Thursday, August 13, 2026
Thursday, August 13, 2026

ಅಸ್ಪೃಶ್ಯತೆ ಆಚರಣೆ ತಪ್ಪಿಸಲು ವಿನಯ ಸಾಮರಸ್ಯ ಯೋಜನೆ

Date:

ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ವಿನಯ ಸಾಮರಸ್ಯ ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ.

ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್ ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ಮಗುವಿಗೆ ಪೋಷಕರಿಗೆ ದಂಡ ವಿಧಿಸಿದ್ದಾರೆ.ಅಸ್ಪೃಶ್ಯತೆ ನಿವಾರಣೆಗೆ ಹಲವು ಕ್ರಮ ಕೈಗೊಂಡರೂ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ ಎಂದರು.

ಅಸ್ಪೃಶ್ಯತೆಯನ್ನು ಹೋಗಲಾಡಿಸಿ ಸಾಮರಸ್ಯ ಕಾಪಾಡಲು ವಿನಯ ಸಾಮರಸ್ಯ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಲಾಗುವುದು. ರಾಜ್ಯದಲ್ಲಿನ 6020 ಗ್ರಾಮ ಪಂಚಾಯಿತಿಗಳಲ್ಲೂ ಅಸ್ಪೃಶ್ಯತೆ ವಿರುದ್ಧ ಸಾಮಾಜಿಕ ಸಾಮರಸ್ಯ ಕಾಪಾಡಲು ಸದಸ್ಯರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...