Wednesday, February 4, 2026
Wednesday, February 4, 2026

ಹಳೇ ಶ್ರೀನಗರದಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಹತ್ಯೆ

Date:

ಇಂದು ನಸುಕಿನ ಜಾವ ಭದ್ರತಾ ಪಡೆಗಳು ಉಗ್ರರನ್ನು ಭೇಟೆಯಾಡಿದ್ದು, ಈ ಭೇಟೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಹಳೆ ಶ್ರೀನಗರದ ರೈನಾವಾರಿ ಪ್ರದೇಶದಲ್ಲಿ ಈ ಕಾರ್ಯಾಚಾರಣೆ ನಡೆದಿದ್ದು, ಹತ್ಯೆಯಾದವರ ಪೈಕಿ ಓರ್ವ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿ ಸದಸ್ಯನಾಗಿದ್ದು, ಮತ್ತೊಬ್ಬ ಉಗ್ರ ಮಾಧ್ಯಮದ ಗುರುತಿನ ಚೀಟಿ (ಐಡಿ)ಯನ್ನು ದುರ್ಬಳಕೆ ಮಾಡಿಕೊಂಡಿದ್ದವನನ್ನು ಸಂಹಾರ ಮಾಡಿದ್ದಾರೆ.

ಇದು ಮಾಧ್ಯಮದ ದುರ್ಬಳಕೆಯ ಸ್ಪಷ್ಟ ಪ್ರಕರಣ ಸೂಚಿಸುತ್ತದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...