- Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ ಮಾಡಿಸಬೇಕು- ಡಾ.ರಕ್ಷಾರಾವ್Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು ಎಂದು ಉಷಾ ನರ್ಸಿಂಗ್ ಹೋಂ ವೈದ್ಯೆ ಡಾ. ರಕ್ಷಾ ರಾವ್ ಹೇಳಿದರು.ಶಿವಮೊಗ್ಗ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ದೈವಜ್ಞ ಮಹಿಳಾ ಮಂಡಳಿ ವತಿಯಿಂದ ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಸ್ತನ ಮತ್ತು… Read more: Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ ಮಾಡಿಸಬೇಕು- ಡಾ.ರಕ್ಷಾರಾವ್
- ಡಿಸೆಂಬರ್ 6. ಗೃಹರಕ್ಷಕ ದಳ ದಿನಾಚರಣೆ ಸರ್ವ ಸಿದ್ಧತೆಶಿವಮೊಗ್ಗ ಜಿಲ್ಲಾ ಗೃಹ ರಕ್ಷಕದಳವು ಡಿ. 06 ರಂದು ಸಂಜೆ 4.00ಕ್ಕೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆಯನ್ನು ಆಯೋಜಿಸಿದೆ.ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವಿಶೇಷ ಆಹ್ವಾನಿತರು. ಜಿಲ್ಲಾ ಸಮಾದೇಷ್ಟರು ಡಾ. ಚೇತನ್… Read more: ಡಿಸೆಂಬರ್ 6. ಗೃಹರಕ್ಷಕ ದಳ ದಿನಾಚರಣೆ ಸರ್ವ ಸಿದ್ಧತೆ
- MESCOM ಡಿಸೆಂಬರ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆMESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು, ಈ ಉಪವಿಭಾಗ ವ್ಯಾಪ್ತಿಯ ಗ್ರಾಹಕರು ಈ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
- ಡಿಸೆಂಬರ್ 15 ರಿಂದ ತ್ಯಾಗರಾಜ ಪಂಚರತ್ನ ಕೃತಿಗಳ ಕಲಿಕಾ ಶಿಬಿರಶಿವಮೊಗ್ಗ ನಗರದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಶಿಕ್ಷಣ ಮುಗಿಸಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ದೊರೆಯುತ್ತಿದೆ. ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನೋತ್ಸವದ ಅಂಗವಾಗಿ, ಶ್ರೀ ಗುರುಗುಹ ಸಂಸ್ಥೆ ತನ್ನ 50 ನೇ ವರ್ಷದ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ, 15-12-2025 , ಶ್ರೀ ತ್ಯಾಗರಾಜ ಪಂಚರತ್ನ ಕೃತಿಗಳ ಉಚಿತ ಒಂದು ತಿಂಗಳ… Read more: ಡಿಸೆಂಬರ್ 15 ರಿಂದ ತ್ಯಾಗರಾಜ ಪಂಚರತ್ನ ಕೃತಿಗಳ ಕಲಿಕಾ ಶಿಬಿರ
- Bangalore International Film Festival ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡ, ಭಾರತೀಯ ಮತ್ತು ಏಷಿಯನ್ ವಿಭಾಗಕ್ಕೆ ಚಲನಚಿತ್ರಗಳ ಪ್ರವೇಶಕ್ಕೆ ಪ್ರಕಟಣೆBangalore International Film Festival FIAPF ಸಂಸ್ಥೆಯ ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿರುವ, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು, ಕರ್ನಾಟಕ ರಾಜ್ಯದ ಮತ್ತು ಬೆಂಗಳೂರು ಮಹಾನಗರದ ಮಹತ್ವದ ಸಾಂಸ್ಕೃತಿಕ ಹಬ್ಬ. ಕರ್ನಾಟಕ ಸರ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಗಳ ಮೂಲಕ ಜನವರಿ 29 ರಿಂದ… Read more: Bangalore International Film Festival ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡ, ಭಾರತೀಯ ಮತ್ತು ಏಷಿಯನ್ ವಿಭಾಗಕ್ಕೆ ಚಲನಚಿತ್ರಗಳ ಪ್ರವೇಶಕ್ಕೆ ಪ್ರಕಟಣೆ
