- ಜಿಲ್ಲಾ ಮಟ್ಟದ ಜೂಡೋ ಕ್ರೀಡಾಕೂಟದಲ್ಲಿ ಪ್ರಗತಿ ಸಂಯುಕ್ತ ಶಾಲೆಯ ವಿದ್ಯಾರ್ಥಿಗಳ ಸಾಧನೆಶಿರಾಳಕೊಪ್ಪದಲ್ಲಿ ನಡೆದ ಜಿಲ್ಲಾ ಮಟ್ಟದ ಜೂಡೋ ಕ್ರೀಡಾಕೂಟದಲ್ಲಿ ಸಾಗರದ ಪ್ರಗತಿ ಸಂಯುಕ್ತ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ 5 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯ ಮೂಲಕ… Read more: ಜಿಲ್ಲಾ ಮಟ್ಟದ ಜೂಡೋ ಕ್ರೀಡಾಕೂಟದಲ್ಲಿ ಪ್ರಗತಿ ಸಂಯುಕ್ತ ಶಾಲೆಯ ವಿದ್ಯಾರ್ಥಿಗಳ ಸಾಧನೆ
- 22 ದಿನಗಳ ಬಳಿಕ ಮುಪ್ಪಾನೆ–ಹಲಿಗೆ ಲಾಂಚ್ ಸಂಚಾರ ಪುನರಾರಂಭಸಾಗರ ತಾಲೂಕಿನ ಮುಪ್ಪಾನೆ–ಹಲಿಗೆ ನಡುವೆ ಸ್ಥಗಿತಗೊಂಡಿದ್ದ ಲಾಂಚ್ ಸಂಚಾರ 22 ದಿನಗಳ ಬಳಿಕ ಪುನರಾರಂಭಗೊಂಡಿದ್ದು, ಜೋಗ–ಸಿಗಂದೂರು ಸಂಪರ್ಕಿಸುವ ಮಾರ್ಗದ ಜನತೆಗೆ ನೆಮ್ಮದಿ ತಂದಿದೆ. ಹಳೆಯ ಲಾಂಚ್ ಕೆಟ್ಟು ನಿಂತಿದ್ದರೂ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ವಿಳಂಬ ಮಾಡಿದ್ದರಿಂದ ಕರೂರು ಹಾಗೂ ಬಾರಂಗಿ ಹೋಬಳಿಯ ಜನರು ಸುಮಾರು 77 ಕಿ.ಮೀ.… Read more: 22 ದಿನಗಳ ಬಳಿಕ ಮುಪ್ಪಾನೆ–ಹಲಿಗೆ ಲಾಂಚ್ ಸಂಚಾರ ಪುನರಾರಂಭ
- ಮಲೆನಾಡು ಜಾಬಥಾನ್–2026ಕ್ಕೆ 4,500ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು; 173 ಕಂಪನಿಗಳ ಭಾಗಿಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನರು ಕೇವಲ ಪದವಿ ಪಡೆಯುವುದಕ್ಕಷ್ಟೇ ಸೀಮಿತವಾಗದೆ, ಕೌಶಲ, ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಶಿವಮೊಗ್ಗ ಬಸವಕೇಂದ್ರದ ಡಾ. ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಹೇಳಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಡಾ. ಶರತ್ ಮರಿಯಪ್ಪ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ‘ಮಲೆನಾಡು… Read more: ಮಲೆನಾಡು ಜಾಬಥಾನ್–2026ಕ್ಕೆ 4,500ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು; 173 ಕಂಪನಿಗಳ ಭಾಗಿ
- ಸೆ.21ರಂದು ಕೆಳದಿ ಶಿವಪ್ಪ ನಾಯಕ ಕೃಷಿ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆಶಿವಮೊಗ್ಗದ ಇರುವಕ್ಕಿ ಮುಖ್ಯ ಆವರಣದಲ್ಲಿ ಸೆಪ್ಟೆಂಬರ್ 21ರಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಬೆಂಗಳೂರಿನ ಐಸಿಎಆರ್–ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ತುಷಾರ್ ಕಾಂತಿ ಬೆಹೆರಾ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ… Read more: ಸೆ.21ರಂದು ಕೆಳದಿ ಶಿವಪ್ಪ ನಾಯಕ ಕೃಷಿ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆ
