Tuesday, August 25, 2026
Tuesday, August 25, 2026

ಹರ್ಷ ಕೊಲೆ ಪ್ರಕರಣ ವಿಚಾರಣೆ ಆರಂಭ

Date:

ಬಜರಂಗ ದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ 10 ಆರೋಪಿಗಳನ್ನು ಜಯನಗರ ಠಾಣೆಗೆ ಕರೆತಂದು ಭಾನುವಾರ ವಿಚಾರಣೆಗೊಳಪಡಿಸಲಾಗಿದೆ.

ಕ್ಲಾರ್ಕ್ ಪೇಟೆಯ ಖಾಸಿಫ್ (32), ನದೀಮ್ (23), ಆಸೀಫ್ ಖಾನ್ (21), ರಿಯಾನ್ (22), ನಿಹಾಲ್ (23), ಜಿಲಾನ್ ,ಫರಾಜ್ ಪಾಶಾ (24), ಅಬ್ದುಲ್ ರೋಷನ್ (24), ಜಾಫರ್ ಸಾದಿಕ್ (55) ಎಂಬುವವರನ್ನು ಪೋಲಿಸ್ ಕಸ್ಟಡಿಗೆ ಪಡೆದಿದ್ದು ವಿಚಾರಣೆ ಆರಂಭಗೊಂಡಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ನಗರದಲ್ಲಿ ಮಾರ್ಚ್ 4 ರವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರಿಯಲಿದೆ. ಆದರೂ ಬೆಳಿಗ್ಗೆ ಆರರಿಂದ ಸಂಜೆ 7ರವರೆಗೆ ವಹಿವಾಟಿಗೆ ಅವಕಾಶ ನೀಡಲಾಗಿದೆ. ಸಂಜೆ ಏಳರಿಂದ ಬೆಳಿಗ್ಗೆ 6ರವರೆಗೆ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...