Sunday, October 6, 2024
Sunday, October 6, 2024

ಕೃಷಿ ಯಂತ್ರೋಪಕರಣ ಸಬ್ಸಿಡಿ ನಿಲ್ಲಿಸಿಲ್ಲ- ಬಿ ಸಿ ಪಾಟೀಲ್

Date:

ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದು ನಿಲ್ಲಿಸಿಲ್ಲ. ಕೊರತೆಯಾಗಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಪಪಡಿಸಿದರು.

ಶಾಸಕ ಎಚ್. ಡಿ.ರೇವಣ್ಣ ಪ್ರಶ್ನೆ ಗೆ ಉತ್ತರಿದ ಬಿ.ಸಿ.ಪಾಟೀಲ್ ಅವರು, 2018-19 ರಲ್ಲಿ 2001ಕೋಟಿ ಕೇಂದ್ರ ಸರ್ಕಾರ ಹಾಗೂ 199 ಕೋಟಿ ರಾಜ್ಯ ಸರ್ಕಾರದ ಪಾಲು ಸಂಪೂರ್ಣ ಬಿಡುಗಡೆಯಾಗಿದೆ.

2019-20 ರಲ್ಲಿ 412.7, 2020-21 ಕ್ಕೆ 393 ಕೋಟಿ 2021-22, ನೇ ಸಾಲಿನಲ್ಲಿ 404 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದರು.

ಕೃಷಿ ಹೊಂಡಗಳನ್ನು ಮಿಷನ್ ಮೋಡ್ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದು, 2020 ರಿಂದ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಕೃಷಿ ಹೊಂಡಾಗಳನ್ನು ನರೆಗಾ ಯೋಜನೆ ಅಡಿಯಲ್ಲಿ ಜಾರಿಗೊಳಿಸಲಾಗುತ್ತಿದೆ.

ದೇಶದಲ್ಲಿ ರಾಜಸ್ತಾನ ಬಿಟ್ಟರೆ ಹೆಚ್ಚು ಒಣಭೂಮಿ ಇರುವ ರಾಜ್ಯ ಈ ವರ್ಷ ಕರ್ನಾಟಕ. ಈ ವರ್ಷ ರಿವಾರ್ಡ್ ನಲ್ಲಿ 640 ಕೋಟಿ ರೂ.ಜಲಾನಯನಕ್ಕೆ ಅನುದಾನ ಬಂದಿದೆ ಎಂದರು.

ಕೃಷಿ ಇಲಾಖೆಯಲ್ಲಿ 9017 ಮಂಜೂರಾದ ಹುದ್ದೆಗಳಿದ್ದು, ಅದರಲ್ಲಿ 4053 ಹುದ್ದೆ ಭರ್ತಿಯಾಗಿವೆ. 4954 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.

ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತ ನಂತರ ನೇಮಕ ಪ್ರಕ್ರಿಯೆ
ಕೈಗೊಳ್ಳಲಾಗುವುದು ಎಂದು ಬಿ.ಸಿ.ಪಾಟೀಲ್ ಉತ್ತರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...