- Pace PU College Shivamogga ಶಿವಮೊಗ್ಗ ಪೇಸ್ ಕಾಲೇಜಿಗೆ ಉತ್ತಮ ಪಿಯು ಪರೀಕ್ಷಾ ಫಲಿತಾಂಶPace PU College Shivamogga 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ ಹಾಜರಾದ ಶಿವಮೊಗ್ಗದ ಪೇಸ್ ಪಿಯು ಕಾಲೇಜಿನ ಒಟ್ಟು 624 ವಿದ್ಯಾರ್ಥಿಗಳಲ್ಲಿ 380 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 236 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು, 03 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದು 99.2% ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳು… Read more: Pace PU College Shivamogga ಶಿವಮೊಗ್ಗ ಪೇಸ್ ಕಾಲೇಜಿಗೆ ಉತ್ತಮ ಪಿಯು ಪರೀಕ್ಷಾ ಫಲಿತಾಂಶ
- State Innovation and Technology Society ಶಿವಮೊಗ್ಗದ ರಾಘವೇಂದ್ರ ಅವರಿಗೆ “ಎಲಿವೇಟ್ -2024” ವಿಶೇಷ ಪ್ರಶಸ್ತಿState Innovation and Technology Society ರಾಜ್ಯ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್) ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಯಿಂದ ಬೆಂಗಳೂರಿನಲ್ಲಿ ನಡೆದ ಕರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಆಕೃತಿ 3ಡಿ ಪ್ರೈವೇಟ್ ಲಿಮಿಟೆಡ್ಗೆ ರಾಜ್ಯದಲ್ಲಿಯೇ ಪ್ರಥಮ ಭಾರಿಗೆ ಎಲಿವೇಟ್ 2024 ವಿಶೇಷ ಪ್ರಶಸ್ತಿ… Read more: State Innovation and Technology Society ಶಿವಮೊಗ್ಗದ ರಾಘವೇಂದ್ರ ಅವರಿಗೆ “ಎಲಿವೇಟ್ -2024” ವಿಶೇಷ ಪ್ರಶಸ್ತಿ
- Shri Mahavir Jayanti ಏಪ್ರಿಲ್ 10. ಜಿಲ್ಲಾಡಳಿತದಿಂದ ಶ್ರೀಮಹಾವೀರ ಜಯಂತಿ ಆಚರಣೆಗೆ ಸಿದ್ಧತೆShri Mahavir Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ ಸಮಾಜದ ವಿವಿಧ ಸಂಘಟನೆಗಳು, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏ.10 ರ ಸಂಜೆ 4.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶಾಲಾ ಶಿಕ್ಷಣ ಮತ್ತು… Read more: Shri Mahavir Jayanti ಏಪ್ರಿಲ್ 10. ಜಿಲ್ಲಾಡಳಿತದಿಂದ ಶ್ರೀಮಹಾವೀರ ಜಯಂತಿ ಆಚರಣೆಗೆ ಸಿದ್ಧತೆ
