Saturday, June 6, 2026
Saturday, June 6, 2026

ರಾಜ್ಯ ರೈತರಿಗೆ ಖುಷಿ ಸುದ್ದಿ, 72 ತಾಸಿನಲ್ಲಿ ಮನೆಗೆ ಪಹಣಿ ರವಾನೆ

Date:

ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದೆ.

ಕರೆ ಮಾಡಿದ 72 ತಾಸಿನಲ್ಲಿ ರೈತರ ಮನೆ ಬಾಗಿಲಿಗೆ ಪಹಣಿ ರವಾನೆ ಮಾಡುವ ಕಾರ್ಯಕ್ರಮ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಸದನದಲ್ಲಿ ಬಿಜೆಪಿಯ ಪಿ.ಎ. ಮುನಿರಾಜು ಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಂದಾಯ ಇಲಾಖೆ ಶೀಘ್ರದಲ್ಲಿ ಆರಂಭಿಸಲಿರುವ ಸಹಾಯವಾಣಿಗೆ ಕರೆ ಮಾಡಿದ 72 ಗಂಟೆಯೊಳಗಾಗಿ ಪಿಂಚಣಿದಾರರಿಗೆ ಮಂಜೂರಾತಿ ಪತ್ರ ತಲುಪಿಸುವ ಯೋಜನೆ ಜಾರಿ ತರಲಾಗುವುದು ಎಂದರು.

ಇದಕ್ಕಾಗಿ ಹೊಸ ಸಾಫ್ಟ್ ವೇರ್ ಕೂಡ ರೂಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...

MESCOM ಜೂನ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪ ವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಪಾಲನೆ...

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ...

Shivamogga News ಶಿವಮೊಗ್ಗದಲ್ಲಿ ಆಕರ್ಷಕ ಆಭರಣ ಪ್ರದರ್ಶನ ಮೇಳ ಉದ್ಘಾಟನೆ.

Shivamogga News ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ‘ದ ಜ್ಯುವೆಲರಿ...