- DC Shivamogga ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ” ಮುಜರಾಯಿ ದೇವಾಲಯ” ನಾಮಫಲಕ & ಸಿಸಿಟಿವಿ ಅಳವಡಿಕೆ ಕಡ್ಡಾಯ -‘ ಡೀಸಿ’ ಗುರುದತ್ತ ಹೆಗಡೆDC Shivamogga ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ಧಾರ್ಮಿಕ ದತ್ತಿ ಇಲಾಖೆ ಮುಜರಾಯಿ ದೇವಾಲಯ ಕರ್ನಾಟಕ ಸರ್ಕಾರ ಎಂದು ನಾಮಫಲಕ ಅಳವಡಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಹಶೀಲ್ದಾರ್ಗಳಿಗೆ ಸೂಚಿಸಿದರು.ದಿನಾಂಕ:02.12.2025 ರಂದು ಜಿಲ್ಲಾ ವ್ಯಾಪ್ತಿಯ ಮುಜರಾಯಿ… Read more: DC Shivamogga ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ” ಮುಜರಾಯಿ ದೇವಾಲಯ” ನಾಮಫಲಕ & ಸಿಸಿಟಿವಿ ಅಳವಡಿಕೆ ಕಡ್ಡಾಯ -‘ ಡೀಸಿ’ ಗುರುದತ್ತ ಹೆಗಡೆ
- Consumer Disputes Redressal Commission ಕ್ರೆಡಿಟ್ ಕಾರ್ಡಿನಿಂದ ಅನಧಿಕೃತ ಹಣ ಕಡಿತ, ಸೇವಾನ್ಯೂನತೆ ಎಸಗಿದ ಸಂಸ್ಥೆಗೆ ದಂಡConsumer Disputes Redressal Commission ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಕಡಿತವಾದ ಮೊತ್ತಗಳ ಬಗ್ಗೆ ಆರ್ಬಿಐ ಮಾರ್ಗಸೂಚಿಗಳನ್ನು ಪರಿಗಣಿಸದೆ ಹಾಗೂ ಸರಿಯಾದ ರೀತಿಯಲ್ಲಿ ತನಿಖೆಯನ್ನು ಮಾಡದೇ, ಕಟಾವಣೆಗೊಂಡ ಮೊತ್ತವನ್ನು ಕ್ರೆಡಿಟ್ ಕಾರ್ಡ್ಗೆ ಮರುಜಮೆ ಮಾಡದೇ ಎಸ್ಬಿಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವಿಸ್ ಲಿ.ಬೆಂಗಳೂರು ಇವರು ಸೇವಾನ್ಯೂನ್ಯತೆ ಎಸಗಿದ್ದು ದೂರುದಾರರಿಗೆ ಸೂಕ್ತ… Read more: Consumer Disputes Redressal Commission ಕ್ರೆಡಿಟ್ ಕಾರ್ಡಿನಿಂದ ಅನಧಿಕೃತ ಹಣ ಕಡಿತ, ಸೇವಾನ್ಯೂನತೆ ಎಸಗಿದ ಸಂಸ್ಥೆಗೆ ದಂಡ
- Minority Welfare Department 2025-26 ನೇ ಸಾಲಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖಾ ವತಿಯಂದ ಬಿಎಡ್ ವ್ಯಾಸಂಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಇಲಾಖೆ ಪ್ರಕಟಣೆMinority Welfare Department 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ… Read more: Minority Welfare Department 2025-26 ನೇ ಸಾಲಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖಾ ವತಿಯಂದ ಬಿಎಡ್ ವ್ಯಾಸಂಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಇಲಾಖೆ ಪ್ರಕಟಣೆ
