- Department of Kannada and Culture ಯಾರೇ ಆಗಲಿ ದುಡಿಯದೇ ಬದುಕಬಾರದು ಎಂಬ ಸಂದೇಶ ಸಾರಿದವರು ದೇವರ ದಾಸೀಮಯ್ಯ- ಸಿ.ಎಸ್.ಚಂದ್ರಭೂಪಾಲ್Department of Kannada and Culture ನೇಯ್ಗೆಯ ಮೂಲಕ ಮನುಕುಲಕ್ಕೆ ಕಾಯಕದ ದಾರಿ ತೋರಿದ ಮಹಾನ್ ಪುರುಷ ಶ್ರೀ ದೇವರ ದಾಸಿಮಯ್ಯನವರು ನೇಯ್ಗೆಯಲ್ಲಿಯೇ ದೇವರನ್ನು ಕಾಣುತ್ತಿದ್ದರು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಬಣ್ಣಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ… Read more: Department of Kannada and Culture ಯಾರೇ ಆಗಲಿ ದುಡಿಯದೇ ಬದುಕಬಾರದು ಎಂಬ ಸಂದೇಶ ಸಾರಿದವರು ದೇವರ ದಾಸೀಮಯ್ಯ- ಸಿ.ಎಸ್.ಚಂದ್ರಭೂಪಾಲ್
- Police Flag Day ಸಮಾಜದ ಶಾಂತಿ- ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಠೆ & ಪ್ರಾಮಾಣಿಕ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ-ಪುಟ್ಟುಸಿಂಗ್Police Flag Day ಮೂರ್ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಸಕಾಲಿಕ ಮಾರ್ಗದರ್ಶನ ಮತ್ತು ಸೂಕ್ತ ಸಲಹೆಯಿಂದಾಗಿ ಸಲ್ಲಿಸಿದ ಪೊಲೀಸ್ ಸೇವೆ ತೃಪ್ತಿಕರವೆನಿಸಿದೆ ಎಂದು ನಿವೃತ್ತ ಎ.ಎಸ್ಐ ವಿ.ಎನ್.ಪುಟ್ಟುಸಿಂಗ್ ಅವರು ಹೇಳಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕವು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆಯ… Read more: Police Flag Day ಸಮಾಜದ ಶಾಂತಿ- ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಠೆ & ಪ್ರಾಮಾಣಿಕ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ-ಪುಟ್ಟುಸಿಂಗ್
- Rotary ಮಕ್ಕಳ ಸುಪ್ತ ಪ್ರತಿಭೆ ಹೊರಹಾಕಲು ಕ್ರಿಯಾಶೀಲ ಚಟುವಟಿಕೆಗಳು ಪೂರಕ- ಎಸ್.ಸಿ.ರಾಮಚಂದ್ರRotary ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಕ್ರಿಯಾಶೀಲ ಚಟುವಟಿಕೆಗಳು ತುಂಬಾ ಪೂರಕ ಎಂದು ನಿವೃತ್ತ ಕಾರ್ಮಿಕ ಅಧಿಕಾರಿ ರೂ.ಣಿ.ಷ ಛಾರಟಿ/ಬಿಲ್ ಟ್ರಸ್ಟ್ ನ ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ ಅಭಿಮತ ವ್ಯಕ್ತಪಡಿಸಿದರು. ಶಿವಮೊಗ್ಗದ ರಾಜೇಂದ್ರ ನಗರದಲ್ಲಿರುವ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಚಿಕ್ಕ ಮಕ್ಕಳ ಗ್ರಾಜುಯೇಷನ್ ಸೆರಮನಿ 2024-25’ ಕಾರ್ಯಕ್ರಮವನ್ನು ಉದ್ಘಾಟಿಸಿ… Read more: Rotary ಮಕ್ಕಳ ಸುಪ್ತ ಪ್ರತಿಭೆ ಹೊರಹಾಕಲು ಕ್ರಿಯಾಶೀಲ ಚಟುವಟಿಕೆಗಳು ಪೂರಕ- ಎಸ್.ಸಿ.ರಾಮಚಂದ್ರ