- ಪ್ರಸ್ತುತ ಸಂಸತ್ ಭವನದಂತೆ ಅಂದಿನ ಅನುಭವ ಮಂಟಪ- ಡಾ.ಭೀಮ ಶಂಕರ ಜೋಷಿಅಂದಿನ ಅನುಭವ ಮಂಟಪ ಇಂದಿಗೂ ಪ್ರಸ್ತುತ, ಸಂಸತ್ ಭವನ ಅಂದಿನ ರೀತಿಯಲ್ಲೆ ನಡೆದು ಬರುತ್ತಿದ್ದು, ವಿಶ್ವಸಾಹಿತ್ಯಕ್ಕೆ ವಚನ ಸಾಹಿತ್ಯ ಅತ್ಯುತ್ತಮ ಕೊಡುಗೆ ಎಂದು ಪ್ರೊ. ಡಾ. ಭೀಮಶಂಕರ ಜೋಶಿರವರು ಹೇಳಿದರು. ಲಿಂಗಾಯತ ಧರ್ಮ ಮಹಾಸಭಾದಲ್ಲಿ ಜರುಗಿದ ದೇವೀರಪ್ಪ ಟ್ರಸ್ಟ್ ಪ್ರಾಯೋಜಿತ ರಾಗವಾಂಕ ರಚಿತ ಸಿದ್ದರಾಮ ಚರಿತೆಯ ಬಗ್ಗೆ ಮಾತನಾಡಿದ… Read more: ಪ್ರಸ್ತುತ ಸಂಸತ್ ಭವನದಂತೆ ಅಂದಿನ ಅನುಭವ ಮಂಟಪ- ಡಾ.ಭೀಮ ಶಂಕರ ಜೋಷಿ
- ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಕಲಿ ಗೋಲ್ಡ್ ಪ್ರಕರಣ ವಿವಿಧೆಡೆ ‘ಇಡಿ’ ದಾಳಿಶಿವಮೊಗ್ಗದಲ್ಲಿ ಏಕಕಾಲಕ್ಕೆ ಏಳು ಪ್ರತ್ಯೇಕ ಸ್ಥಳಗಳಲ್ಲಿ ಇಡಿ ದಾಳಿ ನಡೆದಿದೆ. ನಕಲಿ ಚಿನ್ನವನ್ನ ಅಡವಿಟ್ಟು ಹಣ ಪಡೆದು ಅನ್ಯ ಉದ್ದೇಶಕ್ಕೆ ಬಳಸಿರುವ ಆರೋಪದ ಮೇರೆಗೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ನಿವಾಸ, ಬ್ಯಾಂಕ್ ಮಾಜಿ ಚಾಲಕ ಶಿವಕುಮಾರ್, ಹಾಲಿ ಜನರಲ್… Read more: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಕಲಿ ಗೋಲ್ಡ್ ಪ್ರಕರಣ ವಿವಿಧೆಡೆ ‘ಇಡಿ’ ದಾಳಿ
- Actor Prakash Belawadi ಏಪ್ರಿಲ್ 9, ಶಿವಮೊಗ್ಗದಲ್ಲಿ ನಟ, ರಂಗಕರ್ಮಿ ಪ್ರಕಾಶ್ ಬೆಳವಾಡಿ ವಿಶೇಷ ಉಪನ್ಯಾಸActor Prakash Belawadi ಶಿವಮೊಗ್ಗ ನಗರದ ಸಮಾನ ಮನಸ್ಕರ ವೇದಿಕೆ ಬಹುಮುಖಿಯ 50ನೇ ಕಾರ್ಯಕ್ರಮವಾಗಿ ನಾಡಿನ ಹೆಸರಾಂತ ಹಿರಿತೆರೆ-ಕಿರುತೆರೆ ಕಲಾವಿದ, ರಂಗಕರ್ಮಿ ಪ್ರಕಾಶ್ ಬೆಳವಾಡಿಯವರಿಂದ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿದೆ.ಏ.09ರ ಬುಧವಾರ ಸಂಜೆ 05:30 ಕ್ಕೆ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪ್ರಕಾಶ್ ಬೆಳವಾಡಿಯವರು ತಂತ್ರಜ್ಞಾನ… Read more: Actor Prakash Belawadi ಏಪ್ರಿಲ್ 9, ಶಿವಮೊಗ್ಗದಲ್ಲಿ ನಟ, ರಂಗಕರ್ಮಿ ಪ್ರಕಾಶ್ ಬೆಳವಾಡಿ ವಿಶೇಷ ಉಪನ್ಯಾಸ