- Rotary Shimoga ಆರೋಗ್ಯ, ಶಿಕ್ಷಣ ಕ್ಷೇತ್ರದ ಸೇವೆಯಲ್ಲಿ ತೊಡಗಿರುವ ರೋಟರಿ ಸೇವೆ ಶ್ಲಾಘನೀಯ- ಕೆ.ಇ.ಕಾಂತೇಶ್Rotary Shimoga ರೋಟರಿ ಜ್ಯೂಬಿಲಿ ಸಂಸ್ಥೆಯು ಪಾರದರ್ಶಕವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿ ದ್ದು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಒತ್ತು ನೀಡಿ ಗ್ರಾಮಾಂತರ ಶಾಲೆಗಳಿಗೆ ಅನೇಕ ಸೌಲಭ್ಯ ಒದಗಿಸುತ್ತಿರುವುದು ಶ್ಲಾಘನೀಯ ಎಂದು ರೋಟರಿ ಶಿವಮೊಗ್ಗ ಜ್ಯುಬಿಲಿ ಕ್ಲಬ್ ವಾರದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಪೋಲಿಯೊ ಲಸಿಕೆ ಅಭಿಯಾನದಿಂದ… Read more: Rotary Shimoga ಆರೋಗ್ಯ, ಶಿಕ್ಷಣ ಕ್ಷೇತ್ರದ ಸೇವೆಯಲ್ಲಿ ತೊಡಗಿರುವ ರೋಟರಿ ಸೇವೆ ಶ್ಲಾಘನೀಯ- ಕೆ.ಇ.ಕಾಂತೇಶ್
- Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸ್ವ ಉದ್ಯೋಗ ಯೋಜನೆ ಪ್ರಕಟಣೆCanara Bank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ ತಿಂಗಳ ಡಿ.22 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರವನ್ನು… Read more: Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸ್ವ ಉದ್ಯೋಗ ಯೋಜನೆ ಪ್ರಕಟಣೆ
- Rangayana Shivamogga ಡಿಸೆಂಬರ್ 5, ಶಿವಮೊಗ್ಗದ ರಂಗಾಯಣದಲ್ಲಿ “ನಮ್ಮೊಳಗೊಬ್ಬ ಗಾಂಧಿ” ನಾಟಕ ಪ್ರದರ್ಶನRangayana Shivamogga ರಂಗಾಯಣ, ಶಿವಮೊಗ್ಗ ರೆಪರ್ಟರಿ ಕಲಾವಿದರ ಪ್ರಸ್ತುತಿಯಲ್ಲಿ ಡಿ.5 ರಂದು ಶಿವಮೊಗ್ಗದ ಅಶೋಕನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 6.30ಕ್ಕೆ ಡಾ.ಡಿ.ಎಸ್.ಚೌಗಲೆ ರಚನೆಯ ಶ್ರೀ ಚಿದಂಬರ ರಾವ್ ಜಂಬೆ ನಿರ್ದೇಶನದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ನಾಟಕವನ್ನು ಸಂಸ್ಕೃತಿ ಚಿಂತಕರಾದ ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ… Read more: Rangayana Shivamogga ಡಿಸೆಂಬರ್ 5, ಶಿವಮೊಗ್ಗದ ರಂಗಾಯಣದಲ್ಲಿ “ನಮ್ಮೊಳಗೊಬ್ಬ ಗಾಂಧಿ” ನಾಟಕ ಪ್ರದರ್ಶನ
- ಬೆಂಗಳೂರು ಜಲಮಂಡಳಿಗೆ ” ಜಿಯೋಸ್ಪೆಷಿಯಲ್ ಎಕ್ಸಲೆನ್ಸ್ “ಪ್ರಶಸ್ತಿಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತನ್ನ ಜಿಐಎಸ್-ಆಧಾರಿತ ಯುಟಿಲಿಟಿ ಆಸ್ತಿ ನಿರ್ವಹಣಾ ವೇದಿಕೆ ಜಲಪಥಕ್ಕಾಗಿ ಪ್ರತಿಷ್ಠಿತ ‘ಜಿಯೋಸ್ಪೇಷಿಯಲ್ ಎಕ್ಸಲೆನ್ಸ್ ಪ್ರಶಸ್ತಿ’ (Geospatial Excellence Award) ಗಾಗಿ ಭಾಜನವಾಗಿದೆ. ಹೊಸ ದೆಹಲಿಯ ಭಾರತ್ ಮಂಟಪಂನಲ್ಲಿ ನಡೆದ ‘ಜಿಯೋಸ್ಮಾರ್ಟ್ ಇಂಡಿಯಾ 2025’ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಸಮ್ಮೇಳನದ… Read more: ಬೆಂಗಳೂರು ಜಲಮಂಡಳಿಗೆ ” ಜಿಯೋಸ್ಪೆಷಿಯಲ್ ಎಕ್ಸಲೆನ್ಸ್ “ಪ್ರಶಸ್ತಿ