- University of Agricultural & Horticultural Sciences ಏಪ್ರಿಲ್ 14 ರಿಂದ ಮೇ15 ವರೆಗೆ ಬೇಕರಿ ಉತ್ಪನ್ನಗಳ ತಯಾರಿಕಾ ಕೌಶಲ್ಯ ತರಬೇತಿ ಕಾರ್ಯಾಗಾರUniversity of Agricultural & Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿ:15/04/2025 ರಿಂದ ದಿ:14/05/2025 ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ. ತರಬೇತಿಯಲ್ಲಿ… Read more: University of Agricultural & Horticultural Sciences ಏಪ್ರಿಲ್ 14 ರಿಂದ ಮೇ15 ವರೆಗೆ ಬೇಕರಿ ಉತ್ಪನ್ನಗಳ ತಯಾರಿಕಾ ಕೌಶಲ್ಯ ತರಬೇತಿ ಕಾರ್ಯಾಗಾರ
- CM Siddharamaiah ಪದಕ ಪಡೆದವರು ಬೇರೆಯವರಿಗೆ ಪ್ರೇರಣೆಯಾಗಬೇಕು- ಸಿದ್ಧರಾಮಯ್ಯCM Siddharamaiah ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಮೂರು ವರ್ಷಗಳಿಂದ ಬಾಕಿ… Read more: CM Siddharamaiah ಪದಕ ಪಡೆದವರು ಬೇರೆಯವರಿಗೆ ಪ್ರೇರಣೆಯಾಗಬೇಕು- ಸಿದ್ಧರಾಮಯ್ಯ
- MESCOM ಏಪ್ರಿಲ್ 5, ಶಿವಮೊಗ್ಗ ಮೆಸ್ಕಾಂ ಉಪವಿಭಾಗ-1 ಕಚೇರಿಯಲ್ಲಿ ಜನಸಂಪರ್ಕ ಸಭೆMESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -1 ಕಛೇರಿಯಲ್ಲಿ ಏ. 05 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.… Read more: MESCOM ಏಪ್ರಿಲ್ 5, ಶಿವಮೊಗ್ಗ ಮೆಸ್ಕಾಂ ಉಪವಿಭಾಗ-1 ಕಚೇರಿಯಲ್ಲಿ ಜನಸಂಪರ್ಕ ಸಭೆ
- M.Chinnaswamy Stadium ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ನಿಮಿತ್ತ “ನಮ್ಮ ಮೆಟ್ರೋ” ಸೇವೆ ಸೌಲಭ್ಯM.Chinnaswamy Stadium ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ ನಮ್ಮ ಮೆಟ್ರೋ ಏಪ್ರಿಲ್ 02, 10, 18, 24 ಹಾಗೂ ಮೇ 03, 13, 17 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು… Read more: M.Chinnaswamy Stadium ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ನಿಮಿತ್ತ “ನಮ್ಮ ಮೆಟ್ರೋ” ಸೇವೆ ಸೌಲಭ್ಯ
