Thursday, July 9, 2026
Thursday, July 9, 2026

ಬಿಜೆಪಿಯನ್ನ ಮತ್ತೆ ಅಧಿಕಾರಕ್ಕೆ ತರುವುದೇ ಗುರಿ- ಬಿಎಸ್ ವೈ

Date:

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 14 ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ವಿತರಣೆ ಮಾಡುವ ಮೂಲಕ ತಮ್ಮ 80ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ರಾಜ್ಯದ ನಾನಾ ಭಾಗಗಳಲ್ಲಿ ಬಿಎಸ್ ವೈ ಜನ್ಮದಿನಾಚರಣೆಯ ಕಾರ್ಯಕ್ರಮಗಳು ನಡೆದಿವೆ. ಟ್ರಾಕ್ಟರ್ ವಿತರಣೆಗೂ ಮುನ್ನ ಸಂಜಯನಗರದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ಬಿಎಸ್ ವೈ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿ.ವೈ . ವಿಜಯೇಂದ್ರ ಸೇರಿದಂತೆ ಕುಟುಂಬಸ್ಥರು ಜೊತೆಯಲ್ಲಿದ್ದರು.

ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಪುನಹ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿಯಾಗಿದ್ದು, ಬಜೆಟ್ ಅಧಿವೇಶನದ ಬಳಿಕ ಪ್ರವಾಸ ಮಾಡಲಾಗುವುದು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕೆನ್ನುವುದು ಜನರ ಅಪೇಕ್ಷೆಯಾಗಿದೆ.

ಬಜೆಟ್ ಅಧಿವೇಶನದ ಬಳಿಕ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಜನರು ನಮಗೆ ಆಶೀರ್ವದಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಬಿಎಸ್ ವೈ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...