Thursday, August 13, 2026
Thursday, August 13, 2026

ಟಿಪ್ಪು ಸಂಗತಿ ಬಗ್ಗೆ ಪಠ್ಯಪುಸ್ತಕ ಪರಿಷ್ಕರಣಾ ವರದಿಪರಿಶೀಲನೆ-ಸಚಿವ ನಾಗೇಶ್

Date:

ಟಿಪ್ಪು ಸುಲ್ತಾನ್‌ ಕುರಿತು ಶಾಲಾ ಪಠ್ಯದಲ್ಲಿ ಇರುವ ಸತ್ಯವಲ್ಲದ ಹಾಗೂ ಅನಗತ್ಯವಾದ ಕೆಲ ವಿಚಾರಗಳನ್ನು ಕೈಬಿಡುವ ಬಗ್ಗೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಪರಿಶೀಲನೆ ನಡೆಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ತಿಳಿಸಿದ್ದಾರೆ.

ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್‌ ಅವರನ್ನು ವೈಭವೀಕರಿಸಲಾಗಿದೆ. ಅದನ್ನು ತೆಗೆದು ಹಾಕಿ, ಟಿಪ್ಪು ಕುರಿತಾದ ವಾಸ್ತವಗಳನ್ನು ತಿಳಿಸಬೇಕು ಎಂಬ ಚರ್ಚೆ ಶುರುವಾಗಿದೆ.
ಪಠ್ಯ ಪುಸ್ತಕ ಪರಿಶೀಲನೆ ಸಮಿತಿ ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಶೀಘ್ರದಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮಧ್ಯೆ, ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್‌ಗಿರುವ ‘ಮೈಸೂರು ಹುಲಿ’ ಎಂಬ ಬಿರುದನ್ನು ಕೈಬಿಡಬೇಕು ಎಂಬುದು ಸೇರಿದಂತೆ ಟಿಪ್ಪುವನ್ನು ವೈಭವೀಕರಿಸಿರುವ ಕೆಲ ಅಂಶಗಳನ್ನು ತೆಗೆದುಹಾಕಲು ಪಠ್ಯ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ತನ್ನ ವರದಿಯಲ್ಲಿ ಈಗಾಗಲೇ ಶಿಫಾರಸು ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...