- Canara Bank Institute For Self-Employment ಟೈಲರಿಂಗ್, ಕುರಿ ಸಾಕಾಣಿಕೆ & ಟ್ಯಾಲಿ ಅಕೌಂಟಿಂಗ್ ಕಲಿಯಬೇಕೆ ? ಉಚಿತ ತರಬೇತಿ. ಆಸಕ್ತರಿಗೆ ಇಲ್ಲಿದೆ ಮಾಹಿತಿCanara Bank Institute For Self-Employment ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ 45 ವರ್ಷ… Read more: Canara Bank Institute For Self-Employment ಟೈಲರಿಂಗ್, ಕುರಿ ಸಾಕಾಣಿಕೆ & ಟ್ಯಾಲಿ ಅಕೌಂಟಿಂಗ್ ಕಲಿಯಬೇಕೆ ? ಉಚಿತ ತರಬೇತಿ. ಆಸಕ್ತರಿಗೆ ಇಲ್ಲಿದೆ ಮಾಹಿತಿ
- State Finance Commission ಸ್ಥಳೀಯ ಸಂಸ್ಥೆಗಳು ತಮ್ಮದೇ ಸಂಪನ್ಮೂಲ ಕ್ರೋಢೀಕರಣಕ್ಕೆ ಆದ್ಯತೆ ನೀಡಬೇಕು- ಡಾ.ಸಿ.ನಾರಾಯಣ ಸ್ವಾಮಿState Finance Commission ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕವಾಗಿ ಹಣಕಾಸು ಹಂಚಿಕೆ ಹಾಗೂ ಆಡಳಿತ ಸುಧಾರಣೆಗಾಗಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 5ನೇ ರಾಜ್ಯ ಹಣಕಾಸು ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ.ಸಿ.ನಾರಾಯಣ… Read more: State Finance Commission ಸ್ಥಳೀಯ ಸಂಸ್ಥೆಗಳು ತಮ್ಮದೇ ಸಂಪನ್ಮೂಲ ಕ್ರೋಢೀಕರಣಕ್ಕೆ ಆದ್ಯತೆ ನೀಡಬೇಕು- ಡಾ.ಸಿ.ನಾರಾಯಣ ಸ್ವಾಮಿ
- Bapuji Institute of Hi-Tech Education ಕೃತಕ ಬುದ್ಧಿಮತ್ತೆಯಿಂದಾಗಿಪ್ರಸಕ್ತ ವರ್ಷದಲ್ಲಿ 85 ಮಿಲಿಯನ್ ಉದ್ಯೋಗ ಸೃಷ್ಟಿ-ಡಾ.ಜಿ.ರಂಗರಾಜ್Bapuji Institute of Hi-Tech Education ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಕೃತಕ ಬುದ್ಧಿಮತ್ತೆಯಿಂದಾಗಿ 85 ಮಿಲಿಯನ್ ಉದ್ಯೋಗಗಳು ಹೋಗುವ ಅಂದಾಜಿದ್ದರೂ ಆತಂಕ ಪಡಬೇಕಾದ ಕಾರಣವಿಲ್ಲ, ಏಕೆಂದರೆ ಇದು 97 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿ ಮಾಡಲಿದೆ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ… Read more: Bapuji Institute of Hi-Tech Education ಕೃತಕ ಬುದ್ಧಿಮತ್ತೆಯಿಂದಾಗಿಪ್ರಸಕ್ತ ವರ್ಷದಲ್ಲಿ 85 ಮಿಲಿಯನ್ ಉದ್ಯೋಗ ಸೃಷ್ಟಿ-ಡಾ.ಜಿ.ರಂಗರಾಜ್
- World Health Day ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು- ಬೆನಕಪ್ಪWorld Health Day ವಿಶ್ವ ಆರೋಗ್ಯ ದಿನದ ಅಂಗವಾಗಿ ಮಾಚೇನಹಳ್ಳಿ ಕೈಗಾರಿಕೆಗಳ ಸಂಘ ಮತ್ತು ಶಿವಮೊಗ್ಗದ ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಮಾಚೇನಹಳ್ಳಿ, ನಿಧಿಗೆ ಮತ್ತು ಜೇಡಿಕಟ್ಟೆ ಕೈಗಾರಿಕಾ ಪ್ರದೇಶಗಳಲ್ಲಿರುವ ಕಾರ್ಖಾನೆಗಳ ಸಿಬ್ಬಂದಿಗಳಿಗೆ ಮತ್ತು ಕಾರ್ಮಿಕರಿಗೆ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್ ರುದ್ರೇಗೌಡರ ಮಾರ್ಗದರ್ಶನದಂತೆ… Read more: World Health Day ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು- ಬೆನಕಪ್ಪ
- Department of Social Welfare ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನDepartment of Social Welfare ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 35 ಸ್ಥಾನಗಳಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ.ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖಾ ಕಚೇರಿಯಿಂದ… Read more: Department of Social Welfare ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ
- Madhu Bangarappa ನಮ್ಮೂರು ನಮ್ಮ ಶಾಲೆ, ಜೊತೆಗೆ ಸರ್ಕಾರದ ಆಸ್ತಿ ರಕ್ಷಣೆಯ ಹೊಣೆಯೂ ನಮ್ಮದಾಗಿರಲಿ- ಮಧು ಬಂಗಾರಪ್ಪMadhu Bangarappa ಸಾರ್ವಜನಿಕವಾಗಿರುವ ಎಲ್ಲಾ ಕೆಲಸ ಕಾರ್ಯಗಳನ್ನು ಸರ್ಕಾರವೇ ಮಾಡಲೆಂದು ಅಪೇಕ್ಷಿಸದೆ ತಾವು ಕೂಡ ಸ್ವಯಂ ಪ್ರೇರಿತರಾಗಿ ಕೈಲಾದ ಸೇವೆ ಸಲ್ಲಿಸಲು ಸಿದ್ದರಾಗಬೇಕು. ಎಲ್ಲರಲ್ಲೂ ನಮ್ಮ ಊರು, ನಮ್ಮ ಶಾಲೆ ಎಂಬ ಅಭಿಮಾನವಿರಬೇಕು. ಮಕ್ಕಳ ಭವಿಷ್ಯ ರೂಪಿಸುವುದು ಮಾತ್ರವಲ್ಲ ಸರ್ಕಾರದ ಅಸ್ತಿಯ ರಕ್ಷಣೆಯ ಹೊಣೆಯೂ ನಮ್ಮೆಲ್ಲರದ್ದಾಗಿದೆ ಎಂದು ರಾಜ್ಯ… Read more: Madhu Bangarappa ನಮ್ಮೂರು ನಮ್ಮ ಶಾಲೆ, ಜೊತೆಗೆ ಸರ್ಕಾರದ ಆಸ್ತಿ ರಕ್ಷಣೆಯ ಹೊಣೆಯೂ ನಮ್ಮದಾಗಿರಲಿ- ಮಧು ಬಂಗಾರಪ್ಪ
