- Shivamogga News ದುರಸ್ತಿಯಾಗದ ಮಳೆಮಾಪಕ.ಶೀಘ್ರ ಸರಿಪಡಿಸಲು ಸಾಗರದಲ್ಲಿ ಕೃಷಿಕ ಸಮಾಜದಿಂದ ಆಗ್ರಹ.Shivamogga News ಸ್ನೇಹಿತರೆ ನಮಸ್ಕಾರ ಈ ದಿನ 3 ಗಂಟೆಗೆ ಕೃಷಿಕ ಸಮಾಜದ ಅಧ್ಯಕ್ಷರು ವಿಜಿ ಶ್ರೀಧರ್, ಅಡಿಕೆ ಬೆಳೆಗರರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಂಡಿಕ ಮತ್ತು ಸಂಯುಕ್ತ ರೈತ ಸಂಘದ ಅಧ್ಯಕ್ಷರಾದ ಎಂ ಬಿ ಮಂಜಪ್ಪ ಹಿರೇನಲ್ಲೂರ್ ತಾಸಿಲ್ದಾರ್ ಭೇಟಿ ಮಾಡಿ ಮಳೆಮಾಪನ ರಿಪೇರಿಯ ಬಗ್ಗೆ ಮಾಹಿತಿ… Read more: Shivamogga News ದುರಸ್ತಿಯಾಗದ ಮಳೆಮಾಪಕ.ಶೀಘ್ರ ಸರಿಪಡಿಸಲು ಸಾಗರದಲ್ಲಿ ಕೃಷಿಕ ಸಮಾಜದಿಂದ ಆಗ್ರಹ.
- Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು… Read more: Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.
- Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ ಮಾಡದಿದ್ದರೆ ಮುಂದೆ ಒಂದು ದಿನ ವಿಪತ್ತನ್ನು ಎದುರಿಸಬೇಕಾಗುತ್ತದೆ ಈಗಾಗಲೇ ವಾಯುಮಾಲಿನ್ಯ ಶಬ್ದ ಮಾಲಿನ್ಯ ಜಲ ಮಾಲಿನ್ಯದಿಂದ ಪರಿಸರ ವಿನಾಶದತ್ತ ಹೋಗುತ್ತಿದೆ ಶುದ್ಧವಾದ ಗಾಳಿ ನೀರು ಸಿಗುತ್ತಿಲ್ಲ ಇದರಿಂದ ನಮ್ಮ ಜೀವಿತ ಅವಧಿ ಕಡಿಮೆಯಾಗುತ್ತಿದೆ ಎಂದು ರೋಟರಿ… Read more: Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.
- Nisarga Women’s Association, Shivamogga ನಿಸರ್ಗ ಮಹಿಳಾ ಮಂಡಳಿಯಿಂದ ಗರ್ಭಿಣಿಯರಿಗೆ ಮಡಿಲು ತುಂಬುವ ಶಾಸ್ತ್ರ ಕಾರ್ಯಕ್ರಮ.Nisarga Women’s Association, Shivamogga ಸಿದ್ದೇಶ್ವರ ನಗರದ ನಿಸರ್ಗ ಮಹಿಳಾ ಮಂಡಳಿ ಯಿಂದ ಗರ್ಭಿಣಿ ಸ್ತ್ರೀಯರಿಗೆ ಮಡಿಲು ತುಂಬುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ನೆರವೇರಿತು ಕಾರ್ಯಕ್ರಮದಲ್ಲಿ ಮಂಡಳಿ ಯ ಅಧ್ಯಕ್ಷರಾದ ಸುಮಾ ಮಂಜುನಾಥ್. ಉಪಾಧ್ಯಕ್ಷರಾದ ನೇತ್ರಾವತಿ ಶ್ರೀಮತಿ ಭಾಗ್ಯ ಮೋಹನ ರೆಡ್ಡಿ, ಅನಿತಾ ರವಿಶಂಕರ್ ಹಾಗೂ… Read more: Nisarga Women’s Association, Shivamogga ನಿಸರ್ಗ ಮಹಿಳಾ ಮಂಡಳಿಯಿಂದ ಗರ್ಭಿಣಿಯರಿಗೆ ಮಡಿಲು ತುಂಬುವ ಶಾಸ್ತ್ರ ಕಾರ್ಯಕ್ರಮ.
