Tuesday, November 18, 2025
Tuesday, November 18, 2025

ಟಿಪ್ಪು ಸಂಗತಿ ಬಗ್ಗೆ ಪಠ್ಯಪುಸ್ತಕ ಪರಿಷ್ಕರಣಾ ವರದಿಪರಿಶೀಲನೆ-ಸಚಿವ ನಾಗೇಶ್

Date:

ಟಿಪ್ಪು ಸುಲ್ತಾನ್‌ ಕುರಿತು ಶಾಲಾ ಪಠ್ಯದಲ್ಲಿ ಇರುವ ಸತ್ಯವಲ್ಲದ ಹಾಗೂ ಅನಗತ್ಯವಾದ ಕೆಲ ವಿಚಾರಗಳನ್ನು ಕೈಬಿಡುವ ಬಗ್ಗೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಪರಿಶೀಲನೆ ನಡೆಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ತಿಳಿಸಿದ್ದಾರೆ.

ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್‌ ಅವರನ್ನು ವೈಭವೀಕರಿಸಲಾಗಿದೆ. ಅದನ್ನು ತೆಗೆದು ಹಾಕಿ, ಟಿಪ್ಪು ಕುರಿತಾದ ವಾಸ್ತವಗಳನ್ನು ತಿಳಿಸಬೇಕು ಎಂಬ ಚರ್ಚೆ ಶುರುವಾಗಿದೆ.
ಪಠ್ಯ ಪುಸ್ತಕ ಪರಿಶೀಲನೆ ಸಮಿತಿ ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಶೀಘ್ರದಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮಧ್ಯೆ, ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್‌ಗಿರುವ ‘ಮೈಸೂರು ಹುಲಿ’ ಎಂಬ ಬಿರುದನ್ನು ಕೈಬಿಡಬೇಕು ಎಂಬುದು ಸೇರಿದಂತೆ ಟಿಪ್ಪುವನ್ನು ವೈಭವೀಕರಿಸಿರುವ ಕೆಲ ಅಂಶಗಳನ್ನು ತೆಗೆದುಹಾಕಲು ಪಠ್ಯ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ತನ್ನ ವರದಿಯಲ್ಲಿ ಈಗಾಗಲೇ ಶಿಫಾರಸು ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ” ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ವಿಚಾರ ಸಂಕಿರಣ

Kuvempu University ಶ್ರೀ ಭಗವದ್ಗೀತಾ ಅಭಿಯಾನ 2025ರ ಅಂಗವಾಗಿ ನ.18ರಂದು...

Agricultural University ರೈತರಿಗೆ ಕೃಷಿಯಿಂದ ಆದಾಯ ಹೆಚ್ಚಬೇಕು.ಕೃಷಿಯಲ್ಲಿ ಆಂದೋಲನವಾಗಬೇಕು- ಸಚಿವ ಎನ್.ಚಲುವರಾಯ ಸ್ವಾಮಿ

Agricultural University ಸರ್ಕಾರದ ವಿವಿಧ ಕಾರ್ಯಕ್ರಮಗಳು, ಯೋಜನೆಗಳು, ಕೃಷಿ ವಿಶ್ವವಿದ್ಯಾನಿಲಯದ ಸಂಶೋಧನೆ,ಹೊಸ...

ಮಾಹಿತಿ ಹಕ್ಕು ಕೋರಿ ಬರುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ- ಆಯುಕ್ತ ರುದ್ರಣ್ಣ ಹರ್ತಿಕೋಟೆ

ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ...