Monday, October 7, 2024
Monday, October 7, 2024

ಹರ್ಷ ಕೊಲೆ ಪ್ರಕರಣ ಎನ್ಐಎ ಯಿಂದ ತನಿಖೆ

Date:

ಈಗಾಗಲೇ ದೇಶದ ಗಮನ ಸೆಳೆದಿರುವ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ
ಆರೋಪಿಗಳನ್ನ ಬಂಧಿಸಲಾಗಿದೆ.
ಪ್ರಸ್ತುತ ಈ ತನಿಖೆ ಪ್ರಕ್ರಿಯೆಯನ್ನ ಇನ್ನುಮುಂದೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ.
ಎನ್ ಐ ಎ ಈಗ ದೆಹಲಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದೆ.
ಎಫ್ ಐ ಆರ್ ದಾಖಲಿಸಿ ತನಿಖೆ ಆರಂಭಿಸಿದೆ.
ಎನ್ಐಎ ಅಧಿಕಾರಿಗಳು ಆರೋಪಿಗಳನ್ನ ತನ್ನ ವಶಕ್ಕೆ ಪಡೆದು ಮುಂದುವರೆಯಲಿದೆ
ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...