- Justice G.A. Manjunatha ಮಕ್ಕಳ ಸಮಸ್ಯೆಗಳಿಗೆ ನ್ಯಾಯ ಒದಗಿಸಲು ದೇಶದಲ್ಲೇ ಮೊಟ್ಟ ಮೊದಲಿಗೆ ರಾಜ್ಯದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ- ನ್ಯಾ.ಜಿ.ಎ. ಮಂಜುನಾಥ್.Justice G.A. Manjunatha ಸುರಕ್ಷಿತ, ಸ್ನೇಹಪರ ವಾತಾವರಣದಲ್ಲಿ ಮಕ್ಕಳ ಸಮಸ್ಯೆಗಳಿಗೆ ನ್ಯಾಯ ಒದಗಿಸಲು ಉಚಿತ ಕಾನೂನು ಸಲಹಾ ಕೇಂದ್ರವನ್ನು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ಜಿ.ಎ ತಿಳಿಸಿದರು.ರಾಷ್ಟ್ರೀಯ ಮತ್ತು… Read more: Justice G.A. Manjunatha ಮಕ್ಕಳ ಸಮಸ್ಯೆಗಳಿಗೆ ನ್ಯಾಯ ಒದಗಿಸಲು ದೇಶದಲ್ಲೇ ಮೊಟ್ಟ ಮೊದಲಿಗೆ ರಾಜ್ಯದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ- ನ್ಯಾ.ಜಿ.ಎ. ಮಂಜುನಾಥ್.
- Keladi Shivappanayaka University of Agricultural ಡಾ.ಧನಂಜಯ.ಕುಲಪತಿ.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ.ಇರುವಕ್ಕಿ.Keladi Shivappanayaka University of Agricultural ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿ: ಡಾ. ಎಂ. ವಿ. ಧನಂಜಯಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೂತನ ಕುಲಪತಿಗಳಾಗಿ ಡಾ. ಎಂ. ವಿ. ಧನಂಜಯ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಐಸಿಎಆರ್-ಭಾರತೀಯ ತೋಟಗಾರಿಕಾ… Read more: Keladi Shivappanayaka University of Agricultural ಡಾ.ಧನಂಜಯ.ಕುಲಪತಿ.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ.ಇರುವಕ್ಕಿ.
- MESCOM ಜುಲೈ11. ಶಿವಮೊಗ್ಗದ ಕೆಇಬಿ ಸರ್ಕಲ್, ಬಾಪೂಜಿ ನಗರ ,ರೈಲ್ವೆ ಸ್ಟೇಷನ್ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ.MESCOM ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯಲ್ಲಿ ನಗರದ ಕೆಇಬಿ ಸರ್ಕಲ್ ಬಳಿ ವಿದ್ಯುತ್ ಕಂಬ ಬದಲಾವಣೆ ಕಾಮಗಾರಿ ಇರುವುದರಿಂದ ಜು. 11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕೆಇಬಿ ಸರ್ಕಲ್, ಬಾಪೂಜಿನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.… Read more: MESCOM ಜುಲೈ11. ಶಿವಮೊಗ್ಗದ ಕೆಇಬಿ ಸರ್ಕಲ್, ಬಾಪೂಜಿ ನಗರ ,ರೈಲ್ವೆ ಸ್ಟೇಷನ್ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ.
- Keladi Shivappanayaka University of Agricultural ಡಾ.ಧನಂಜಯ, ಇರುವಕ್ಕಿ ಕೃಷಿ ವಿವಿಯ ನೂತನ ಕುಲಪತಿ. ರಾಜ್ಯಪಾಲರ ನೇಮಕಾತಿ ಆದೇಶ.Keladi Shivappanayaka University of Agricultural ಇಲ್ಲಿನ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಹಿರಿಯ ವಿಜ್ಞಾನಿ ಡಾ. ಎಂ. ವಿ. ಧನಂಜಯ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.ಡಾ. ಧನಂಜಯ ಅವರ ಪ್ರಮುಖ ಸಾಧನೆಗಳುಡಾ. ಧನಂಜಯ ಅವರು ತೋಟಗಾರಿಕಾ ಕ್ಷೇತ್ರದ ವಿವಿಧ 18… Read more: Keladi Shivappanayaka University of Agricultural ಡಾ.ಧನಂಜಯ, ಇರುವಕ್ಕಿ ಕೃಷಿ ವಿವಿಯ ನೂತನ ಕುಲಪತಿ. ರಾಜ್ಯಪಾಲರ ನೇಮಕಾತಿ ಆದೇಶ.