- Ramakrishna Vivekananda Ashram ಶ್ರೀಶಾರದಾ ದೇವಿ ಸತ್ಸಂಗ ಕೇಂದ್ರದಲ್ಲಿ ಏಪ್ರಿಲ್ 14 ರಿಂದ 20 ವರೆಗೆ “ವಸಂತ ವಿಹಾರ 2025” ಬೇಸಿಗೆ ಶಿಬಿರRamakrishna Vivekananda Ashram ಶಿವಮೊಗ್ಗದ ರಾಮಕೃಷ್ಣ ವಿವೇಕಾನಂದ ಆಶ್ರಮದ ಮಾರ್ಗದರ್ಶನದಲ್ಲಿ ವಿನೋಬ ನಗರದ ಮೂರನೇ ಹಂತದ 8ನೇ ತಿರುವಿನಲ್ಲಿರುವ ಶ್ರೀ ಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಏಪ್ರಿಲ್ 14ರಿಂದ 20ರವರೆಗೆ 5 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ವಾರದ ವಿಶೇಷ ಬೇಸಿಗೆ ಶಿಬಿರ “ ವಸಂತ ವಿಹಾರ 2025… Read more: Ramakrishna Vivekananda Ashram ಶ್ರೀಶಾರದಾ ದೇವಿ ಸತ್ಸಂಗ ಕೇಂದ್ರದಲ್ಲಿ ಏಪ್ರಿಲ್ 14 ರಿಂದ 20 ವರೆಗೆ “ವಸಂತ ವಿಹಾರ 2025” ಬೇಸಿಗೆ ಶಿಬಿರ
- McGann District Hospital ಪ್ರಜ್ಞೆ ತಪ್ಪಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು, ದೊಡ್ಡಪೇಟೆ ಪೊಲೀಸ್ ಪ್ರಕಟಣೆMcGann District Hospital ಮಾ. 29 ರಂದು ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಹತ್ತಿರ ಸುಮಾರು 50 ವರ್ಷದ ವ್ಯಕ್ತಿ ಪ್ರಜ್ಞೆಯಿಲ್ಲದೆ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಏ.01ರಂದು ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿರುತ್ತಾರೆ. ಈ ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದಿರುವುದಿಲ್ಲ.ಮೃತನು… Read more: McGann District Hospital ಪ್ರಜ್ಞೆ ತಪ್ಪಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು, ದೊಡ್ಡಪೇಟೆ ಪೊಲೀಸ್ ಪ್ರಕಟಣೆ
- DC Shivamogga ಆಸ್ತಿ ಮಾಲೀಕತ್ವ ವಿವಾದ, ಶಿವಮೊಗ್ಗ ಡಿಸಿ ಕಚೇರಿ ಎದುರ ಮೈದಾನ ಪ್ರವೇಶ ದ್ವಾರ ಸಂಪೂರ್ಣ ಬಂದ್DC Shivamogga ಶಿವಮೊಗ್ಗದ ಡಿಸಿ ಕಚೇರಿ ಎದುರಿನ ಮೈದಾನದ ಮಾಲೀಕತ್ವ ವಿವಾದದ ಹಿನ್ನೆಲೆಯಲ್ಲಿಮೈದಾನದ ಪ್ರವೇಶ ದ್ವಾರ ಸಂಪೂರ್ಣ ಬಂದ್ ಮಾಡಲಾಗಿದೆ. ನಿನ್ನೆ ಮಧ್ಯಾಹ್ನದಿಂದ ಮೈದಾನಕ್ಕೆ ಹೊಂದಿಕೊಂಡಂತಿರುವ ಅಂಗಡಿ ಮುಂಗಟ್ಟುಗಳನ್ನು ಸಹ ಬಂದ್ ಮಾಡಲಾಗಿದ್ದು,ಮೈದಾನ ತಮಗೆ ಸೇರಿದ್ದು ಎಂದು ಮುಸ್ಲಿಮರು ಹೇಳುತ್ತಿದ್ದಾರೆ.ಮೈದಾನ ಮಹಾನಗರ ಪಾಲಿಕೆಗೆ ಸೇರಿದ್ದು ಎಂದು ಹಿಂದುಪರ ಸಂಘಟನೆಗಳು… Read more: DC Shivamogga ಆಸ್ತಿ ಮಾಲೀಕತ್ವ ವಿವಾದ, ಶಿವಮೊಗ್ಗ ಡಿಸಿ ಕಚೇರಿ ಎದುರ ಮೈದಾನ ಪ್ರವೇಶ ದ್ವಾರ ಸಂಪೂರ್ಣ ಬಂದ್
