Wednesday, January 21, 2026
Wednesday, January 21, 2026

ಐಟಿಬಿಟಿ ಕ್ಷೇತ್ರದಲ್ಲಿ ಕರ್ನಾಟಕದ ನೆರವು ಕೋರಿದ ಥಾಯ್ಲೆಂಡ್

Date:

ಥಾಯ್ಲೆಂಡ್‌ ದೇಶವು ಶಿಕ್ಷಣ, ಐಟಿ ಮತ್ತು ಬಿಟಿ ಕ್ಷೇತ್ರಗಳಲ್ಲಿ ಕರ್ನಾಟಕದ ನೆರವನ್ನು ಕೇಳಿದ್ದು, ರಾಜ್ಯದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತೆರೆಯುವುದಾಗಿ ಕೋರಿದೆ.

ಇದಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದರು.

ವಿಕಾಸಸೌಧದಲ್ಲಿ ಥಾಯ್ಲೆಂಡ್‌ ದೇಶದ ಭಾರತೀಯ ಕೌನ್ಸಿಲ್‌ ಜನರಲ್‌ ನಿಟಿರೂಜ್‌ ಫೋನ್‌ ಪ್ರಸೆರ್ಟ್‌ ನೇತೃತ್ವದ ನಿಯೋಗದೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಥಾಯ್ಲೆಂಡ್‌ ಜತೆ ಸಹಭಾಗಿತ್ವ ಹೊಂದಲು ರಾಜ್ಯ ಸರ್ಕಾರ ಉತ್ಸುಕವಾಗಿದೆ.

ಥಾಯ್ಲೆಂಡ್‌ ಪ್ರವಾಸೋದ್ಯಮ ಚಟುವಟಿಕೆಗಳನ್ನು ಅವಲಂಬಿಸಿದೆ. ಹೀಗಾಗಿ, ಪ್ರವಾಸೋದ್ಯಮ ಕ್ಷೇತ್ರಕ್ಕೆ ಬೇಕಿರುವ ತಂತ್ರಜ್ಞಾನದ ನೆರವು ನೀಡಲು ಕೂಡ ತಾವು ಸಿದ್ದ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...