- Rajana Foundation Trust ಭಾರತವನ್ನು ತಿಳಿಯಿರಿ – ಪ್ರೌಢಶಾಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆRajana Foundation Trust ರಜನಾ ಫೌಂಡೇಶನ್ ಟ್ರಸ್ಟ್, ಹೊಸಪೇಟೆ ಇವರು ಕನ್ನಡ, ಸಂಸ್ಕೃತಿ, ಸಂಸ್ಕಾರ ಮತ್ತು ರಾಷ್ಟ್ರೀಯತೆಯ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಶಿಕ್ಷಣ ಕ್ಷೇತ್ರ ಹಾಗೂ ಕುಟುಂಬ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ವಿವಿಧ ಚಟುವಟಿಕೆಗಳ ಮೂಲಕ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರ್ಯಕ್ರಮದ ಅಂಗವಾಗಿ, ಹೊಸಪೇಟೆಯ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ… Read more: Rajana Foundation Trust ಭಾರತವನ್ನು ತಿಳಿಯಿರಿ – ಪ್ರೌಢಶಾಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ
- ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್“ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಬೇಕಾದ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ (AI) ನೀಡಲು ಸಾಧ್ಯವಿಲ್ಲ,” ಎಂದು ಹಿರಿಯ ಚಲನಚಿತ್ರ ಸಂಕಲನಕಾರ ಶ್ರೀಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ಸಂಶೋಧನೆ ಮತ್ತು ದಕ್ಷತೆಯ ದೃಷ್ಟಿಯಿಂದ AI ಉಪಯುಕ್ತ ಸಾಧನವಾಗಿದ್ದರೂ, ಸಂಕಲನವು ಮೂಲಭೂತವಾಗಿ ಮಾನವನ ಸಹಜ ಪ್ರವೃತ್ತಿ,… Read more: ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್
- CM Siddharamaiah ಪರಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯಾಗಲಿ : ಸಿಎಂ ಸಿದ್ದರಾಮಯ್ಯCM Siddharamaiah ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ವಿಶೇಷ ಅನುದಾನಗಳನ್ನು ಒದಗಿಸಬೇಕು. ಅಲ್ಲದೆ, ರಾಜಸ್ಥಾನದ ನಂತರ ಅತಿ ಹೆಚ್ಚು ಒಣ ಭೂಮಿ ಹೊಂದಿರುವ… Read more: CM Siddharamaiah ಪರಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯಾಗಲಿ : ಸಿಎಂ ಸಿದ್ದರಾಮಯ್ಯ
- Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪMadhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ “ತರಳಬಾಳು ಹುಣ್ಣಿಮೆ ಮಹೋತ್ಸವ-2026″ ರ ಧರ್ಮಸಭೆಯಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಾಲ್ಗೊಂಡು, ಸಿರಿಗೆರೆಯ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು.. “ಸದ್ಧರ್ಮ ನ್ಯಾಯಪೀಠ”ದ ಮೂಲಕ ನ್ಯಾಯದ ಹಾದಿ ತೋರಿಸುವ, “ಅಕ್ಷರ ಮತ್ತು… Read more: Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ
- Karnataka State Cricket Association ಕೆಎಸ್ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕKarnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ ಕ್ರಿಕೆಟ್ ಕ್ಲಬ್ನ ಶ್ರೀ ನಾಗೇಂದ್ರ ಕೆ. ಪಂಡಿತ್ ಅವರನ್ನು ಕೆಎಸ್ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಗಿದೆ. ಶ್ರೀ ನಾಗೇಂದ್ರ ಪಂಡಿತ್ ಅವರು ಸುಮಾರು 50 ವರ್ಷಗಳ ಕ್ರಿಕೆಟ್ ಅನುಭವ ಹೊಂದಿರುವ ಅತ್ಯಂತ ಉತ್ಸಾಹಿ ಕ್ರಿಕೆಟಿಗ… Read more: Karnataka State Cricket Association ಕೆಎಸ್ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ
- MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆMESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
- Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆShivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿದ್ದ ಮೂವರಿಗೆ ಜಿಲ್ಲಾ 1 ನೇ ಹೆಚ್ಚುವರಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾವಾಸ ಮತ್ತು 12,000 ರೂ ದಂಡವನ್ನು ವಿಧಿಸಿದೆ. ಕೆಲಸ ಮಾಡಿದ ಹಣವನ್ನು ಪಡೆದುಕೊಂಡು… Read more: Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ
- Bangalore International Film Festival ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನವೀನ್ ಶಂಕರ್ ಅಭಿನಯದ “ನೋಡಿದವರು ಏನಂತಾರೆ” ಚಿತ್ರ ಪ್ರದರ್ಶನBangalore International Film Festival ನಟ ನವೀನ್ ಶಂಕರ್ ನಾಯಕನಾಗಿ ನಟಿಸಿರುವ ಹಾಗೂ ಕುಲದೀಪ್ ಕಾರಿಯಪ್ಪ ನಿರ್ದೇಶಿಸಿರುವ “ನೋಡಿದವರು ಏನಂತಾರೆ” ಚಿತ್ರ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಜನಪ್ರಿಯ ಕನ್ನಡ ಸಿನಿಮಾ ವಿಭಾಗದಲ್ಲಿ ಪ್ರದರ್ಶನವಾಯಿತು. ಪ್ರದರ್ಶನದ ನಂತರ ಚಿತ್ರತಂಡದವರು ಮಾತನಾಡಿದರು. ಚಿತ್ರಮಂದಿರದಲ್ಲಿ ನಮ್ಮ ಚಿತ್ರ ನೋಡಿದವರು ಮೆಚ್ಚಿಕೊಂಡಿದ್ದರು.… Read more: Bangalore International Film Festival ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನವೀನ್ ಶಂಕರ್ ಅಭಿನಯದ “ನೋಡಿದವರು ಏನಂತಾರೆ” ಚಿತ್ರ ಪ್ರದರ್ಶನ
- ಮರಗಳ ಹತ್ಯೆಗೆ ಮೊದಲು ನನಗೆ ದಯಾಮರಣ ನೀಡಿ : ವಿಶುಕುಮಾರ್ಶ್ರೀಗಂಧ ಮರಗಳನ್ನು ಕಡಿತಲೆ ಮಾಡುವುದಕ್ಕಿಂತ ಮೊದಲು ನನಗೆ ದಯಾಮರಣ ದಯಪಾಲಿಸಿ” ಎಂದು ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿ ಅವರಿಗೆ ಭೂಸ್ವಾಧೀನ ಪ್ರಾಧಿಕಾರದ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಫೆ.2ಕ್ಕೆ ಶ್ರೀಗಂಧ ಮರಗಳನ್ನು ಕಡಿತಲೆ ಮಾಡಲಾಗುವುದು ಎಂದು ಜ.27ಕ್ಕೆ ನೋಟಿಸ್ ನೀಡುತ್ತಾರೆ. ಆದರೆ ಈ… Read more: ಮರಗಳ ಹತ್ಯೆಗೆ ಮೊದಲು ನನಗೆ ದಯಾಮರಣ ನೀಡಿ : ವಿಶುಕುಮಾರ್
- B.Y.Raghavendra ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಜಿಲ್ಲಾ ಜಾಗೃತಿ ಸಮಾವೇಶB.Y.Raghavendra ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಜನತಾ ಪಾರ್ಟಿ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ “ಜಿಲ್ಲಾ ಜಾಗೃತಿ ಸಮಾವೇಶ”ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು. ಗ್ರಾಮೀಣ ಭಾಗದ ಜನತೆಯ ಆರ್ಥಿಕ ಸಬಲೀಕರಣ, ಉದ್ಯೋಗ ಹಾಗೂ ಆಜೀವಿಕಾವಕಾಶಗಳ ವೃದ್ಧಿ ಗುರಿಯಾಗಿಟ್ಟುಕೊಂಡು, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ… Read more: B.Y.Raghavendra ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಜಿಲ್ಲಾ ಜಾಗೃತಿ ಸಮಾವೇಶ
- Shankara Eye Hospital ವಿಐಎಸ್ಎಲ್ ನಿಂದ ಸಾಂಸ್ಥಿಕ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರShankara Eye Hospital ಶಂಕರ ಕಣ್ಣಿನ ಆಸ್ಪತ್ರೆ (ಶಿವಮೊಗ್ಗ) ಮತ್ತು ವಿಐಎಸ್ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಸಮಗ್ರ ಉಚಿತ ವೈಧ್ಯಕೀಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತçದAತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ… Read more: Shankara Eye Hospital ವಿಐಎಸ್ಎಲ್ ನಿಂದ ಸಾಂಸ್ಥಿಕ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ
- Inner Wheel Club ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಮಾನವೀಯ ಸೇವೆಗಳುInner Wheel Club ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್ ವತಿಯಿಂದ 29 ಜನವರಿ 2026 ರಂದು ಜಿಲ್ಲಾ ಅಧ್ಯಕ್ಷೆಯ ಅಧಿಕೃತ ಭೇಟಿ ಕಾರ್ಯಕ್ರಮವನ್ನು ಅಂತರರಾಷ್ಟ್ರೀಯ ಇನ್ನರ್ ವೀಲ್ ದಿನಾಚರಣೆಯೊಂದಿಗೆ ಸಂಯೋಜಿಸಿ ಆಯೋಜಿಸಲಾಯಿತು. ಇನ್ನರ್ ವೀಲ್ ಒಂದು ಅಂತರರಾಷ್ಟ್ರೀಯ ಮಹಿಳಾ ಸೇವಾ ಸಂಘಟನೆಯಾಗಿದ್ದು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ… Read more: Inner Wheel Club ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಮಾನವೀಯ ಸೇವೆಗಳು
