Thursday, July 9, 2026
Thursday, July 9, 2026

ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಣೆ

Date:

ದಶಕಗಳಲ್ಲಿಯೇ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದ ಹಿನ್ನಲೆಯಲ್ಲಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಿಸಿದರು.

ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸರಬರಾಜು ಮತ್ತು ಅಗತ್ಯ ಸೇವೆಗಳ ನಿರ್ವಹಣೆ ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ರೀಲಂಕಾ ಸರ್ಕಾರದ ಗೆಜೆಟ್ ಅಧಿಸೂಚನೆಯಲ್ಲಿ ರಾಜಪಕ್ಸೆ ಹೇಳಿದ್ದಾರೆ.

ನೂರಾರು ಪ್ರತಿಭಟನಾಕಾರರು ರಾಜಧಾನಿ ಕೊಲಂಬೊದ ಉಪನಗರದಲ್ಲಿರುವ ಅಧ್ಯಕ್ಷ ರಾಜಪಕ್ಸೆ ಅವರ ನಿವಾಸದ ಹೊರಗೆ ಪೊಲೀಸರು ಮತ್ತು ಮಿಲಿಟರಿಯೊಂದಿಗೆ ಘರ್ಷಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇಂಧನ ಮತ್ತು ಇತರ ಸರಕುಗಳು ಸೇರಿದಂತೆ ಅಗತ್ಯ ವಸ್ತುಗಳ ಕೊರತೆಯ ಕಾರಣ ಭಾರೀ ಪ್ರತಿಭಟನೆಗೆ ಕಾರಣವಾಗಿದೆ.

ಪೊಲೀಸರು 53 ಜನರನ್ನು ಬಂಧಿಸಿ ಕೊಲಂತ್ತಬೊ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...