Wednesday, July 8, 2026
Wednesday, July 8, 2026

ಕೊರೋನ ಸಂದರ್ಭ ಭಾರತ ನೀಡಿದ ನೆರವು ಸ್ಮರಿಸಿದ ನೇಪಾಳ ಪ್ರಧಾನಿ

Date:

3 ದಿನಗಳ ಭಾರತದ ಪ್ರವಾಸಕ್ಕಾಗಿ ಬಂದಿರುವ ನೇಪಾಳದ ಪ್ರಧಾನಮಂತ್ರಿ ಶೇರ ಬಹಾದೂರ ದೇವುಬಾರವರು ಎಪ್ರಿಲ್‌ 2ರಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಈ ಸಮಯದಲ್ಲಿ ನೇಪಾಳದಲ್ಲಿ ‘ರೂಪೆ ಕಾರ್ಡ’ (ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ), ಹಾಗೆಯೇ ಭಾರತ ಮತ್ತು ನೇಪಾಳದ ನಡುವೆ ರೈಲು ಸೇವೆಯ ಉದ್ಘಾಟನೆ ಮಾಡಲಾಯಿತು.

ಈ ಸಮಯದಲ್ಲಿ ಇಬ್ಬರೂ ಪ್ರಧಾನಮಂತ್ರಿಗಳಿಂದ ಒಂದು ಸಂಯುಕ್ತ ನಿವೇದನೆಯನ್ನು ಪ್ರಸಿದ್ಧಿಗಾಗಿ ಕೊಡಲಾಯಿತು. ಇದರಲ್ಲಿ ದೇವುಬಾರವರು ‘ಇಂದು ನಾವು ಎರಡೂ ದೇಶಗಳಿಗೆ ಸಂಬಂಧಿಸಿದ ವಿವಿಧ ಸಂಗತಿಗಳ ಮೇಲೆ ಮೈತ್ರಿಪೂರ್ವಕ ಚರ್ಚೆ ಮಾಡಿದರು.

ನಾವು ಭಾರತದ ಪ್ರಭಾವಿ ವ್ಯವಸ್ಥಾಪನೆಯ ಪರಿಚಯವು ಕೊರೋನಾದ ಸಮಯದಲ್ಲಾಯಿತು. ಭಾರತವು ನಮಗೆ ಕೊರೋನಾ ಪ್ರತಿಬಂಧಾತ್ಮಕ ಲಸಿಕೆ ಹಾಗೂ ಇತರ ಸಾಹಿತ್ಯಗಳನ್ನು ಪೂರೈಸಿತು’ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...