Saturday, May 16, 2026
Saturday, May 16, 2026

ಪಶ್ವಿಮ ಬಂಗಾಳ ಬೀರ್ಭೂಮ್ ಜಿಲ್ಲೆಯಲ್ಲಿ ಸಜೀವ ದಹನ ಪ್ರಕರಣ

Date:

ಪಶ್ಚಿಮ ಬಂಗಾಳದಲ್ಲಿ ಎಲ್ಲರ ಕರುಳು ಕಿವುಚುವ ದಾರುಣ ಘಟನೆ ಇತ್ತೀಚೆಗೆ ಅಲ್ಲಿನ ಬೀರ್ ಭೂಮ್ ಜಿಲ್ಲೆಯ ರಾಮ್ ಪುರಹತ್ ನಲ್ಲಿ ನಡೆದಿದೆ.
ಟಿಎಂಸಿ ನಾಯಕನ ಕೊಲೆಯ ಹಿನ್ನೆಲೆಯಲ್ಲಿ ಈ ಹಿಂಸಾಚಾರ ನಡೆದಿದೆ
ಎನ್ನಲಾಗಿದೆ.
ಟಿಎಂಸಿ ಕಾರ್ಯಕರ್ತರು ರೊಚ್ಚಿಗೆದ್ದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.ಎಂಟು ಜನರ ಸಜೀವ ದಹನವಾಗಿದೆ.
ಸುಟ್ಟ ಕರಕಲು ದೇಹಗಳನ್ನ ಒಟ್ಟು ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿವೆ.
ಈಗ ಹನ್ನೊಂದು ಆರೋಪಿಗಳನ್ನ ಈ ಸಂಬಂಧ ಅರೆಸ್ಟ್ ಮಾಡಲಾಗಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.
ಕೊಲ್ಕೊತಾ ನ್ಯಾಯಾಲಯ ಈ ಬಗ್ಗೆ ಸ್ವಯಂಪ್ರೇರಿತ ಸುಮೊಟೊ ವಿಚಾರಣೆ ಕೈಗೊಂಡಿದೆ.
ಪ್ರಧಾನಿ ಮೋದಿಯವರು
ಸದರಿ ಪ್ರಕರಣ ವಿಚಾರಣೆಗೆ ಎಲ್ಲ ಸಹಕಾರ ನೀಡುವುದಾಗಿಯೂ
ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತರ ಕುಟುಂಬಗಳಿಗೆ ₹ 5 ಲಕ್ಷ ನೆರವು ಘೋಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...