- Diksuchi Adventures Shivamogga ಚಿಕ್ಕಮಗಳೂರಿನ ಹೊರನಾಡಿನಲ್ಲಿ ವಿಶೇಷ ಬೇಸಿಗೆ ಶಿಬಿರDiksuchi Adventures Shivamogga ಚಿಕ್ಕಮಗಳೂರಿನ ಹೊರನಾಡಿನಲ್ಲಿ ಏಪ್ರಿಲ್ 12ರಿಂದ 20ರವರೆಗೆ ದಿಕ್ಸೂಚಿ ಅಡ್ವೆಂರ್ಸ್ ಶಿವಮೊಗ್ಗ ವತಿಯಿಂದ ವಿಶೇಷ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ. 10 ವರ್ಷ ಮೇಲ್ಪಟ್ಟವರು ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಕ್ಯಾಂಪಿಂಗ್, ಮ್ಯೂಸಿಕ್, ಫಿಲ್ಮ್, ಗೇಮ್ಸ್, ಟ್ರೆಕ್ಕಿಂಗ್, ಪ್ರಥಮ ಚಿಕಿತ್ಸೆ, ಕ್ರಾಫ್ಟ್, ಅಡುಗೆ ಸೇರಿದಂತೆ ವೈವಿಧ್ಯ ವಿಷಯಗಳ ಬಗ್ಗೆ… Read more: Diksuchi Adventures Shivamogga ಚಿಕ್ಕಮಗಳೂರಿನ ಹೊರನಾಡಿನಲ್ಲಿ ವಿಶೇಷ ಬೇಸಿಗೆ ಶಿಬಿರ
- K.E. Kantesh ನೂತನವಾಗಿ ಆರಂಭಿಸಲಾಗಿರುವ ಜಸ್ ಶಿವಮೊಗ್ಗ ಮಾರ್ಟ್ ನ್ನು ಉದ್ಘಾಟಿಸಿದ ಜಿ.ಪಂ. ಮಾಜಿ ಸದಸ್ಯ.ಕೆ.ಇ.ಕಾಂತೇಶ್K.E. Kantesh ಶಿವಮೊಗ್ಗದ ಪಾಸಿಟಿವ್ ಮೈಂಡ್ ಹಾಸ್ಪಿಟಲ್ ವಿನೋಬನಗರ ಹತ್ತಿರ ನೂತನವಾಗಿ ಆರಂಭಿಸಲಾಗಿರುವ ಜಸ್ ಶಿವಮೊಗ್ಗ ಮಾರ್ಟ್ ನ್ನು ಜಿ.ಪಂ.ಮಾಜಿ ಸದಸ್ಯ.ಕೆ.ಇ.ಕಾಂತೇಶ್ ಉದ್ಘಾಟಿಸಿದರು.ಜಸ್ ಮಾರ್ಟ್ ಮಾಲೀಕರಾದ ಚಂದ್ರಶೇಖರ್ ಮಾತನಾಡಿ, ಅತ್ಯಂತ ಸುಸಜ್ಜಿತವಾದ ಕಟ್ಟಡದಲ್ಲಿ ,ವಾಹನಗಳ ಪಾರ್ಕಿಂಗ್ ವ್ಯವಸ್ಥೆಯ ಸೇರಿದಂತೆ ಜೊತೆಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ ಹಾಗೂ ವಿಶೇಷ ಆಫರ್… Read more: K.E. Kantesh ನೂತನವಾಗಿ ಆರಂಭಿಸಲಾಗಿರುವ ಜಸ್ ಶಿವಮೊಗ್ಗ ಮಾರ್ಟ್ ನ್ನು ಉದ್ಘಾಟಿಸಿದ ಜಿ.ಪಂ. ಮಾಜಿ ಸದಸ್ಯ.ಕೆ.ಇ.ಕಾಂತೇಶ್
- Department of Mining Geology ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ದಾಳಿ, ಅಕ್ರಮ ಮರಳುಗಾರಿಕೆಗೆ ಬಳಸಿದ ಸಲಕರಣೆಗಳು ವಶಕ್ಕೆDepartment of Mining Geology ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಹೋಬಳಿ ಯ ಹಾಡೋನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ತುಂಗಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಉಪವಿಭಾಧಿಕಾರಿ ಸತ್ಯನಾರಾಯಣ್. ತಹಶೀಲ್ದಾರ್.