Saturday, May 16, 2026
Saturday, May 16, 2026

ಹರ್ಷ ಕೊಲೆ ಪ್ರಕರಣ ಎನ್ಐಎ ಯಿಂದ ತನಿಖೆ

Date:

ಈಗಾಗಲೇ ದೇಶದ ಗಮನ ಸೆಳೆದಿರುವ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ
ಆರೋಪಿಗಳನ್ನ ಬಂಧಿಸಲಾಗಿದೆ.
ಪ್ರಸ್ತುತ ಈ ತನಿಖೆ ಪ್ರಕ್ರಿಯೆಯನ್ನ ಇನ್ನುಮುಂದೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ.
ಎನ್ ಐ ಎ ಈಗ ದೆಹಲಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದೆ.
ಎಫ್ ಐ ಆರ್ ದಾಖಲಿಸಿ ತನಿಖೆ ಆರಂಭಿಸಿದೆ.
ಎನ್ಐಎ ಅಧಿಕಾರಿಗಳು ಆರೋಪಿಗಳನ್ನ ತನ್ನ ವಶಕ್ಕೆ ಪಡೆದು ಮುಂದುವರೆಯಲಿದೆ
ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...