Thursday, February 5, 2026
Thursday, February 5, 2026

75 ಕೆರೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯಕ್ಕೆ ಪ್ರಧಾನಿ ಸೂಚನೆ

Date:

ಪ್ರಧಾನಮಂತ್ರಿಗಳು ಎಲ್ಲರಿಗೂ ಒಂದೊಂದು ಟಾಸ್ಕ್ ನೀಡಿದ್ದು ರಾಜ್ಯ ಗಳಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ.

ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿ ಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಆರ್ಥಿಕ ಇಲಾಖೆಯ ಅನುಮೋದನೆಯಾಗಬೇಕು ಎಂಬ ವಿಷಯವನ್ನು ಗಮನಕ್ಕೆ ತರಲಾಯಿತು.

ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಿಂದ ಘೋಷಿಸುವ ಅಂತಿಮ ಘಟ್ಟದಲ್ಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...