- ಫೆಬ್ರವರಿ 1ರಂದು ಉಪಾಸನ ಮೋಹನ್ ರಿಂದ ಸುಗಮ ಸಂಗೀತ ಕಾರ್ಯಗಾರಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಫೆಬ್ರವರಿ 1 ರಂದು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ವಿನೋಬನಗರ 60ನೇ ರಸ್ತೆಯಲ್ಲಿರುವ ಶುಭ ಮಂಗಳ ಸಮುದಾಯ ಭವನದಲ್ಲಿ ನಾದೋಪಾಸನ ಸುಗಮ ಸಂಗೀತ ಗೀತ ಗಾಯನ ತರಬೇತಿ ಕಾರ್ಯಗಾರವನ್ನು ನಾಡಿನ ಖ್ಯಾತ ಸಂಗೀತ ವಿದ್ವಾಂಸ ಉಪಾಸನ ಮೋಹನ್ ಅವರು ನಡೆಸಿಕೊಡಲಿದ್ದು… Read more: ಫೆಬ್ರವರಿ 1ರಂದು ಉಪಾಸನ ಮೋಹನ್ ರಿಂದ ಸುಗಮ ಸಂಗೀತ ಕಾರ್ಯಗಾರ
- Sahyadri Art College Shimoga ಬದುಕಿನ ಮೌಲ್ಯಗಳನ್ನು ಕಲಿಸುವ ಸಂಸ್ಥೆ ಜೆಸಿಐ : ಪ್ರವೀಣ್ ದೇಶಪಾಂಡೆSahyadri Art College Shimoga ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ನಾಯಕತ್ವ ಬೆಳೆಸುವಲ್ಲಿ ಜೆಸಿಐ ಸಂಸ್ಥೆಯ ತರಬೇತಿ ಮಹತ್ತರ ಪಾತ್ರ ವಹಿಸುತ್ತದೆ ನುರಿತ ವಲಯ ತರಬೇತುದಾರ ಪ್ರವೀಣ್ ದೇಶಪಾಂಡೆ ಹೇಳಿದರು. ಜಿಲ್ಲಾ ಪಂಚಾಯಿತಿ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಹಯೋಗದೊಂದಿಗೆ ಆಯೋಜಿಸಿದ್ದ… Read more: Sahyadri Art College Shimoga ಬದುಕಿನ ಮೌಲ್ಯಗಳನ್ನು ಕಲಿಸುವ ಸಂಸ್ಥೆ ಜೆಸಿಐ : ಪ್ರವೀಣ್ ದೇಶಪಾಂಡೆ
- Rotary Shivamogga ಸಾರ್ಥಕ ಸೇವೆ ಸಲ್ಲಿಸಿದ ವೃತ್ತಿಪರರಿಗೆ ರೋಟರಿಯಿಂದ ವಿಶೇಷ ವೃತ್ತಿ ಸೇವಾ ಪ್ರಶಸ್ತಿ ಪ್ರದಾನRotary Shivamogga ರೋಟರಿ ಸಂಸ್ಥೆಯು ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸುವ ಜತೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಇತರರಿಗೂ ಪ್ರೇರಣೆಯಾಗುತ್ತದೆ ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು. ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರದಲ್ಲಿ ವೃತ್ತಿಪರರಿಗೆ ರೋಟರಿ ಕ್ಲಬ್… Read more: Rotary Shivamogga ಸಾರ್ಥಕ ಸೇವೆ ಸಲ್ಲಿಸಿದ ವೃತ್ತಿಪರರಿಗೆ ರೋಟರಿಯಿಂದ ವಿಶೇಷ ವೃತ್ತಿ ಸೇವಾ ಪ್ರಶಸ್ತಿ ಪ್ರದಾನ
- ಕುವೆಂಪು ರಸ್ತೆಯಲ್ಲಿ ಹಂಪ್ಸ್ ನಿರ್ಮಿಸಲು ಮನವಿಶರಾವತಿ ನಗರ 9ನೇ ಕ್ರಾಸ್, ಪಿಎನ್ಟಿ ಕಾಲೊನಿ ಪಕ್ಕದ ರಸ್ತೆ, ವಿನೋಬನಗರದಿಂದ ಪೆಟ್ರೋಲ್ ಬಂಕ್ ಪಕ್ಕ ಕುವೆಂಪು ರಸ್ತೆಗೆ ಸೇರುವ ನಾಲ್ಕು ರಸ್ತೆಗಳು ಸೇರುವ ಜಾಗದಲ್ಲಿ ಕಳೆದ ಹಲವಾರು ತಿಂಗಳುಗಳಿAದ ನಿತ್ಯವೂ ಅಪಘಾತ ಗಳು ಸಂಭವಿಸುತ್ತಿದ್ದು, ಕೂಡಲೆ ಈ ಭಾಗದಲ್ಲಿ ಹಂಪ್ಸ್ ಹಾಕಲು ಒತ್ತಾಯಿಸಿದ್ದಾರೆ.ಇಲ್ಲಿ ಸಮರ್ಪಕ ಸಂಚಾರ ನಿಯಂತ್ರಣ… Read more: ಕುವೆಂಪು ರಸ್ತೆಯಲ್ಲಿ ಹಂಪ್ಸ್ ನಿರ್ಮಿಸಲು ಮನವಿ
- Department of Social Welfare ಕುಷ್ಟರೋಗ ತಾರತಮ್ಯ ಬೇಡ-ಸೂಕ್ತ ಚಿಕಿತ್ಸೆಯಿಂದ ಪೂರ್ಣ ಗುಣ ಸಾಧ್ಯ : ಡಾ.ನಟರಾಜ್Department of Social Welfare ಬಡವ, ಶ್ರೀಮಂತ, ಗಂಡು, ಹೆಣ್ಣು ಎಂಬ ಬೇಧವಿಲ್ಲದೆ ಯಾರಲ್ಲಿ ಬೇಕಾದರೂ ಕುಷ್ಟರೋಗ ಬರಬಹುದಾಗಿದ್ದು ರೋಗಲಕ್ಷಣಗಳು ಕಂಡು ಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದು ಡಿಹೆಚ್ಓ ಡಾ.ನಟರಾಜ್ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೋಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ… Read more: Department of Social Welfare ಕುಷ್ಟರೋಗ ತಾರತಮ್ಯ ಬೇಡ-ಸೂಕ್ತ ಚಿಕಿತ್ಸೆಯಿಂದ ಪೂರ್ಣ ಗುಣ ಸಾಧ್ಯ : ಡಾ.ನಟರಾಜ್
- Karnataka State Commission for Protection of Child Rights ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪಾಲನೆ-ಪೋಷಣೆಯಲ್ಲಿ ಜಿಲ್ಲೆ ಅಗ್ರಸ್ಥಾನ : ನ್ಯಾ.ಸಂತೋಷ ಎಂ.ಎಸ್Karnataka State Commission for Protection of Child Rights ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರ ಸ್ಥಾನ ಪಡೆದಿದ್ದು, ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸಂತೋಷ್… Read more: Karnataka State Commission for Protection of Child Rights ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪಾಲನೆ-ಪೋಷಣೆಯಲ್ಲಿ ಜಿಲ್ಲೆ ಅಗ್ರಸ್ಥಾನ : ನ್ಯಾ.ಸಂತೋಷ ಎಂ.ಎಸ್
- ಮಾಂಸ ಮತ್ತು ಹಾಲು ಉತ್ಪಾದನೆಯಲ್ಲಿ ಸುರಕ್ಷತಾ ಅಭ್ಯಾಸ ಕ್ರಮಗಳು ಕುರಿತು ರೈತರ ಜಾಗೃತಿ ಕಾರ್ಯಕ್ರಮಪಶುವೈದ್ಯಕೀಯ ಮಹಾ ವಿದ್ಯಾಲಯ, ವಿನೋಬನಗರ ಶಿವಮೊಗ್ಗ ,ರಾಷ್ಟ್ರೀಯ ಕೃಷಿ ಸಂಶೋಧನಾ ಕೇಂದ್ರ, ನವದೆಹಲಿ ಹಾಗೂ ರಾಷ್ಟ್ರೀಯ ಮಾಂಸ ಸಂಶೋಧನೆ ಸಂಸ್ಥೆ, ಹೈದರಾಬಾದ್ ಇವರಿಂದ ಪ್ರಾಯೋಜಿತ, “ಮಾಂಸ ಮತ್ತು ಹಾಲು ಉತ್ಪಾದನೆಯಲ್ಲಿ ಸುರಕ್ಷತಾ ಅಭ್ಯಾಸ ಕ್ರಮಗಳು” ಎಂಬ ವಿಷಯದ ಮೇಲೆ ಒಂದು ದಿನದ “ರೈತರ ಜಾಗೃತಿ ಕಾರ್ಯಕ್ರಮ” ವನ್ನು ಹಮ್ಮಿಕೊಳ್ಳಲಾಗಿತ್ತು.ಈ… Read more: ಮಾಂಸ ಮತ್ತು ಹಾಲು ಉತ್ಪಾದನೆಯಲ್ಲಿ ಸುರಕ್ಷತಾ ಅಭ್ಯಾಸ ಕ್ರಮಗಳು ಕುರಿತು ರೈತರ ಜಾಗೃತಿ ಕಾರ್ಯಕ್ರಮ
- Shimoga District Registration and Stamps Department ಕಾಗದರಹಿತ ನೋಂದಣಿ ವ್ಯವಸ್ಥೆ: ತರಬೇತಿShivamogga District Registration and Stamps Department ಶಿವಮೊಗ್ಗ ಜಿಲ್ಲಾ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಹೊಸದಾಗಿ ಅನುಷ್ಠಾನಗೊಳಿಸುತ್ತಿರುವ ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಹಿತಿಯನ್ನು ತಿಳಿದುಕೊಳ್ಳಲು ಜ. 31 ರಂದು ಮಧ್ಯಾಹ್ನ 3.00 ಕ್ಕೆ ಶಿಕಾರಿಪುರ ಮತ್ತು ತೀರ್ಥಹಳ್ಳಿ, ಫೆ. 02 ರಂದು… Read more: Shimoga District Registration and Stamps Department ಕಾಗದರಹಿತ ನೋಂದಣಿ ವ್ಯವಸ್ಥೆ: ತರಬೇತಿ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.



