- Government Tool Room & Training Centre ಜಿಟಿಟಿಸಿ – ಕೌಶಲ್ಯಾಭಿವೃದ್ಧಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ.Government Tool Room & Training Centre 2026-27ನೇ ಸಾಲಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ದಲ್ಲಿ ಎಐಟಿಟಿ- ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ ಉಚಿತ ತರಬೇತಿಗೆ ಅರ್ಜಿಯನ್ನು… Read more: Government Tool Room & Training Centre ಜಿಟಿಟಿಸಿ – ಕೌಶಲ್ಯಾಭಿವೃದ್ಧಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ.
- Department Of Horticulture Karnataka ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಭದ್ರಾವತಿ ತೋಟಗಾರಿಕೆ ಇಲಾಖೆ ಪ್ರಕಟಣೆ.Department Of Horticulture Karnataka ಭದ್ರಾವತಿ ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ/ತುಂತುರು ನೀರಾವರಿ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತಾಳೆಬೆಳೆ ಯೋಜನೆ, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ… Read more: Department Of Horticulture Karnataka ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಭದ್ರಾವತಿ ತೋಟಗಾರಿಕೆ ಇಲಾಖೆ ಪ್ರಕಟಣೆ.
- Animal Husbandry and Sericulture Department-Karnataka ರಬ್ಬರ್ ನೆಲಹಾಸು ಮತ್ತು ಸೈಲೇಜ್ ಬ್ಯಾಗ್ ವಿತರಿಸಲು ಆಸಕ್ತರಿಂದ ಅರ್ಜಿ ಆಹ್ವಾನ.Animal Husbandry and Sericulture Department-Karnataka ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 2025-26ನೇ ಸಾಲಿನ ತಾಲ್ಲೂಕು ಪಂಚಾಯತ್ ಅನುದಾನದಡಿ ವೈಜ್ಞಾನಿಕ ತಾಂತ್ರಿಕತೆ ಪರಿಚಯ ಕಾರ್ಯಕ್ರಮದಡಿ ರಬ್ಬರ್ ನೆಲಹಾಸು ಮತ್ತು ಸೈಲೇಜ್ ಬ್ಯಾಗ್ ವಿತರಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.ಹೈನುಗಾರಿಕೆಯಲ್ಲಿ ಅನುಭವವುಳ್ಳ, ಕನಿಷ್ಠ 2 ರಾಸುಗಳನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು,… Read more: Animal Husbandry and Sericulture Department-Karnataka ರಬ್ಬರ್ ನೆಲಹಾಸು ಮತ್ತು ಸೈಲೇಜ್ ಬ್ಯಾಗ್ ವಿತರಿಸಲು ಆಸಕ್ತರಿಂದ ಅರ್ಜಿ ಆಹ್ವಾನ.
- Vidyatheertha Kripa ಶೃಂಗೇರಿಯಲ್ಲಿ ಶ್ರೀಸನ್ನಿಧಾನದಿಂದ ” ವಿದ್ಯಾತೀರ್ಥ ಕೃಪಾ” ಉದ್ಘಾಟನೆ.Vidyatheertha Kripa ಪರಾಭವ ಸಂವತ್ಸರ ಜ್ಯೇಷ್ಠ ಕೃಷ್ಣ ದಶಮಿಯಂದು (ಜುಲೈ 9, 2026), ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂ ಅವರು ದಕ್ಷಿಣಾmnaya ಶ್ರೀ ಶಾರದಾ ಪೀtha narasimha vanadaಲ್ಲಿ ನೂತನವಾಗಿ ನಿರ್ಮಿಸಲಾದ “ವಿದ್ಯಾತೀರ್ಥ ಕೃಪಾ”ವನ್ನು ಉದ್ಘಾಟಿಸಿದರು. ಬೆಳಗ್ಗೆ 8:30ರ ಸುಮಾರಿಗೆ ಆಗಮಿಸಿದ ಜಗದ್ಗುರು ಶ್ರೀ… Read more: Vidyatheertha Kripa ಶೃಂಗೇರಿಯಲ್ಲಿ ಶ್ರೀಸನ್ನಿಧಾನದಿಂದ ” ವಿದ್ಯಾತೀರ್ಥ ಕೃಪಾ” ಉದ್ಘಾಟನೆ.