- ಬಾಳೆಹೊನ್ನೂರಿನಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕ ಸಭೆ: ಸಿಎಂ ಡಿಕೆಶಿ ಭಾಗಿಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಶನಿವಾರ ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆ ಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಚಿವರಾದ ಕೆ ಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಟಿ ಡಿ ರಾಜೇಗೌಡ, ಹೆಚ್ ಡಿ ತಮ್ಮಯ್ಯ,… Read more: ಬಾಳೆಹೊನ್ನೂರಿನಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕ ಸಭೆ: ಸಿಎಂ ಡಿಕೆಶಿ ಭಾಗಿ
- ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ : ಹೆಚ್.ಎಸ್.ಸುಂದರೇಶ್ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೊಳಪಡುವ ಅವಳಿ ನಗರಗಳನ್ನು ಸ್ವಚ್ಚ, ಸುಂದರ ನಗರಗಳನ್ನಾಗಿ ಮಾರ್ಪಡಿಸಲು ಅಗತ್ಯವಿರುವ ಎಲ್ಲಾ ಯೋಜನೆಗಳನ್ನು ರೂಪಿಸಿ ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ಕೆರೆ, ಉದ್ಯಾನವನಗಳ ನಿರ್ಮಾಣ, ವರ್ತುಲ ರಸ್ತೆ, ಶುದ್ಧ ಕುಡಿಯುವ ನೀರು, ರಸ್ತೆ, ನಿಲ್ದಾಣಗಳು, ಘನತ್ಯಾಜ್ಯ ನಿರ್ವಹಣೆ ಮುಂತಾದ ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು… Read more: ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ : ಹೆಚ್.ಎಸ್.ಸುಂದರೇಶ್
- ಆಹಾರ ಸಂಸ್ಕರಣಾ ಉದ್ಯಮದಲ್ಲಿ ಭಾರತ ಜಾಗತಿಕ ನಾಯಕನಾಗಲಿದೆ: ಡಾ. ಟಿ.ಜೆ. ಲಕ್ಷ್ಮೀನಾರಾಯಣ ಭಟ್ಮುಂದಿನ ಯುಗ ಆಹಾರ ಸಂಸ್ಕರಣೆಯ ಯುಗವಾಗಿದ್ದು, ಆಹಾರ ಸಂಸ್ಕರಣಾ ಉದ್ಯಮದಲ್ಲಿ ಭಾರತ ಜಾಗತಿಕ ನಾಯಕನಾಗಲಿದೆ ಎಂದು ಕೃಷಿ ಹಣಕಾಸು ಮತ್ತು ತಂತ್ರಜ್ಞಾನ ಸಲಹೆಗಾರ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಟಿ.ಜೆ. ಲಕ್ಷ್ಮೀನಾರಾಯಣ ಭಟ್ ಹೇಳಿದರು. ನಗರದ ರಾಜೇಂದ್ರನಗರದ ರೋಟರಿ ಈಸ್ಟ್ ಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ವತಿಯಿಂದ… Read more: ಆಹಾರ ಸಂಸ್ಕರಣಾ ಉದ್ಯಮದಲ್ಲಿ ಭಾರತ ಜಾಗತಿಕ ನಾಯಕನಾಗಲಿದೆ: ಡಾ. ಟಿ.ಜೆ. ಲಕ್ಷ್ಮೀನಾರಾಯಣ ಭಟ್
- Klive Special Article ಅನಂತ ಕಲಾಪಯಣದ”ಅನಂತ ನಾಗ್”Klive Special Article ಪದ್ಮಭೂಷಣ ಪುರಸ್ಕೃತ, ಪ್ರಸ್ತುತ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಅನಂತ ನಾಗ್ , ಬಹುಭಾಷಾ ತೆರೆಯ ನಟರು.ಪ್ರೊ. ಪಿ.ವಿ.ನಂಜರಾಜ್ ಅರಸ್ ನಿರ್ದೇಶನದ ಸಂಕಲ್ಪ (1973) ಚಿತ್ರದ ಮೂಲಕ ನಾಗ್ ತಮ್ಮ ಚಲನಚಿತ್ರರಂಗಕ್ಕೆ ಚೊಚ್ಚಲ ಪ್ರವೇಶ ಮಾಡಿದರು.ಸಂಕಲ್ಪ ಕರ್ನಾಟಕದಲ್ಲಿ ಏಳು ರಾಜ್ಯ ಪ್ರಶಸ್ತಿಗಳನ್ನು… Read more: Klive Special Article ಅನಂತ ಕಲಾಪಯಣದ”ಅನಂತ ನಾಗ್”
- ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನೆರವೇರಿದ ಏಡ್ಸ್ ಜಾಗೃತಿ ಮ್ಯಾರಥಾನ್: ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಹಾಗೂ ವಿವಿಧ ಕಾಲೇಜುಗಳ ಜಂಟಿ ಸಹಯೋಗದಲ್ಲಿ ಶುಕ್ರವಾರ ನಗರದ… Read more: ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನೆರವೇರಿದ ಏಡ್ಸ್ ಜಾಗೃತಿ ಮ್ಯಾರಥಾನ್: ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
- ಸೆಪ್ಟೆಂಬರ್ 25ರಂದು ತೆರಿಗೆ ಬಾಕಿ ಉಳಿಸಿಕೊಂಡಿರುವ 9 ವಾಹನಗಳ ಬಹಿರಂಗ ಹರಾಜುಸರ್ಕಾರಕ್ಕೆ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಒಟ್ಟು 9 ವಾಹನಗಳನ್ನು ವಿಲೇವಾರಿ ಮಾಡಲು ಪ್ರಾದೇಶಿಕ ಸಾರಿಗೆ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹರಾಜು ನಡೆಯುವ… Read more: ಸೆಪ್ಟೆಂಬರ್ 25ರಂದು ತೆರಿಗೆ ಬಾಕಿ ಉಳಿಸಿಕೊಂಡಿರುವ 9 ವಾಹನಗಳ ಬಹಿರಂಗ ಹರಾಜು
- 21ನೇ ವರ್ಷದ ಗಣೇಶೋತ್ಸವ: ಗೋ ಸಂರಕ್ಷಣೆ, ರೈತರು–ಗೋಪಾಲಕರ ಗೌರವಕ್ಕೆ ಕರೆಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯನೀಯ ಸ್ಥಾನವಿದ್ದು, ತಾಯಿಯ ಹಾಲನ್ನು ಒಂಬತ್ತು ತಿಂಗಳು ಕುಡಿದರೆ, ಗೋ ಮಾತೆಯ ಹಾಲನ್ನು ಬದುಕಿರುವ ತನಕ ಕುಡಿಯುತ್ತೇವೆ ಎಂದು ಶಿವಮೊಗ್ಗದ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಎಚ್.ಎಸ್. ಚಂದ್ರಶೇಕರ್ ಹೇಳಿದರು.ಸೊರಬ ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗ ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿಯಿಂದ… Read more: 21ನೇ ವರ್ಷದ ಗಣೇಶೋತ್ಸವ: ಗೋ ಸಂರಕ್ಷಣೆ, ರೈತರು–ಗೋಪಾಲಕರ ಗೌರವಕ್ಕೆ ಕರೆ
- ಮಂಗಳೂರಿನ ಬಂದರಿಗೆ ದಿಢೀರ್ ಭೇಟಿ: ಮೀನುಗಾರರು, ವ್ಯಾಪಾರಿಗಳೊಂದಿಗೆ ಸಿಎಂ ಡಿಕೆಶಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳೂರಿನ ಬಂದರಿಗೆ ಶನಿವಾರ ಬೆಳಗಿನ ಜಾವ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೀನುಗಾರರು, ಹಾಗೂ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದರು. ಸಚಿವರಾದ ಯು ಟಿ ಖಾದರ್, ಕಾಂಗ್ರೆಸ್ ಮುಖಂಡರಾದ ಪದ್ಮರಾಜ್, ಇನಾಯತ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಟ್ರಾಲ್ ಬೋಟ್ ಮೀನುಗಾರರ… Read more: ಮಂಗಳೂರಿನ ಬಂದರಿಗೆ ದಿಢೀರ್ ಭೇಟಿ: ಮೀನುಗಾರರು, ವ್ಯಾಪಾರಿಗಳೊಂದಿಗೆ ಸಿಎಂ ಡಿಕೆಶಿ
