Sunday, March 22, 2026
Sunday, March 22, 2026

ಮುಂಬೈ ಆರೋಹಿ ಸಂಗೀತ ಉತ್ಸವದಲ್ಲಿ ಶಿವಮೊಗ್ಗ ಪ್ರತಿಭೆಗಳ ಗಾಯನ

Date:

ಮುಂಬೈನ ಆರೋಹಿ ಸಂಗೀತ ಮಹೋತ್ಸವದಲ್ಲಿ ಶಿವಮೊಗ್ಗದ ನೌಶಾದ್ ಮತ್ತು ನಿಶಾದ್ ಹರ್ಲಾಪುರ್ ಸಹೋದರರ ಸಂಗೀತ ಕಾರ್ಯಕ್ರಮ ಏ.8 ಮತ್ತು 9 ರಂದು ನಡೆಯಲಿದೆ. ದೇಶದ ಶ್ರೇಷ್ಠ ಹಿಂದೂಸ್ತಾನಿ ಸಂಗೀತ ಮಹೋತ್ಸವದ 20ನೇ ವರ್ಷದ ಆರೋಹಿ ಸಂಗೀತ ಸಮ್ಮೇಳನ ಇದಾಗಿದ್ದು, ಹರ್ಲಾಪುರ್ ಸಹೋದರರು ಇದರಲ್ಲಿ ಹಾಡಲಿದ್ದಾರೆ.

ಪ್ರಖ್ಯಾತ ತಬಲಾ ವಾದಕರಾದ ಯಶವಂತ್ ವೈಷ್ಣವ್, ಹರ‍್ಮೋನಿಯಂ ಅನ್ನು ಅಭಿನವ್ ರಾಂವಡೆ ನುಡಿಸಲಿದ್ದಾರೆ. ಪಂಚಮ್ ನಿಷಾದ್ ಎಂಬ ಸಂಸ್ಥೆ ಈ ಸಮ್ಮೇಳನವನ್ನು ಆಯೋಜಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...

Yakshagana ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸುವ ಯಕ್ಷಗಾನ ಕಲಾರಂಗ ಸಂಸ್ಥೆ ಬಿಟ್ಟರೆ ಮತ್ತೊಂದು ಕಂಡಿಲ್ಲ- ಡಾ.ಪಿ.ನಾರಾಯಣ

Yakshagana ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿಯ ವಿದ್ಯಾರ್ಥಿ ನಿಖಿಲ್ ಎಸ್. (ಶ್ರೀಮತಿ...

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...