Tuesday, August 25, 2026
Tuesday, August 25, 2026

ಪಶ್ವಿಮ ಬಂಗಾಳ ಬೀರ್ಭೂಮ್ ಜಿಲ್ಲೆಯಲ್ಲಿ ಸಜೀವ ದಹನ ಪ್ರಕರಣ

Date:

ಪಶ್ಚಿಮ ಬಂಗಾಳದಲ್ಲಿ ಎಲ್ಲರ ಕರುಳು ಕಿವುಚುವ ದಾರುಣ ಘಟನೆ ಇತ್ತೀಚೆಗೆ ಅಲ್ಲಿನ ಬೀರ್ ಭೂಮ್ ಜಿಲ್ಲೆಯ ರಾಮ್ ಪುರಹತ್ ನಲ್ಲಿ ನಡೆದಿದೆ.
ಟಿಎಂಸಿ ನಾಯಕನ ಕೊಲೆಯ ಹಿನ್ನೆಲೆಯಲ್ಲಿ ಈ ಹಿಂಸಾಚಾರ ನಡೆದಿದೆ
ಎನ್ನಲಾಗಿದೆ.
ಟಿಎಂಸಿ ಕಾರ್ಯಕರ್ತರು ರೊಚ್ಚಿಗೆದ್ದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.ಎಂಟು ಜನರ ಸಜೀವ ದಹನವಾಗಿದೆ.
ಸುಟ್ಟ ಕರಕಲು ದೇಹಗಳನ್ನ ಒಟ್ಟು ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿವೆ.
ಈಗ ಹನ್ನೊಂದು ಆರೋಪಿಗಳನ್ನ ಈ ಸಂಬಂಧ ಅರೆಸ್ಟ್ ಮಾಡಲಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.
ಕೊಲ್ಕೊತಾ ನ್ಯಾಯಾಲಯ ಈ ಬಗ್ಗೆ ಸ್ವಯಂಪ್ರೇರಿತ ಸುಮೊಟೊ ವಿಚಾರಣೆ ಕೈಗೊಂಡಿದೆ.
ಪ್ರಧಾನಿ ಮೋದಿಯವರು
ಸದರಿ ಪ್ರಕರಣ ವಿಚಾರಣೆಗೆ ಎಲ್ಲ ಸಹಕಾರ ನೀಡುವುದಾಗಿಯೂ
ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಗಳಿಗೆ ₹ 5 ಲಕ್ಷ ನೆರವು ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...