Tuesday, August 25, 2026
Tuesday, August 25, 2026

ಕೊರೋನ ಸಂದರ್ಭ ಭಾರತ ನೀಡಿದ ನೆರವು ಸ್ಮರಿಸಿದ ನೇಪಾಳ ಪ್ರಧಾನಿ

Date:

3 ದಿನಗಳ ಭಾರತದ ಪ್ರವಾಸಕ್ಕಾಗಿ ಬಂದಿರುವ ನೇಪಾಳದ ಪ್ರಧಾನಮಂತ್ರಿ ಶೇರ ಬಹಾದೂರ ದೇವುಬಾರವರು ಎಪ್ರಿಲ್‌ 2ರಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಈ ಸಮಯದಲ್ಲಿ ನೇಪಾಳದಲ್ಲಿ ‘ರೂಪೆ ಕಾರ್ಡ’ (ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ), ಹಾಗೆಯೇ ಭಾರತ ಮತ್ತು ನೇಪಾಳದ ನಡುವೆ ರೈಲು ಸೇವೆಯ ಉದ್ಘಾಟನೆ ಮಾಡಲಾಯಿತು.

ಈ ಸಮಯದಲ್ಲಿ ಇಬ್ಬರೂ ಪ್ರಧಾನಮಂತ್ರಿಗಳಿಂದ ಒಂದು ಸಂಯುಕ್ತ ನಿವೇದನೆಯನ್ನು ಪ್ರಸಿದ್ಧಿಗಾಗಿ ಕೊಡಲಾಯಿತು. ಇದರಲ್ಲಿ ದೇವುಬಾರವರು ‘ಇಂದು ನಾವು ಎರಡೂ ದೇಶಗಳಿಗೆ ಸಂಬಂಧಿಸಿದ ವಿವಿಧ ಸಂಗತಿಗಳ ಮೇಲೆ ಮೈತ್ರಿಪೂರ್ವಕ ಚರ್ಚೆ ಮಾಡಿದರು.

ನಾವು ಭಾರತದ ಪ್ರಭಾವಿ ವ್ಯವಸ್ಥಾಪನೆಯ ಪರಿಚಯವು ಕೊರೋನಾದ ಸಮಯದಲ್ಲಾಯಿತು. ಭಾರತವು ನಮಗೆ ಕೊರೋನಾ ಪ್ರತಿಬಂಧಾತ್ಮಕ ಲಸಿಕೆ ಹಾಗೂ ಇತರ ಸಾಹಿತ್ಯಗಳನ್ನು ಪೂರೈಸಿತು’ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...