Monday, May 18, 2026
Monday, May 18, 2026

ಸದ್ಯದಲ್ಲೇ ಬಸವರಾಜ ಹೊರಟ್ಟಿ ಬಿಜೆಪಿಗೆ ಎಂಟ್ರಿ

Date:

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿಯವರು ಸ್ಪರ್ಧಿಸಲಿದ್ದಾರೆ.

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಗೆ ದಿನಾಂಕ ಘೋಷಣೆ ಬಳಿಕ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

ಮಾಧ್ತಮಿಕ ಶಿಕ್ಷಕರ ಸಂಘವು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಆಯೋಜಿಸಿದ್ದ ಬಸವರಾಜಪಥ ಕಿರು ಹೊತ್ತಿಗೆ ಬಿಡುಗಡೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ.ಯಡಿಯೂರಪ್ಪ ಅವರೂ ಒಪ್ಪಿದ್ದಾರೆ. ವಿಶೇಷವಾಗಿ ನಮ್ಮ ಎಚ್.ಡಿ. ಕುಮಾರಸ್ವಾಮಿ ಅವರೂ ಒಪ್ಪಿಗೆ ಸೂಚಿಸಿದ್ದಾರೆ ಎಂದಿದ್ದಾರೆ.

ಪರಿಷತ್ ಗೆ ಮತ್ತೆ ನೀವು ಬರಲೇಬೇಕು. ನಿಮ್ಮ ನಿರ್ಧಾರಕ್ಕೆ ಸಹಮತವಿದೆ ಎಂದಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಸೆರ್ಪಡೆಗೆ ಆ ಪಕ್ಷದ ಕೆಲವರಿಂದ ವಿರೋಧವಿದೆಯಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಹೊರಟ್ಟಿ, ‘ಯಾರು ವಿರೋಧ ಮಾಡುತ್ತಿದ್ದಾರೆ ಅದು ನನಗೆ ಬೇಕಾಗಿಲ್ಲ. ಶನಿವಾರ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ ಎಂದರು.

ಬಿಜೆಪಿ ಸೇರ್ಪಡೆಗೆ ಕರ್ನಾಟಕದ ಎಲ್ಲಾ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೊರಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...