Wednesday, January 21, 2026
Wednesday, January 21, 2026

ಅಸ್ಪೃಶ್ಯತೆ ಆಚರಣೆ ತಪ್ಪಿಸಲು ವಿನಯ ಸಾಮರಸ್ಯ ಯೋಜನೆ

Date:

ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ವಿನಯ ಸಾಮರಸ್ಯ ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ.

ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್ ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ಮಗುವಿಗೆ ಪೋಷಕರಿಗೆ ದಂಡ ವಿಧಿಸಿದ್ದಾರೆ.ಅಸ್ಪೃಶ್ಯತೆ ನಿವಾರಣೆಗೆ ಹಲವು ಕ್ರಮ ಕೈಗೊಂಡರೂ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ ಎಂದರು.

ಅಸ್ಪೃಶ್ಯತೆಯನ್ನು ಹೋಗಲಾಡಿಸಿ ಸಾಮರಸ್ಯ ಕಾಪಾಡಲು ವಿನಯ ಸಾಮರಸ್ಯ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಲಾಗುವುದು. ರಾಜ್ಯದಲ್ಲಿನ 6020 ಗ್ರಾಮ ಪಂಚಾಯಿತಿಗಳಲ್ಲೂ ಅಸ್ಪೃಶ್ಯತೆ ವಿರುದ್ಧ ಸಾಮಾಜಿಕ ಸಾಮರಸ್ಯ ಕಾಪಾಡಲು ಸದಸ್ಯರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...