯವಿದ್ದು ಇಂತಹ ಆದರ್ಶಗಳ ಅರಿವನ್ನು ಭಾವಿ ಪ್ರಜೆಗಳಾದ ಮಕ್ಕಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ ಜಾಗೃತಗೊಳಿಸಬೇಕು ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಕರೆ ಕೊಟ್ಟರು. ಅವರು ದಾವಣಗೆರೆ ನಗರ ಸಮೀಪದ ತೋಳಹುಣಸೆಯ ಶ್ರೀಮತಿ ಪಾರ್ವತಮ್ಮ… Read more: Children’s Day ಆದರ್ಶಗಳ ಅರಿವನ್ನು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಜಾಗೃತಗೊಳಿಸಬೇಕು- ಡಾ. ಎಚ್.ಬಿ.ಮಂಜುನಾಥ್
- State Human Rights Commissions ನವೆಂಬರ್ 19. ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು,ಸದಸ್ಯರುಗಳ ಪ್ರವಾಸState Human Rights Commissions ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಜಿಲ್ಲಾ… Read more: State Human Rights Commissions ನವೆಂಬರ್ 19. ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು,ಸದಸ್ಯರುಗಳ ಪ್ರವಾಸ
- Yuvanidhi Scheme ಯುವನಿಧಿ ಫಲಾನುಭವಿಗಳು ಪ್ರತೀತಿಂಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಸ್ವಯಂ ಘೋಷಣೆ ಮಾಡಬೇಕು.ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆYuvanidhi Scheme ಯುವನಿಧಿ ಯೋಜನೆಯಡಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯೋಜನೆ ಮೂಲಕ ಪ್ರತಿ ಮಾಹೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ಪಡೆಯುತ್ತಿದ್ದು, ಜಿಲ್ಲೆಯ ಫಲಾನುಭವಿಗಲು ತ್ರೈಮಾಸಿಕ ಬದಲಾಗಿ ಇನ್ನು ಮುಂದೆ ಪ್ರತಿ… Read more: Yuvanidhi Scheme ಯುವನಿಧಿ ಫಲಾನುಭವಿಗಳು ಪ್ರತೀತಿಂಗಳು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಸ್ವಯಂ ಘೋಷಣೆ ಮಾಡಬೇಕು.ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆ
- Shri Shivakumar Swamiji ವಿದ್ಯಾರ್ಥಿ ನಿಲಯಗಳಿಗೆ ದಾನಿಗಳ ಉದಾರ ನೆರವು, ಸ್ಮರಣೆ ಶ್ಲಾಘನೀಯ – ಸಿ.ಎಸ್.ಷಡಾಕ್ಷರಿShri Shivakumar Swamiji ಶಿವಮೊಗ್ಗ ನಗರದ ನವಲೆ, ಡಾಲರ್ಸ್ ಕಾಲೋನಿಯ ಹಿಂಭಾಗ ಶ್ರೀ ಶಿವಕುಮಾರ ಸ್ವಾಮೀಜಿ ನೌಕರರ ಸಂಘ ಶ್ರೀ ಬಿ.ಎಸ್. ಯಡಿಯೂರಪ್ಪ ಉಚಿತ ವಿದ್ಯಾರ್ಥಿ ನಿಲಯ ಇಲ್ಲಿ ಕಾರ್ತಿಕ ಚಿಂತನ ಕಾರ್ಯಕ್ರಮ ಶ್ರೀಮನ್ ನಿರಂಜನ ಪ್ರಣವ ಸ್ವರೂಪಿ ಶ್ರೀ ಶ್ರೀ ಬಸವ ಮರುಳಸಿದ್ದ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ… Read more: Shri Shivakumar Swamiji ವಿದ್ಯಾರ್ಥಿ ನಿಲಯಗಳಿಗೆ ದಾನಿಗಳ ಉದಾರ ನೆರವು, ಸ್ಮರಣೆ ಶ್ಲಾಘನೀಯ – ಸಿ.ಎಸ್.ಷಡಾಕ್ಷರಿ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















