Friday, April 10, 2026
Friday, April 10, 2026

ಅರಣ್ಯ‌ ಹಕ್ಕು ಪತ್ರ ಪಡೆದ ಪರಿಶಿಷ್ಟ ವರ್ಗಗಳ ಫಲಾನುಭವಿಗಳ ವಿವರಕ್ಕೆ ಕ್ರಮ

Date:

ಶಿವಮೊಗ್ಗದ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ಪಡೆದ ಫಲಾನುಭವಿಗಳ ವಿವರಗಳನ್ನು ಸಲ್ಲಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಆರ್ಥಿಕ ಸಹಾಯಧನ ನೀಡುವ ಸಲುವಾಗಿ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ತಮ್ಮ ಸೂಕ್ತ ದಾಖಲೆ/ವಿವರಗಳನ್ನು FRUITS ತಂತ್ರಾಂಶದಲ್ಲಿ ನೋಂದಣಿ ಮಾಡಬೇಕಿದೆ.

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಜಾತಿ ಪ್ರಮಾಣ ಪತ್ರ, ಮೊಬೈಲ್ ಸಂಖ್ಯೆ, ಹಕ್ಕುಪತ್ರದ ಪ್ರತಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಗೆ ತಕ್ಷಣ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

SN Channabasappa ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

SN Channabasappa ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ ಮೆಟ್ಟಿಲೇರುವ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...

Dr. B.R. Ambedkar ಏಪ್ರಿಲ್ 14. ಡಾ.ಅಂಬೇಡ್ಕರ್ಜನ್ಮ ದಿನಾಚರಣೆಗೆ ಜಿಲ್ಲಾಡಳಿತ‌ದಿಂದ ಸರ್ವಸಿದ್ಧತೆ.

Dr. B.R. Ambedkar ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ,...