Monday, October 7, 2024
Monday, October 7, 2024

ಪಶ್ವಿಮ ಬಂಗಾಳ ಬೀರ್ಭೂಮ್ ಜಿಲ್ಲೆಯಲ್ಲಿ ಸಜೀವ ದಹನ ಪ್ರಕರಣ

Date:

ಪಶ್ಚಿಮ ಬಂಗಾಳದಲ್ಲಿ ಎಲ್ಲರ ಕರುಳು ಕಿವುಚುವ ದಾರುಣ ಘಟನೆ ಇತ್ತೀಚೆಗೆ ಅಲ್ಲಿನ ಬೀರ್ ಭೂಮ್ ಜಿಲ್ಲೆಯ ರಾಮ್ ಪುರಹತ್ ನಲ್ಲಿ ನಡೆದಿದೆ.
ಟಿಎಂಸಿ ನಾಯಕನ ಕೊಲೆಯ ಹಿನ್ನೆಲೆಯಲ್ಲಿ ಈ ಹಿಂಸಾಚಾರ ನಡೆದಿದೆ
ಎನ್ನಲಾಗಿದೆ.
ಟಿಎಂಸಿ ಕಾರ್ಯಕರ್ತರು ರೊಚ್ಚಿಗೆದ್ದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.ಎಂಟು ಜನರ ಸಜೀವ ದಹನವಾಗಿದೆ.
ಸುಟ್ಟ ಕರಕಲು ದೇಹಗಳನ್ನ ಒಟ್ಟು ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿವೆ.
ಈಗ ಹನ್ನೊಂದು ಆರೋಪಿಗಳನ್ನ ಈ ಸಂಬಂಧ ಅರೆಸ್ಟ್ ಮಾಡಲಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.
ಕೊಲ್ಕೊತಾ ನ್ಯಾಯಾಲಯ ಈ ಬಗ್ಗೆ ಸ್ವಯಂಪ್ರೇರಿತ ಸುಮೊಟೊ ವಿಚಾರಣೆ ಕೈಗೊಂಡಿದೆ.
ಪ್ರಧಾನಿ ಮೋದಿಯವರು
ಸದರಿ ಪ್ರಕರಣ ವಿಚಾರಣೆಗೆ ಎಲ್ಲ ಸಹಕಾರ ನೀಡುವುದಾಗಿಯೂ
ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಗಳಿಗೆ ₹ 5 ಲಕ್ಷ ನೆರವು ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D Satya Prakash ಯಾವುದೇ ಸಿನಿಮಾ ಭಾವನೆಗಳ ಮೇಲಿ‌ನ ಆಟವಾಗಬಾರದು- ಡಿ.ಸತ್ಯಪ್ರಕಾಶ್

D. Satya Prakash ಸಿನಿಮಾ ಎನ್ನುವುದು ಭಾವನಾತ್ಮಕ ಜೊತೆಗೆ ವಿಚಿತ್ರವೂ ಹೌದುಖ್ಯಾತ...

Press Distributors ಪತ್ರಿಕಾ ವಿತರಕರಿಗೆ ಸಂಕಷ್ಟದ ಸಮಯದಲ್ಲಿ ಸರ್ಕಾರದ ಸಹಕಾರ ಅಗತ್ಯ- ಜಿ.ಕೆ.ಹೆಬ್ಬಾರ್

Press Distributors ಶಿಕಾರಿಪುರ ನಿನ್ನೆ ಮಧ್ಯಾಹ್ನ ಹಠ ತ್ ಲಘು ಹೃದಯಘಾತವಾಗಿ...