ವಿ.ಎಸ್.ರಾಜೀವ್ ನೇತೃತ್ವದಲ್ಲಿ. ಮತ್ತು ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 50 ಟನ್ ಮರಳು ಸೇರಿದಂತೆ ಅಕ್ರಮ… Read more: Department of Mining Geology ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ದಾಳಿ, ಅಕ್ರಮ ಮರಳುಗಾರಿಕೆಗೆ ಬಳಸಿದ ಸಲಕರಣೆಗಳು ವಶಕ್ಕೆ
- Rama Navami ರಾಮನವಮಿ ಕೇವಲ ಒಂದು ಹಬ್ಬವಲ್ಲ, ಅದು ಧರ್ಮ ನೀತಿ ಮತ್ತು ಸತ್ಯ ಹೇಗೆ ಜೀವನದಲ್ಲಿ ಪಾಲಿಸಬೇಕು ಎಂಬುದನ್ನು ತೋರಿಸುವ ದಾರಿ ದೀಪ : ಸಂದೇಶ್ ಉಪಾಧ್ಯRama Navami ರಾಮನ ತತ್ವ ಆದರ್ಶ ಗುಣಗಳು ಇಂದಿಗೂ ಸಹ ಪ್ರಸ್ತುತ ಶ್ರೀ ರಾಮನವಮಿ ಹಿಂದೂ ಧರ್ಮದಲ್ಲಿ ಅತ್ಯಂತ ಶ್ರೇಷ್ಠ ಮಹತ್ವಪೂರ್ಣ ಹಬ್ಬಗಳಲ್ಲಿ ಒಂದಾಗಿದೆ ಈ ಹಬ್ಬವನ್ನು ಮರ್ಯಾದಾ ಪುಷೋತ್ತಮ ಶ್ರೀರಾಮನ ಜನ್ಮದಿನ ವೆಂದು ಆಚರಿಸಲಾಗುತ್ತಿದೆ. ರಾವನವಮಿ ಹಬ್ಬವು ಭಕ್ತರಿಗೆ ಧರ್ಮ, ಶಿಷ್ಟಾಚಾರ, ಸತ್ಯ ಮತ್ತು ನೀತಿ ಮಾರ್ಗವನ್ನು… Read more: Rama Navami ರಾಮನವಮಿ ಕೇವಲ ಒಂದು ಹಬ್ಬವಲ್ಲ, ಅದು ಧರ್ಮ ನೀತಿ ಮತ್ತು ಸತ್ಯ ಹೇಗೆ ಜೀವನದಲ್ಲಿ ಪಾಲಿಸಬೇಕು ಎಂಬುದನ್ನು ತೋರಿಸುವ ದಾರಿ ದೀಪ : ಸಂದೇಶ್ ಉಪಾಧ್ಯ
- District Consumer Disputes Redressal Commission ವಿಮಾ ಮೊತ್ತ ನೀಡಲು ನಿರಾಕರಿಸಿ ಸೇವಾನ್ಯೂನತೆ : ಪರಿಹಾರ ನೀಡಲು ಆದೇಶDistrict Consumer Disputes Redressal Commission ದೂರುದಾರರಾದ ಚಿದಾನಂದ, ಹದಿಕೆರೆ, ತರಿಕೆರೆ ತಾ. ಚಿಕ್ಕಮಗಳೂರು ಜಿಲ್ಲೆ ಇವರು ಚೋಳ ಎಂ.ಎಸ್.ಜನರಲ್ ಇನ್ಶೂರೆನ್ಸ್ ಕಂಪೆನಿ ಲಿ., ಶೇಷಾದ್ರಿಪುರಂ ಎಕ್ಸಟೆನ್ಷನ್, ಶಿವಮೊಗ್ಗ ಹಾಗೂ ಚೋಳ ಎಂ.ಎಸ್.ಜನರಲ್ ಇನ್ಶೂರೆನ್ಸ್ ಕಂಪೆನಿ ಲಿ., ತಂಬುಚೆಟ್ಟಿ ಸ್ಟ್ರೀಟ್ , ಚೆನೈ ಇವರುಗಳ ವಿರುದ್ದ ವಿಮಾ ಸೌಲಭ್ಯ… Read more: District Consumer Disputes Redressal Commission ವಿಮಾ ಮೊತ್ತ ನೀಡಲು ನಿರಾಕರಿಸಿ ಸೇವಾನ್ಯೂನತೆ : ಪರಿಹಾರ ನೀಡಲು ಆದೇಶ
