Sunday, March 23, 2025
Sunday, March 23, 2025

ಪಶ್ವಿಮ ಬಂಗಾಳ ಬೀರ್ಭೂಮ್ ಜಿಲ್ಲೆಯಲ್ಲಿ ಸಜೀವ ದಹನ ಪ್ರಕರಣ

Date:

ಪಶ್ಚಿಮ ಬಂಗಾಳದಲ್ಲಿ ಎಲ್ಲರ ಕರುಳು ಕಿವುಚುವ ದಾರುಣ ಘಟನೆ ಇತ್ತೀಚೆಗೆ ಅಲ್ಲಿನ ಬೀರ್ ಭೂಮ್ ಜಿಲ್ಲೆಯ ರಾಮ್ ಪುರಹತ್ ನಲ್ಲಿ ನಡೆದಿದೆ.
ಟಿಎಂಸಿ ನಾಯಕನ ಕೊಲೆಯ ಹಿನ್ನೆಲೆಯಲ್ಲಿ ಈ ಹಿಂಸಾಚಾರ ನಡೆದಿದೆ
ಎನ್ನಲಾಗಿದೆ.
ಟಿಎಂಸಿ ಕಾರ್ಯಕರ್ತರು ರೊಚ್ಚಿಗೆದ್ದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.ಎಂಟು ಜನರ ಸಜೀವ ದಹನವಾಗಿದೆ.
ಸುಟ್ಟ ಕರಕಲು ದೇಹಗಳನ್ನ ಒಟ್ಟು ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿವೆ.
ಈಗ ಹನ್ನೊಂದು ಆರೋಪಿಗಳನ್ನ ಈ ಸಂಬಂಧ ಅರೆಸ್ಟ್ ಮಾಡಲಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.
ಕೊಲ್ಕೊತಾ ನ್ಯಾಯಾಲಯ ಈ ಬಗ್ಗೆ ಸ್ವಯಂಪ್ರೇರಿತ ಸುಮೊಟೊ ವಿಚಾರಣೆ ಕೈಗೊಂಡಿದೆ.
ಪ್ರಧಾನಿ ಮೋದಿಯವರು
ಸದರಿ ಪ್ರಕರಣ ವಿಚಾರಣೆಗೆ ಎಲ್ಲ ಸಹಕಾರ ನೀಡುವುದಾಗಿಯೂ
ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಗಳಿಗೆ ₹ 5 ಲಕ್ಷ ನೆರವು ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Thawar Chand Gehlot ರಾಜಭವನದಲ್ಲಿ ಸಂಭ್ರಮಿಸಿದ “ಚಂದನ” ದ ಚೈತ್ರಾಂಜಲಿ, ಯುಗಾದಿ ಶುಭಾಶಯ ಕೋರಿದ ರಾಜ್ಯಪಾಲ‌ ಗೆಹ್ಲೋಟ್

Thawar Chand Gehlot ಬೆಂಗಳೂರು 22.03.2025: ಹಿಂದುಗಳ ಹೊಸ ವರ್ಷವೆಂದೇ ಕರೆಯಲ್ಪಡುವ...

PM Yoga Awards ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ...

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ...