Saturday, May 16, 2026
Saturday, May 16, 2026

ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಣೆ

Date:

ದಶಕಗಳಲ್ಲಿಯೇ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದ ಹಿನ್ನಲೆಯಲ್ಲಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಿಸಿದರು.

ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸರಬರಾಜು ಮತ್ತು ಅಗತ್ಯ ಸೇವೆಗಳ ನಿರ್ವಹಣೆ ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ರೀಲಂಕಾ ಸರ್ಕಾರದ ಗೆಜೆಟ್ ಅಧಿಸೂಚನೆಯಲ್ಲಿ ರಾಜಪಕ್ಸೆ ಹೇಳಿದ್ದಾರೆ.

ನೂರಾರು ಪ್ರತಿಭಟನಾಕಾರರು ರಾಜಧಾನಿ ಕೊಲಂಬೊದ ಉಪನಗರದಲ್ಲಿರುವ ಅಧ್ಯಕ್ಷ ರಾಜಪಕ್ಸೆ ಅವರ ನಿವಾಸದ ಹೊರಗೆ ಪೊಲೀಸರು ಮತ್ತು ಮಿಲಿಟರಿಯೊಂದಿಗೆ ಘರ್ಷಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇಂಧನ ಮತ್ತು ಇತರ ಸರಕುಗಳು ಸೇರಿದಂತೆ ಅಗತ್ಯ ವಸ್ತುಗಳ ಕೊರತೆಯ ಕಾರಣ ಭಾರೀ ಪ್ರತಿಭಟನೆಗೆ ಕಾರಣವಾಗಿದೆ.

ಪೊಲೀಸರು 53 ಜನರನ್ನು ಬಂಧಿಸಿ ಕೊಲಂತ್ತಬೊ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...