- ಶಿವಮೊಗ್ಗದಲ್ಲಿ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮ ಯಶಸ್ವಿಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ 200 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ಧ್ಯೇಯದೊಂದಿಗೆ ಅನವರತ ಫೌಂಡೇಶನ್ ಹಮ್ಮಿಕೊಂಡಿದ್ದ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮವು ಶಿವಮೊಗ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಶಿಕ್ಷಣದ ಮೂಲಕ ಸಾಮಾಜಿಕ ಪ್ರಗತಿಗೆ ನಿರಂತರ ಬೆಂಬಲ ನೀಡುವ ಗುರಿಯನ್ನು ಈಡೇರಿಸುವ ಈ ಮಹತ್ವದ ಕಾರ್ಯಕ್ರಮದಲ್ಲಿ, ಸಮಾಜದ ಪ್ರತಿಭಾನ್ವಿತ… Read more: ಶಿವಮೊಗ್ಗದಲ್ಲಿ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮ ಯಶಸ್ವಿ
- Keladi Shivappa Nayak University of Agriculture and Horticulture ಡಿ.15 ರಿಂದ ಒಂದು ತಿಂಗಳ ಅವಧಿಯ ಬೇಕರಿ ಉತ್ಪನ್ನಗಳ ತಯಾರಿಕಾ ಕೌಶಲ ತರಬೇತಿKeladi Shivappa Nayak University of Agriculture and Horticulture ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ದಿ:15/12/2025 ರಿಂದ ದಿ:13/01/2026 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್… Read more: Keladi Shivappa Nayak University of Agriculture and Horticulture ಡಿ.15 ರಿಂದ ಒಂದು ತಿಂಗಳ ಅವಧಿಯ ಬೇಕರಿ ಉತ್ಪನ್ನಗಳ ತಯಾರಿಕಾ ಕೌಶಲ ತರಬೇತಿ
- Armed Forces Flag Day ಡಿಸೆಂಬರ್ 8 ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಗೆ ಜಿಲ್ಲಾಡಳಿತದಿಂದ ಪೂರ್ವಸಿದ್ಧತೆArmed Forces Flag Day ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಧ್ವಜ ಬಿಡುಗಡೆ ಸಮಾರಂಭವನ್ನು ಡಿ.08 ರಂದು ಬೆಳಿಗ್ಗೆ 11 ಘಂಟೆಗೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದು, ಜಿಲ್ಲಾಧಿಕಾರಿಗಳು ಧ್ವಜ ಬಿಡುಗಡೆಗೊಳಿಸುವರು. ಈ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಮಾಜಿ… Read more: Armed Forces Flag Day ಡಿಸೆಂಬರ್ 8 ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಗೆ ಜಿಲ್ಲಾಡಳಿತದಿಂದ ಪೂರ್ವಸಿದ್ಧತೆ
- ಶಿವಮೊಗ್ಗದ ಜೈನ ಸಮಾಜದ ಹಿರಿಯ ಮುಖಂಡ ಎಸ್.ಜಿ.ಜಿನರಾಜ ಜೈನ್ ನಿಧನಶಿವಮೊಗ್ಗ ನಗರದ ಗಾಂಧಿ ಬಜಾರ್ನ ನಿವಾಸಿ, ಹಿರಿಯ ಆರ್.ಎಸ್.ಎಸ್. ಕಾರ್ಯಕರ್ತರು, ದಿಗಂಬರ ಜೈನ್ ಸಮಾಜದ ಹಿರಿಯ ಮುಖಂಡರು, ಹವ್ಯಾಸಿ ಕವಿ, ಸಮಾಜಸೇವಕರು ಹಾಗೂ ವಿಕಾಸ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿದ್ದ ಶ್ರಿ ಶಾ. ಎಸ್. ಜಿ. ಜನರಾಜ ಜೈನ್ (ವಯಸ್ಸು 85) ರವರು ವಯೋಸಹಜ ಅನಾರೋಗ್ಯದಿಂದ ತಮ್ಮ… Read more: ಶಿವಮೊಗ್ಗದ ಜೈನ ಸಮಾಜದ ಹಿರಿಯ ಮುಖಂಡ ಎಸ್.ಜಿ.ಜಿನರಾಜ ಜೈನ್ ನಿಧನ
- Shivamogga Police ಅನಾಮಧೇಯ ವ್ಯಕ್ತಿ ಸಾವು, ವಾರಸುದಾರರ ಪತ್ತೆಗೆ ಪೊಲೀಸ್ ಠಾಣೆಯಿಂದ ಮನವಿShivamogga Police ಶಿವಮೊಗ್ಗ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ನ.29 ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 45 ರಿಂದ 50 ವರ್ಷ ವಯಸ್ಸಿನ ಅನಾಮಧೇಯ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾನೆ.ಮೃತ ಅಪರಿಚಿತ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ಕೋಲು ಮುಖ, ಸಾಧಾರಣ… Read more: Shivamogga Police ಅನಾಮಧೇಯ ವ್ಯಕ್ತಿ ಸಾವು, ವಾರಸುದಾರರ ಪತ್ತೆಗೆ ಪೊಲೀಸ್ ಠಾಣೆಯಿಂದ ಮನವಿ
- Consumer Disputes Redressal Commission ಮೋಸದಿಂದ ಕಟಾಯಿಸಿದ ಹಣದ ಬಗ್ಗೆ ದೂರು ಸಲ್ಲಿಸಿದರೂ ಕ್ರಮಕೈಗೊಳ್ಳದ ಬ್ಯಾಂಕ್ ನಿಂದ ಗ್ರಾಹಕರಿಗೆ ಪರಿಹಾರ ನೀಡಲು ಆದೇಶConsumer Disputes Redressal Commission ಮೋಸದಿಂದ ಕಟಾವಣೆಯಾದ ಮೊತ್ತದ ಕುರಿತು ಸರಿಯಾದ ಕ್ರಮ ಕೈಗೊಳ್ಳದ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ, ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ. ದೂರುದಾರರಾದ ದೇವಾಪ್ರಸಾದ್, ಶಾಂತಿನಗರ, ಶಿವಮೊಗ್ಗ, ವ್ಯವಸ್ಥಾಪಕರು ಯೂನಿಯನ್ ಬ್ಯಾಂಕ್, ವಿನೋಬನಗರ ಶಾಖೆ,… Read more: Consumer Disputes Redressal Commission ಮೋಸದಿಂದ ಕಟಾಯಿಸಿದ ಹಣದ ಬಗ್ಗೆ ದೂರು ಸಲ್ಲಿಸಿದರೂ ಕ್ರಮಕೈಗೊಳ್ಳದ ಬ್ಯಾಂಕ್ ನಿಂದ ಗ್ರಾಹಕರಿಗೆ ಪರಿಹಾರ ನೀಡಲು ಆದೇಶ
- B.Y. Raghavendra ವಾತಾವರಣ ಆಧಾರಿತ ಬೆಳೆವಿಮೆ ಹಣ ನೀಡಲು ಮತ್ತು ಅಡಿಕೆಗೆ ಬಂದಿರುವ ಎಲೆ ಚುಕ್ಕೆ ರೋಗ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಘವೇಂದ್ರB.Y. Raghavendra ಸಂಸತ್ತಿನಲ್ಲಿ ಶೂನ್ಯ ಕಾಲ ಉಲ್ಲೇಖದ ಮೂಲಕ ಮಲೆನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಡಿಕೆ ರೈತರು ಎದುರಿಸುತ್ತಿರುವ ಗಂಭೀರ ಸಂಕಷ್ಟವನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಪ್ರಸ್ತಾಪಿಸಿದ್ದಾರೆ. ಹಳದಿ ಎಲೆ ರೋಗ (YLD) ಹಾಗೂ ಎಲೆ ಚುಕ್ಕೆ ರೋಗ (LSD) ಎಂಬ ಭೀಕರ ರೋಗಗಳು, ಜೊತೆಗೆ ಸತತವಾಗಿ ನಾಲ್ಕು… Read more: B.Y. Raghavendra ವಾತಾವರಣ ಆಧಾರಿತ ಬೆಳೆವಿಮೆ ಹಣ ನೀಡಲು ಮತ್ತು ಅಡಿಕೆಗೆ ಬಂದಿರುವ ಎಲೆ ಚುಕ್ಕೆ ರೋಗ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಘವೇಂದ್ರ
- MESCOM ಡಿಸೆಂಬರ್ 5. ಶಿವಮೊಗ್ಗದ ಬಿಎಸ್ಎನ್ಎಲ್ ಭವನ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.ಮೆಸ್ಕಾಂ ಪ್ರಕಟಣೆMESCOM ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.5 ರಂದು ಬೆಳಿಗ್ಗೆ 09:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ನಗರದ ಬಿಎಸ್ ಎನ್ ಎಲ್ ಭವನ ಬಿ ಮತ್ತು ಸಿ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು… Read more: MESCOM ಡಿಸೆಂಬರ್ 5. ಶಿವಮೊಗ್ಗದ ಬಿಎಸ್ಎನ್ಎಲ್ ಭವನ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.ಮೆಸ್ಕಾಂ ಪ್ರಕಟಣೆ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