- ಸಾಗರದಲ್ಲಿ ಮುಂದುವರೆದ ಮಳೆಯಬ್ಬರ. ಹಾನಿ ಪ್ರದೇಶಗಳಿಗೆ ತಹಶೀಲ್ದಾರ್ ಪ್ರತಿಭಾ ಭೇಟಿ, ಪರಿಶೀಲನೆಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಲವು ಪ್ರದೇಶಗಳಲ್ಲಿ ಮನೆಗಳು ಸೇರಿದಂತೆ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪ್ರಕೃತಿ ವಿಕೋಪ ನಿರ್ವಹಣೆಗೆ 24 ಗಂಟೆಗಳ ಕಂಟ್ರೋಲ್… Read more: ಸಾಗರದಲ್ಲಿ ಮುಂದುವರೆದ ಮಳೆಯಬ್ಬರ. ಹಾನಿ ಪ್ರದೇಶಗಳಿಗೆ ತಹಶೀಲ್ದಾರ್ ಪ್ರತಿಭಾ ಭೇಟಿ, ಪರಿಶೀಲನೆ
- ರಾಜ್ಯಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಪ್ರಸ್ತಾಪ: ಸೀಎಂ ಡಿ.ಕೆ.ಶಿವಕುಮಾರ್ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಸಿಎಂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವ ಎಂ ಬಿ ಪಾಟೀಲ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್,… Read more: ರಾಜ್ಯಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಪ್ರಸ್ತಾಪ: ಸೀಎಂ ಡಿ.ಕೆ.ಶಿವಕುಮಾರ್ ಉನ್ನತ ಮಟ್ಟದ ಸಭೆಯಲ್ಲಿ ಭಾಗಿ
- ಕನಿಷ್ಟ ಬೆಂಬಲ ಬೆಲೆ ಅನುದಾನ ₹ 190 ಕೋಟಿ ಬಿಡುಗಡೆ: ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಸಿದ ಸಚಿವ ಮುನಿಯಪ್ಪಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ, ಕರ್ನಾಟಕದ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಗೆ ಸಂಬಂಧಿಸಿದ ಬಾಕಿ… Read more: ಕನಿಷ್ಟ ಬೆಂಬಲ ಬೆಲೆ ಅನುದಾನ ₹ 190 ಕೋಟಿ ಬಿಡುಗಡೆ: ಕೇಂದ್ರಕ್ಕೆ ಕೃತಜ್ಞತೆ ಸಲ್ಲಿಸಿದ ಸಚಿವ ಮುನಿಯಪ್ಪ
- ಶಿಕಾರಿಪುರ ಆಸ್ಪತ್ರೆಗೆ ನ್ಯಾ.ಎಂ.ಎಸ್. ಸಂತೋಷ್ ಭೇಟಿ: ಮಕ್ಕಳು,ತಾಯಂದಿರ ಚಿಕಿತ್ಸೆ ಕುರಿತು ಕುಂದುಕೊರತೆ ಪರಿಶೀಲನೆಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂತೋಷ್ ಎಂ ಎಸ್ ರವರು ಮಂಗಳವಾರದಂದು ಶಿಕಾರಿಪುರ ತಾಲೂಕಿಗೆ ಭೇಟಿ ನೀಡಿ ಅಲ್ಲಿನ ಸಾರ್ವಜನಿಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಹಠಾತ್ ಭೇಟಿ ನೀಡಿ ವೈದ್ಯಕೀಯ ಸೇವೆಗಳ ಬಗ್ಗೆ ಲ್ಯಾಬೋರೇಟರಿ ಸೇವೆಗಳ… Read more: ಶಿಕಾರಿಪುರ ಆಸ್ಪತ್ರೆಗೆ ನ್ಯಾ.ಎಂ.ಎಸ್. ಸಂತೋಷ್ ಭೇಟಿ: ಮಕ್ಕಳು,ತಾಯಂದಿರ ಚಿಕಿತ್ಸೆ ಕುರಿತು ಕುಂದುಕೊರತೆ ಪರಿಶೀಲನೆ