- CM Siddharamaiah ವಿಧಾನ ಸೌಧಕ್ಕೆ ಶಾಶ್ವತ ವಿದ್ಯುದ್ದೀಪಾಲಂಕಾರ ಉದ್ಘಾಟನೆCM Siddharamaiah ವಿಧಾನ ಸೌಧದ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಬಿಳಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಲೋಕಾರ್ಪಣೆಗೊಳಿಸಿದರು. CM Siddharamaiah ಈ ಸಮಾರಂಭದಲ್ಲಿ, ವಿಧಾನ ಸಾಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ಇಂಧನ… Read more: CM Siddharamaiah ವಿಧಾನ ಸೌಧಕ್ಕೆ ಶಾಶ್ವತ ವಿದ್ಯುದ್ದೀಪಾಲಂಕಾರ ಉದ್ಘಾಟನೆ
- Klive Special Article ಏಪ್ರಿಲ್ 8, ಕೋಟೆ ಆಂಜನೇಯ ಮಂದಿರದಲ್ಲಿ ಸತ್ಸಂಗದ ಸಂಪತ್ತು ಪಡೆಯಲು ಸುವರ್ಣಾವಕಾಶ ಲೇ; ಡಾ.ಮೈತ್ರೇಯಿ ಆದಿತ್ಯ ಪ್ರಸಾದ್Klive Special Article ಮಾಡೋಣ ಬನ್ನಿ ರಾಮ ನಾಮ ಸ್ಮರಣೆಯ….. ಒಮ್ಮೆ ನಾರದರು ಬ್ರಹ್ಮನಲ್ಲಿ ಹೋಗಿ ಸತ್ಸಂಗದ ಮಹತ್ವ ಏನೆಂದು ಕೇಳಿದರು. ಆಗ ಬ್ರಹ್ಮದೇವನು ಭೂಲೋಕದಲ್ಲಿ ಒಂದು ಪಾರಿವಾಳವಿದೆ ಅದರ ಬಳಿ ಹೋಗಿ ಕೇಳು ನಿನಗೆ ಅಲ್ಲಿ ಉತ್ತರ ಸಿಗುತ್ತದೆ ಎಂದು ಹೇಳಿ ಕಳುಹಿಸುತ್ತಾರೆ. ಅದರಂತೆ ನಾರದರು ಪಾರಿವಾಳವೊಂದನ್ನು… Read more: Klive Special Article ಏಪ್ರಿಲ್ 8, ಕೋಟೆ ಆಂಜನೇಯ ಮಂದಿರದಲ್ಲಿ ಸತ್ಸಂಗದ ಸಂಪತ್ತು ಪಡೆಯಲು ಸುವರ್ಣಾವಕಾಶ ಲೇ; ಡಾ.ಮೈತ್ರೇಯಿ ಆದಿತ್ಯ ಪ್ರಸಾದ್
- Madhu Bangarappa ಸಮಸ್ಯೆ ಪರಿಹರಿಸುವಲ್ಲಿ ಶರಾವತಿ ಸಂತ್ರಸ್ತರು ಸರ್ಕಾರದೊಂದಿಗೆ ಸಹಕರಿಸಬೇಕು- ಮಧು ಬಂಗಾರಪ್ಪMadhu Bangarappa ಶರಾವತಿ ಸಂತ್ರಸ್ಥರ ನೆಮ್ಮದಿಯ ಬದುಕಿಗೆ ಸರ್ಕಾರ ಬದ್ಧವಾಗಿದ್ದು, ಅವರ ರಕ್ಷಣೆಯ ಕುರಿತು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಂತ್ರಸ್ಥರು ಸರ್ಕಾರದೊಂದಿಗೆ ಸಹಕರಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ… Read more: Madhu Bangarappa ಸಮಸ್ಯೆ ಪರಿಹರಿಸುವಲ್ಲಿ ಶರಾವತಿ ಸಂತ್ರಸ್ತರು ಸರ್ಕಾರದೊಂದಿಗೆ ಸಹಕರಿಸಬೇಕು- ಮಧು ಬಂಗಾರಪ್ಪ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App
KLIVE Android App on Google Play Store

Download the most loved Klive App for your Android phone or tablet.