Tuesday, August 25, 2026
Tuesday, August 25, 2026

ಪಾರಂಪರಿಕ ವೈದ್ಯರಿಗೆ ಕಾನೂನು ಮಾನ್ಯತೆ ಇಲ್ಲ- ಡಾ.ಸುಧಾಕರ್

Date:

ಪಾರಂಪರಿಕ ವೈದ್ಯರಿಗೆ ಕಾನೂನಿನ ಮಾನ್ಯತೆ ನೀಡಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಆಯುಷ್‌ ವೈದ್ಯ ಪದ್ಧತಿಗಳ ಕುರಿತು ಕೇಂದ್ರ ಸರ್ಕಾರವೇ ನೀತಿ ರೂಪಿಸಿದೆ. ರಾಜ್ಯದಲ್ಲಿ ಪ್ರತ್ಯೇಕ ನೀತಿ ರೂಪಿಸಲು ಅವಕಾಶವಿಲ್ಲ. ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಆಯುಷ್‌ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಂಪ್ರದಾಯಿಕವಾಗಿ ಆಯುರ್ವೇದವನ್ನು ಅಭ್ಯಾಸ ಮಾಡುತ್ತಿರುವವರು ಬಳ್ಳಾರಿ ಹಾಗೂ ಬೆಂಗಳೂರಿನ ಆಯುರ್ವೇದ ವಿಶ್ವವಿದ್ಯಾಲಯಗಳಲ್ಲಿ ತಮ್ಮನ್ನು ತಾವು ನೋಂದಾಯಿಸಿಕೊಳ್ಳಬಹುದು. ಮತ್ತು ಅವರಿಗೆ ಸರ್ಕಾರ ಉಚಿತ ಸೀಟುಗಳನ್ನು ಕಾಯ್ದಿರಿಸಿದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...