- Vijayanagara Empire ಕರ್ನಾಟಕದ ಇತಿಹಾಸಕ್ಕೆ ಹೊಸತೊಂದು ತಾಮ್ರಶಾಸನ ಸೇರ್ಪಡೆ- ಕೀರ್ತಿ ಎಂ.ಪರೇಖ್Vijayanagara Empire ಕರ್ನಾಟಕದ ಇತಿಹಾಸದ ಹೊಸ ಸೇರ್ಪಡೆಗೆ ದಾಖಲಾಗಲು ಹೊಸತೊಂದು ತಾಮ್ರದ ತಾಮ್ರದ ಪಟದ ಶಾಸನ ಇದೀಗ ಬೆಳಕಿಗೆ ಬಂದಿದೆ.ಅಂದ್ಹಾಗೆ ಇತ್ತೀಚೆಗಷ್ಟೇ ಪತ್ತೆಯಾದ ಈ ತಾಮ್ರದ ಪಟದ ಶಾಸನ ವಿಜಯನಗರ ರಾಜವಂಶಕ್ಕೆ ಸೇರಿದ್ದಾಗಿದ್ದು, ಹೀಗೆ ಬೆಳಕಿಗೆ ಬಂದ ತಾಮ್ರದ ಈ ಶಾಸನವನ್ನು ಬೆಂಗಳೂರಿನ ಫಾಲ್ಕನ್ ಕಾಯಿನ್ಸ್ ಗ್ಯಾಲರಿಯಲ್ಲಿ ಸಂರಕ್ಷಿಸಲಾಗಿದೆ.ತಾಮ್ರದ… Read more: Vijayanagara Empire ಕರ್ನಾಟಕದ ಇತಿಹಾಸಕ್ಕೆ ಹೊಸತೊಂದು ತಾಮ್ರಶಾಸನ ಸೇರ್ಪಡೆ- ಕೀರ್ತಿ ಎಂ.ಪರೇಖ್
- Sri Veeranjaneya ಏಪ್ರಿಲ್ 11 ವರೆಗೆ ಬಂಗಾರಮಕ್ಕಿಯಲ್ಲಿ ಶ್ರೀವೀರಾಂಜನೇಯ ಜಾತ್ರಾ ಮಹೋತ್ಸವSri Veeranjaneya ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬಂಗಾರಮಕ್ಕಿ ಶ್ರೀ ವಿಶ್ವವೀರಾಂಜನೇಯ ಮಹಾಸಂಸ್ಥಾನಮ್, ಹೇಮಪುರ ಮಹಾಪೀಠಮ್, ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ(ರಿ.) ಆಶ್ರಯದಲ್ಲಿ ಮಾ. 31ರಿಂದ ಏ.11ರವರೆಗೆ ಸಂಸ್ಕೃತಿ ಕುಂಭ, ಶ್ರೀ ವೀರಾಂಜನೇಯರ ಜಾತ್ರಾ ಮಹೋತ್ಸವ ನಡೆಯಲಿದೆ.ಮಾ. 31ರಂದು ಈ ಸಂಬಂಧವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ… Read more: Sri Veeranjaneya ಏಪ್ರಿಲ್ 11 ವರೆಗೆ ಬಂಗಾರಮಕ್ಕಿಯಲ್ಲಿ ಶ್ರೀವೀರಾಂಜನೇಯ ಜಾತ್ರಾ ಮಹೋತ್ಸವ
- Scouts and Guides ಶಿವಮೊಗ್ಗ ಸ್ಕೌಟ್ಸ್ & ಗೈಡ್ ನ ನಾಲ್ವರಿಗೆ ಇನ್ಸಿಗ್ನಿಯಾ ಪದಕ ಗೌರವScouts and Guides ರಾಜ್ಯಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತರ ತರಬೇತಿ ಶಿಬಿರದಲ್ಲಿ ಶಿವಮೊಗ್ಗ ಜಿಲ್ಲೆಯ ನಾಲ್ವರು ಸ್ಕೌಟ್ ಆಯುಕ್ತರಿಗೆ ಇನ್ಸಿಗ್ನಿಯಾ ಪದಕ ಗೌರವ ನೀಡಿ ಸನ್ಮಾನಿಸಲಾಯಿತು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತರ ತರಬೇತಿ ಶಿಬಿರವು ಐದು ದಿನ ನಡೆಯಿತು. ದೊಡ್ಡಬಳ್ಳಾಪುರದ… Read more: Scouts and Guides ಶಿವಮೊಗ್ಗ ಸ್ಕೌಟ್ಸ್ & ಗೈಡ್ ನ ನಾಲ್ವರಿಗೆ ಇನ್ಸಿಗ್ನಿಯಾ ಪದಕ ಗೌರವ
- Inner Wheel Club Shimoga ಹಿಂದುಳಿದ ಮಹಿಳೆಯರ ಬದುಕು ಹಸನಾಗಲು ಸಂಘ ಸಂಸ್ಥೆಗಳ ಪ್ರೋತ್ಸಾಹ ಅಗತ್ಯ- ಶಿವಾನಿ ಕೋಣಂದೂರ್Inner Wheel Club Shimoga ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಬದುಕು ಹಸನವಾಗಲು ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಂಘ ಸಂಸ್ಥೆಗಳ ನೆರವು ಅಗತ್ಯ ಎಂದು ಇಸ್ರೋ ಸಂಸ್ಥೆಯ ಡೆಪ್ಯೂಟಿ ಡೈರೆಕ್ಟರ್ ಶಿವಾನಿ ಕೋಣಂದೂರ್ ಅಬಿಮತ ವ್ಯಕ್ತಪಡಿಸಿದರು. ಅವರು ಶಿವಮೊಗ್ಗ ನಗರದ ನವ್ಯಶ್ರೀ ಸಭಾಂಗಣದಲ್ಲಿ ಇನ್ನರ್ ವೀಲ್ ಕ್ಲಬ್… Read more: Inner Wheel Club Shimoga ಹಿಂದುಳಿದ ಮಹಿಳೆಯರ ಬದುಕು ಹಸನಾಗಲು ಸಂಘ ಸಂಸ್ಥೆಗಳ ಪ್ರೋತ್ಸಾಹ ಅಗತ್ಯ- ಶಿವಾನಿ ಕೋಣಂದೂರ್
- Dr. Sharan Prakash Patil ದೂರದಿಂದ ಬಂದ ಹಿಂದುಳಿದ ವರ್ಗಗಳ ರೋಗಿಗಳಿಗೆ ಆರ್ಥಿಕ ಹೊರೆ ಹಾಕದೇ ಒಳರೋಗಿಗಳಾಗಿ ಸೇರಿಸಿಕೊಳ್ಳಿ- ಡಾ.ಶರಣ ಪ್ರಕಾಶ ಪಾಟೀಲ್Dr. Sharan Prakash Patil ಬೆಂಗಳೂರಿನ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗೆ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭೇಟಿ ನೀಡಿ, ಅಲ್ಲಿನ ಒಳರೋಗಿಗಳ ಯೋಗಕ್ಷೇಮವನ್ನು ವಿಚಾರಿಸಿದರು. ಇದೇ ಸಂದರ್ಭದಲ್ಲಿ ದೂರದೂರಿನಿಂದ ಬಂದ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ,… Read more: Dr. Sharan Prakash Patil ದೂರದಿಂದ ಬಂದ ಹಿಂದುಳಿದ ವರ್ಗಗಳ ರೋಗಿಗಳಿಗೆ ಆರ್ಥಿಕ ಹೊರೆ ಹಾಕದೇ ಒಳರೋಗಿಗಳಾಗಿ ಸೇರಿಸಿಕೊಳ್ಳಿ- ಡಾ.ಶರಣ ಪ್ರಕಾಶ ಪಾಟೀಲ್
- S.N. Channabasappa ಶಾಸಕ ಚೆನ್ನಿ ಅವರಿಂದ ಶಿವಮೊಗ್ಗ ವಾರ್ಡ್ 21 ಕ್ಕೆ ಭೇಟಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನS.N. Channabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮಹಾನಗರ ಪಾಲಿಕೆ, ಜಲ ಮಂಡಳಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಂಜಿನಿಯರ್ಗಳೊಂದಿಗೆ ವಾರ್ಡ್ ನಂ. 21 ತಿಲಕ್ ನಗರ ಬಡಾವಣೆಗೆ ಭೇಟಿ ನೀಡಿ, ಅಲ್ಲಿನ ನೀರಿನ ಸಮಸ್ಯೆ ಕುರಿತು ಸ್ಥಳೀಯ ನಿವಾಸಿಗಳಿಂದ ನೇರವಾಗಿ ಮಾಹಿತಿ ಪಡೆದರು.… Read more: S.N. Channabasappa ಶಾಸಕ ಚೆನ್ನಿ ಅವರಿಂದ ಶಿವಮೊಗ್ಗ ವಾರ್ಡ್ 21 ಕ್ಕೆ ಭೇಟಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನ
- B.Y. Vijayendra ಬೆಲೆ ಏರಿಕೆ ವಿರುದ್ಧ ಏಪ್ರಿಲ್ 2. ಅಹೋರಾತ್ರಿ ಧರಣಿ, ಎಪ್ರಿಲ್ 7 ರಂದು ಜನಾಕ್ರೋಶ ಜಾಥಾ- ಬಿ.ವೈ.ವಿಜಯೇಂದ್ರB.Y. Vijayendra ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ಬಳಿಕ ಬೆಲೆ ಏರಿಕೆಯ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಾರೆ. ಇದರಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಗಳ ವಿರುದ್ಧ ಏಪ್ರಿಲ್ 2 ರಂದು ಬಿಜೆಪಿ ಅಹೋರಾತ್ರಿ ಧರಣಿ ನಡೆಸಲಿದೆ. B.Y. Vijayendra ಮುಸಲ್ಮಾನರಿಗೆ ಮೀಸಲಾತಿ ನೀಡಿರುವುದು, ದಲಿತರ ಹಣವನ್ನು… Read more: B.Y. Vijayendra ಬೆಲೆ ಏರಿಕೆ ವಿರುದ್ಧ ಏಪ್ರಿಲ್ 2. ಅಹೋರಾತ್ರಿ ಧರಣಿ, ಎಪ್ರಿಲ್ 7 ರಂದು ಜನಾಕ್ರೋಶ ಜಾಥಾ- ಬಿ.ವೈ.ವಿಜಯೇಂದ್ರ
- Department of School Education ದೈಹಿಕ ಶಿಕ್ಷಣ ಶಿಕ್ಷಕ ಎಲ್.ಎಸ್. ರಘು ಅವರಿಗೆ ಟೇಬಲ್ ಟೆನ್ನೀಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕDepartment of School Education ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ನಗರದ ಕಿದ್ವಾಯಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಘು ಎಲ್. ಎಸ್. ಟೇಬಲ್ ಟೆನ್ನಿಸ್ ನಲ್ಲಿ… Read more: Department of School Education ದೈಹಿಕ ಶಿಕ್ಷಣ ಶಿಕ್ಷಕ ಎಲ್.ಎಸ್. ರಘು ಅವರಿಗೆ ಟೇಬಲ್ ಟೆನ್ನೀಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ
- CM Siddharamaiah ಕಿತ್ತೂರು ಚೆನ್ನಮ್ಮ ಸಮಾಧಿಯನ್ನ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಸಿಎಂ ಮನವಿ ಪತ್ರCM Siddharamaiah ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಾವು ಬರೆದಿರುವ ಪತ್ರದ ಕನ್ನಡ ಭಾಷಾಂತರವನ್ನ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೇ, ವಿಷಯ: ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು… Read more: CM Siddharamaiah ಕಿತ್ತೂರು ಚೆನ್ನಮ್ಮ ಸಮಾಧಿಯನ್ನ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಸಿಎಂ ಮನವಿ ಪತ್ರ
- Ramzan Festival In Shivamogga ಶಿವಮೊಗ್ಗದಲ್ಲಿ ಸಂಭ್ರಮದ ರಂಜಾನ್ ಆಚರಣೆRamzan Festival In Shivamogga ನಾಡಿನೆಲ್ಲೆಡೆ ನಡೆಯುತ್ತಿರುವ ಮುಸ್ಲಿಂ ಬಾಂಧವರಿಂದ ಸಂಭ್ರಮದ ರಂಜಾನ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಮಲೆನಾಡು ಶಿವಮೊಗ್ಗದಲ್ಲೂ ಅದ್ಧೂರಿಯಾಗಿ ರಂಜಾನ್ ಹಬ್ಬ ಆರಂಭಗೊಂಡಿದೆ. ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಇಂದು ರಂಜಾನ್ ಆಚರಿಸಲಾಯಿತು. ಹೊಸ ಉಡುಪು ತೊಟ್ಟ ಮುಸ್ಲೀಮ್ ಸಮುದಾಯದವರು ಸೋಮವಾರ ಬೆಳಗ್ಗೆಯೇ ಈದ್ಗಾ ಮೈದಾನಗಳಿಗೆ ತೆರಳಿ… Read more: Ramzan Festival In Shivamogga ಶಿವಮೊಗ್ಗದಲ್ಲಿ ಸಂಭ್ರಮದ ರಂಜಾನ್ ಆಚರಣೆ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App
KLIVE Android App on Google Play Store

Download the most loved Klive App for your Android phone or tablet.