Thursday, October 3, 2024
Thursday, October 3, 2024

ವಾಪಸ್ಸಾಗುವ ಕಾಶ್ಮೀರಿ ಪಂಡಿತ ಕುಟುಂಬಗಳಿಗೆ ಆಸ್ತಿ ಮರುನೀಡಿಕೆ

Date:

ಕಾಶ್ಮೀರದಿಂದ ವಲಸೆ ಹೋದವರಿಗೆ ಅವರ ಅಸ್ತಿಗಳನ್ನು ಹಿಂದಿರುಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ 610 ಮಂದಿಗೆ ಆಸ್ತಿಯನ್ನು ವಾಪಸ್‌ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್‌ ರಾಜ್ಯಸಭೆಯಲ್ಲಿ ತಿಳಿಸಿದರು.

ಸರ್ಕಾರ ವಲಸಿಗ ಕಾಶ್ಮೀರಿಗಳಿಗೆ ಆಸ್ತಿಯನ್ನು ಹಿಂದಿರುಗಿಸಲು ಸಮರ್ಥವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳೂ ನಡೆಯುತ್ತಿವೆ’ ಎಂದರು.

ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಅವರು, ವಲಸಿಗರ ಆಸ್ತಿಗಳ ಪಾಲಕರಾಗಿ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ. ವಲಸಿಗರ ದೂರುಗಳನ್ನು ಪರಿಹರಿಸಲು ಸರ್ಕಾರ ಪೋರ್ಟಲ್ ಅನ್ನೂ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು.

ವಲಸಿಗರ ದೂರು ನೈಜವಾಗಿದ್ದರೆ, ಅವರ ಆಸ್ತಿ ಹಿಂತಿರುಗಿಸಲಾಗುತ್ತದೆ. ಇಲ್ಲಿಯವರೆಗೆ, 610 ಅರ್ಜಿದಾರರ ಆಸ್ತಿಯನ್ನು ಹಿಂದಿರುಗಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...