Thursday, July 9, 2026
Thursday, July 9, 2026

ಮೋದೀಜಿ ಅವರ ಅವಧಿಯಲ್ಲಿ ಇಂಚು ನೆಲವನ್ನೂ ಬಿಟ್ಟುಕೊಟ್ಟಿಲ್ಲ- ರಿಜಿಜು

Date:

ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಲೋಕಸಭೆಯಲ್ಲಿ ತಿಳಿಸಿದರು.

ಚೀನಾ ಗಡಿಗೆ ಹೊಂದಿಕೊಂಡಿರುವ ಅರುಣಾಚಲಪ್ರದೇಶ ಶೇ 100ರಷ್ಟು ಸುರಕ್ಷಿತ ಹಾಗೂ ಭದ್ರವಾಗಿದೆ ಎಂದರು.

ಉಕ್ರೇನ್‌ ವಿದ್ಯಮಾನಗಳ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ಭಾರತದ ಪ್ರದೇಶವನ್ನು ಸ್ವಲ್ಪ-ಸ್ವಲ್ಪವಾಗಿ ಚೀನಾಕ್ಕೆ ಬಿಟ್ಟು ಕೊಡಲಾಗುತ್ತಿದೆ ಎಂದು ಬಿಎಸ್‌ಪಿ ಸಂಸದ ಶ್ಯಾಮಸಿಂಗ್ ಯಾದವ್‌ ಹೇಳಿದರು.

ಆಗ ಮಧ್ಯಪ್ರವೇಶಿಸಿದ ಸಚಿವ ರಿಜಿಜು, ಕೆಲ ಪ್ರದೇಶಗಳು ಈಗಲೂ ಚೀನಾ ಹಾಗೂ ಪಾಕಿಸ್ತಾನದ ವಶದಲ್ಲಿವೆ. ಈ ಪ್ರದೇಶಗಳು ಅತಿಕ್ರಮಣಗೊಳ್ಳಲು ಕಾರಣರಾದವರ ಹೆಸರುಗಳನ್ನು ಪ್ರಸ್ತಾಪಿಸುವುದಿಲ್ಲ. ಆದರೆ, ಮೋದಿ ಅವರು ಪ್ರಧಾನಿಯಾದ ನಂತರ ಒಂದು ಇಂಚೂ ಪ್ರದೇಶವನ್ನು ಸಹ ಬಿಟ್ಟುಕೊಟ್ಟಿಲ್ಲ ಎಂದು ತಿರುಗೇಟು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...