Tuesday, March 18, 2025
Tuesday, March 18, 2025

ಡಾ.ಪುನೀತ್ ಅಭಿನಯದ ಜೇಮ್ಸ್ಸಿನಿಮಾ ಎತ್ತಂಗಡಿ ಪ್ರಯತ್ನವಿಲ್ಲ- ಬೊಮ್ಮಾಯಿ

Date:

ಈಗಾಗಲೇ ಪ್ರದರ್ಸದಿತವಾಗುತ್ತಿರುವ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್
ಚಿತ್ರವನ್ನ ಅನಾವಶ್ಯಕವಾಗಿ ಥಿಯೇಟರ್ ಗಳಿಂದ ತೆಗೆಯುವಂತಿಲ್ಲ ಎಂದು ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಕಟುವಾಗಿ ಎಚ್ಚರಿಸಿದ್ದಾರೆ.
ಮಾಧ್ಯಮಗಳಲ್ಲಿ ಈ ಬಗ್ಗೆ ಊಹಾಪೋಹ ವರದಿಗಳು ಬರುತ್ತಿವೆ.
ಈ ವಿಚಾರವಾಗಿ ಶಿವರಾಜ್ ಕುಮಾರ್ ಮತ್ತು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಜೊತೆ ಮಾತಾಡಿದ್ದೇನೆ.ಏನೇ ಸಮಸ್ಯೆ ಇದ್ದರೂನ ಗಮನಕ್ಕೆ ತನ್ನಿ ಸರಿಪಡಿಸುವೆ ಎಂದು ಹೇಳಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಬಹಳ ಜೆಪಿ ಶಾಸಕರಿಂದಲೇ ಎತ್ತಂಗಡಿ ಪ್ರಯತ್ನವಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.ಈ ಹಿನ್ನೆಲೆಯಲ್ಲಿ ಅದೆಲ್ಲಾ ಸುಳ್ಳು. ಕಾಂಗ್ರೆಸ್ ಪಕ್ಷ ಈಗಾಗಲೇ ಇದನ್ನ ಪ್ರಸ್ತಾಪಿಸಿ ಮಾತಾಡುತ್ತಿದೆ. ಸಿನಿಮಾ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ.ಎಷ್ಟು ಕೀಳುಮಟ್ಟಕ್ಕೆ ಹೋಗ್ತಿದೆ ನೋಡಿ.ಬೇರೆ ಏನೂ ವಿಷಯವಿಲ್ಲವಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...