- “ಸೊರಬದಿಂದ ಗೆದ್ದು ಬರುವ ತಾಕತ್ತು ಇದೆಯಾ?” ಮಧು ಬಂಗಾರಪ್ಪಗೆ ಬಿ.ವೈ. ರಾಘವೇಂದ್ರ ಸವಾಲುಶಿಕಾರಿಪುರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುರಿತು ಮಧು ಬಂಗಾರಪ್ಪ ನೀಡಿರುವ ಹೇಳಿಕೆಗಳಿಗೆ ತಿರುಗೇಟು ನೀಡಿದ ರಾಘವೇಂದ್ರ, ಮುಂದಿನ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು… Read more: “ಸೊರಬದಿಂದ ಗೆದ್ದು ಬರುವ ತಾಕತ್ತು ಇದೆಯಾ?” ಮಧು ಬಂಗಾರಪ್ಪಗೆ ಬಿ.ವೈ. ರಾಘವೇಂದ್ರ ಸವಾಲು
- ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನಮಹಾರಾಷ್ಟ್ರದ ನಾಗಪುರದಲ್ಲಿರುವ ಐತಿಹಾಸಿಕ ದೀಕ್ಷಾ ಭೂಮಿಗೆ ಭೇಟಿ ನೀಡಲು ಇಚ್ಛಿಸುವ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಜಾತಿಯ (SC) ಅಭ್ಯರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.2026-27 ನೇ ಸಾಲಿನ ಯೋಜನೆಯಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಅಕ್ಟೋಬರ್ 21 ರಂದು ನಾಗಪುರದಲ್ಲಿ ನಡೆಯಲಿರುವ ‘ಧಮ್ಮ… Read more: ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
- ಶಿಕಾರಿಪುರದಲ್ಲಿ ರೈತರ ಧರಣಿ: 7 ಗಂಟೆ ವಿದ್ಯುತ್, ಕೆರೆ ತುಂಬಿಸುವಂತೆ ಆಗ್ರಹಶಿಕಾರಿಪುರ ತಾಲೂಕಿನ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಯಿತು. ರೈತರ ಪಂಪ್ಸೆಟ್ಗಳಿಗೆ ಪ್ರತಿದಿನ 7 ಗಂಟೆ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಏತ ನೀರಾವರಿ ಯೋಜನೆಗಳಿಗೆ ಅಗತ್ಯ ವಿದ್ಯುತ್… Read more: ಶಿಕಾರಿಪುರದಲ್ಲಿ ರೈತರ ಧರಣಿ: 7 ಗಂಟೆ ವಿದ್ಯುತ್, ಕೆರೆ ತುಂಬಿಸುವಂತೆ ಆಗ್ರಹ
- ಶಿವಮೊಗ್ಗದಲ್ಲಿ ಸೆ.20 ರಂದು ವಾರ್ಷಿಕ ಉಪನ್ಯಾಸ ಮತ್ತು ಉದ್ಯಮ ಪಾಲುದಾರರ ಸಮ್ಮಿಲನಗ್ರಾಮೀಣಾಭಿವೃದ್ಧಿ, ಕಾನೂನು ಜಾಗೃತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗದ ಸ್ವಚನ್ ಫೌಂಡೇಶನ್ ವತಿಯಿಂದ ಸೆ.20 ರಂದು ವಾರ್ಷಿಕ ಉಪನ್ಯಾಸ ಸರಣಿ ಮತ್ತು ಉದ್ಯಮ ಪಾಲುದಾರರ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ.20 ರಂದು ಬೆಳಿಗ್ಗೆ 9.00 ಗಂಟೆಗೆ ಶಿವಮೊಗ್ಗದ ಜ್ಯುವೆಲ್ ರಾಕ್ ರಸ್ತೆಯ ಎಸ್.ಆರ್. ಸನ್ಸ್ ಕಟ್ಟಡದ ಮೊದಲ… Read more: ಶಿವಮೊಗ್ಗದಲ್ಲಿ ಸೆ.20 ರಂದು ವಾರ್ಷಿಕ ಉಪನ್ಯಾಸ ಮತ್ತು ಉದ್ಯಮ ಪಾಲುದಾರರ ಸಮ್ಮಿಲನ
- ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಶಿವಮೊಗ್ಗ ಜಿಲ್ಲಾ ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಎ.ಆರ್.ಟಿ. ವಿಭಾಗದಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಒಂದು ವೈದ್ಯಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಂಬಿಬಿಎಸ್ ವಿದ್ಯಾರ್ಹತೆ ಹಾಗೂ ಅನುಭವ ಹೊಂದಿರುವ, 70 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು… Read more: ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
- ಸಾಗರದ ಡೇರೆ ಹೂವಿಗೆ ಜಾಗತಿಕ ಮನ್ನಣೆ: ಭೌಗೋಳಿಕ ದಾಖಲೀಕರಣಕ್ಕೆ ಒತ್ತುಡೇರೆ ಹೂವುಗಳನ್ನು ಮಲೆನಾಡಿನಲ್ಲಿ ಅದರಲ್ಲೂ ಸಾಗರ ತಾಲೂಕಿನಲ್ಲಿ ಮಳೆಗಾಲದ ಅವಧಿಯಲ್ಲಿ ಹವ್ಯಾಸವಾಗಿ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ.. ಇದರಲ್ಲಿ ವಿಶಿಷ್ಟವಾದ ಮತ್ತು ವಿಶೇಷವಾದ ನೂರಾರು ತಳಿಗಳಿದ್ದು ಭವಿಷ್ಯದ ದೃಷ್ಟಿಯಿಂದ ಇವೆಲ್ಲದರ ಭೌಗೋಳಿಕ ದಾಖಲೀಕರಣ ಮಾಡಬೇಕಾದ ಅವಶ್ಯಕತೆ ಇದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ… Read more: ಸಾಗರದ ಡೇರೆ ಹೂವಿಗೆ ಜಾಗತಿಕ ಮನ್ನಣೆ: ಭೌಗೋಳಿಕ ದಾಖಲೀಕರಣಕ್ಕೆ ಒತ್ತು
- B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದB.Y. Raghavendra ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ಜನ್ಮದಿನದ ಶುಭ ಸಂದರ್ಭದಲ್ಲಿ, ಶಿವಮೊಗ್ಗದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU) ಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದರು. ದೇಶದ ಸುರಕ್ಷತೆ ಮತ್ತು ಸೇವೆಗೆ ಸಿದ್ಧರಾಗುತ್ತಿರುವ ಯುವ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು. ರಾಷ್ಟ್ರ ನಿರ್ಮಾಣದಲ್ಲಿ… Read more: B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ
- ಕ್ರೀಡೆಯಲ್ಲಿ ಮೋಸಕ್ಕೆ ಅವಕಾಶವಿಲ್ಲ: ಎಸ್.ಕೆ. ಗಜೇಂದ್ರಸ್ವಾಮಿಕ್ರೀಡೆ ಸತ್ಯ ಹಾಗೂ ನಿಷ್ಟೆಗೆ ಹೆಸರು ತರುವಂತಹುದು. ಇಂತಹ ಕ್ರೀಡೆಗಳ ನಿಯಮ ಪಾಲನೆಯಲ್ಲಿ ಯಾವುದೇ ಬಗೆಯ ಮೋಸ ನಡೆಯಬಾರದು. ಅದಕ್ಕೆ ಕ್ರೀಡೆ ಕಲಿಸುವವರೇ ಪ್ರೋತ್ಸಾಹಿಸಬಾರದು ಹಾಗೂ ಅವಕಾಶ ನೀಡಬಾರದೆಂದು ತುಂಗಾತರಂಗ ಪತ್ರಿಕೆ ಸಂಪಾದಕ ಎಸ್.ಕೆ. ಗಜೇಂದ್ರಸ್ವಾಮಿ ತಿಳಿಸಿದರು.ಅವರಿಂದು ಬೆಳಿಗ್ಗೆ ಶಿವಮೊಗ್ಗ ಗುರುಪುರದ ಬಿಜಿಎಸ್ ಕ್ರೀಡಾಂಗಣದಲ್ಲಿ ಆರಂಭಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿಗಳ… Read more: ಕ್ರೀಡೆಯಲ್ಲಿ ಮೋಸಕ್ಕೆ ಅವಕಾಶವಿಲ್ಲ: ಎಸ್.ಕೆ. ಗಜೇಂದ್ರಸ್ವಾಮಿ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















