Tuesday, August 25, 2026
Tuesday, August 25, 2026

ಹರ್ಷ ಕೊಲೆ ಪ್ರಕರಣ ಎನ್ಐಎ ಯಿಂದ ತನಿಖೆ

Date:

ಈಗಾಗಲೇ ದೇಶದ ಗಮನ ಸೆಳೆದಿರುವ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ
ಆರೋಪಿಗಳನ್ನ ಬಂಧಿಸಲಾಗಿದೆ.
ಪ್ರಸ್ತುತ ಈ ತನಿಖೆ ಪ್ರಕ್ರಿಯೆಯನ್ನ ಇನ್ನುಮುಂದೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ.
ಎನ್ ಐ ಎ ಈಗ ದೆಹಲಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದೆ.
ಎಫ್ ಐ ಆರ್ ದಾಖಲಿಸಿ ತನಿಖೆ ಆರಂಭಿಸಿದೆ.
ಎನ್ಐಎ ಅಧಿಕಾರಿಗಳು ಆರೋಪಿಗಳನ್ನ ತನ್ನ ವಶಕ್ಕೆ ಪಡೆದು ಮುಂದುವರೆಯಲಿದೆ
ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...