ಈಗಾಗಲೇ ದೇಶದ ಗಮನ ಸೆಳೆದಿರುವ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ
ಆರೋಪಿಗಳನ್ನ ಬಂಧಿಸಲಾಗಿದೆ.
ಪ್ರಸ್ತುತ ಈ ತನಿಖೆ ಪ್ರಕ್ರಿಯೆಯನ್ನ ಇನ್ನುಮುಂದೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ.
ಎನ್ ಐ ಎ ಈಗ ದೆಹಲಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದೆ.
ಎಫ್ ಐ ಆರ್ ದಾಖಲಿಸಿ ತನಿಖೆ ಆರಂಭಿಸಿದೆ.
ಎನ್ಐಎ ಅಧಿಕಾರಿಗಳು ಆರೋಪಿಗಳನ್ನ ತನ್ನ ವಶಕ್ಕೆ ಪಡೆದು ಮುಂದುವರೆಯಲಿದೆ
ಎಂದು ವರದಿಯಾಗಿದೆ.
ಹರ್ಷ ಕೊಲೆ ಪ್ರಕರಣ ಎನ್ಐಎ ಯಿಂದ ತನಿಖೆ
Date: