Thursday, May 14, 2026
Thursday, May 14, 2026

ಧಾರ್ಮಿಕ ಸಾಮರಸ್ಯ ಕಾಪಾಡಲು ಸಾಹಿತಿಗಳ ಮನವಿ

Date:

ರಾಜ್ಯದಲ್ಲಿ ಧರ್ಮ ಸಂಘರ್ಷ ಮುಂದುವರಿದಿದೆ.
ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವುದು ಸರಿಯಲ್ಲ. ಮುಸ್ಲಿಂ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ 61 ಸಾಹಿತಿಗಳು ಪತ್ರ ಬರೆದಿದ್ದಾರೆ.

ಡಾ.ಕೆ.ಮರುಳ ಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ರೆಹಮತ್ ತರಿಕೆರೆ ಸೇರಿ ಒಟ್ಟು 61 ಸಾಹಿತಿಗಳು ಈ ಸಂಬಂಧ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಸಮವಸ್ತ್ರದೊಂದಿಗೆ ಹಿಜಾಬ್‍ಗೂ ಅವಕಾಶ ಕೊಡಿ, ಪಠ್ಯದಲ್ಲಿ ಭಗವದ್ಗೀತೆಗಿಂತ ಸಂವಿಧಾನವನ್ನು ಓದುವುದು ಅತ್ಯಗತ್ಯ. ಹೀಗಾಗಿ ಭಗವದ್ಗೀತೆಯನ್ನು ಪಠ್ಯದಲ್ಲಿ ಕೈಬಿಡುವಂತೆ ಹಾಗೂ ಸಮವಸ್ತ್ರದ ಭಾಗವಾಗಿಯೇ ಶಿರವಸ್ತ್ರ ಧರಿಸಿ ಪರೀಕ್ಷೆಗೆ ಅನುಮತಿಸಿ. ಸದ್ಯ ಇರುವ ವಸ್ತ್ರಸಂಹಿತೆ ಸುತ್ತೋಲೆ ಅವೈಜ್ಞಾನಿಕ, ಹಿಂತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ನಿಷೇಧ ಸರಿಯಲ್ಲ. ಎಲ್ಲ ಜಾತ್ರೆ, ಉತ್ಸವಗಳು ಒಂದು ಧರ್ಮದ, ಜಾತಿಯ ಉತ್ಸವಗಳಾಗಿ ಜಾತ್ರೆ ನಡೆಯಲ್ಲ. ಸಾಮರಸ್ಯದ ನಾಡಿನಲ್ಲಿ ಮುಸ್ಲಿಂ ವರ್ತಕರ ಬಹಿಷ್ಕಾರ ಅಸಂವಿಧಾನಿಕ ನಡೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ...

Karnataka Sanga ಕರ್ನಾಟಕ ಸಂಘದಲ್ಲಿ ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Karnataka Sanga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಮೇ 2026ರ...

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...