- ರೈತರ ಏಳಿಗೆಗಾಗಿ 23 ನೂತನ ತಳಿಗಳ ಅಭಿವೃದ್ಧಿ- ಡಾ.ಆರ್.ಸಿ.ಜಗದೀಶ್ಸಂಶೋಧನೆಯಲ್ಲಿ ನಾವೀನ್ಯತೆಯನ್ನು ತರಲು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು, ಅತ್ಯಾಧುನಿಕ ಸಂಶೋಧನೆಗಳ ಮೂಲಕ ಕೃಷಿ ಕ್ಷೇತ್ರಕ್ಕೆ ಪುಷ್ಠಿ ನೀಡುವ ಕಾರ್ಯವನ್ನು ವಿಶ್ವವಿದ್ಯಾಲಯ ಮಾಡುತ್ತಿದೆ. ಇದರ ಫಲವಾಗಿ ಕಳೆದ ವರ್ಷ ರೈತರ ಏಳಿಗೆಗಾಗಿ ವಿವಿಧ ಬೆಳೆಗಳ ನೂತನ 23 ತಳಿಗಳು, 58 ತಂತ್ರಜ್ಞಾನಗಳು ಹಾಗೂ 3… Read more: ರೈತರ ಏಳಿಗೆಗಾಗಿ 23 ನೂತನ ತಳಿಗಳ ಅಭಿವೃದ್ಧಿ- ಡಾ.ಆರ್.ಸಿ.ಜಗದೀಶ್
- ರಿಪ್ಪನ್ ಪೇಟೆಯ ಬಿಳಕಿ ಬಳಿ ಅನಾಥ ಹೆಣ್ಣು ಮಗು ಪತ್ತೆ. ಪ್ರಕರಣ ದಾಖಲುಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಬಿಳಕಿ ಹತ್ತಿರದ ಟೆಂಕೋಲ್ ಬಸ್ ನಿಲ್ದಾಣದ ಬಳಿ ದಿನಾಂಕ 05.07.2026 ರಂದು ಸುಮಾರು 10 ರಿಂದ 11 ದಿನದ ಅನಾಥ ಹೆಣ್ಣು ಮಗುವೊಂದು ಪತ್ತೆಯಾಗಿದೆ.ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ರಿಪ್ಪನ್ಪೇಟೆ ಪೊಲೀಸ್ ಠಾಣಾಧಿಕಾರಿಗಳು ಮಗುವನ್ನು ರಕ್ಷಿಸಿ, ದಿನಾಂಕ 06.07.2026 ರಂದು ಪೋಷಕರ ಪತ್ತೆಗಾಗಿ… Read more: ರಿಪ್ಪನ್ ಪೇಟೆಯ ಬಿಳಕಿ ಬಳಿ ಅನಾಥ ಹೆಣ್ಣು ಮಗು ಪತ್ತೆ. ಪ್ರಕರಣ ದಾಖಲು
- Department of Social Welfare ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನDepartment of Social Welfare ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ವೃತ್ತಿ ನಿಷೇಧ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ 3 ವರ್ಷದ ಅವಧಿಗೆ ಇಬ್ಬರು ಮಹಿಳೆಯರನ್ನೊಳಗೊಂಡ 4 ಜನ ಸಾಮಾಜಿಕ ಕಾರ್ಯಕರ್ತರನ್ನು ನಾಮನಿರ್ದೇಶನ ಮಾಡಿಕೊಳ್ಳಲು ಸಾಮಾಜಿಕ ಆಸಕ್ತ ಕಾರ್ಯಕರ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ನಿಗದಿತ ನಮೂನೆಯ… Read more: Department of Social Welfare ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ
- ಶಿವಮೊಗ್ಗದ ಜಲಶುದ್ಧಿಕರಣ ಘಟಕದಲ್ಲಿ ಸೋರಿಕೆ: ದುರಸ್ತಿಯಾಗುವವರೆಗೂ ನಗರಕ್ಕೆ ದೈನಂದಿನ ನೀರು ಸರಬರಾಜಿನಲ್ಲಿ ವ್ಯತ್ಯಯಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ… Read more: ಶಿವಮೊಗ್ಗದ ಜಲಶುದ್ಧಿಕರಣ ಘಟಕದಲ್ಲಿ ಸೋರಿಕೆ: ದುರಸ್ತಿಯಾಗುವವರೆಗೂ ನಗರಕ್ಕೆ ದೈನಂದಿನ ನೀರು ಸರಬರಾಜಿನಲ್ಲಿ ವ್ಯತ್ಯಯ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















