Sunday, March 22, 2026
Sunday, March 22, 2026

ವಾಪಸ್ಸಾಗುವ ಕಾಶ್ಮೀರಿ ಪಂಡಿತ ಕುಟುಂಬಗಳಿಗೆ ಆಸ್ತಿ ಮರುನೀಡಿಕೆ

Date:

ಕಾಶ್ಮೀರದಿಂದ ವಲಸೆ ಹೋದವರಿಗೆ ಅವರ ಅಸ್ತಿಗಳನ್ನು ಹಿಂದಿರುಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ 610 ಮಂದಿಗೆ ಆಸ್ತಿಯನ್ನು ವಾಪಸ್‌ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್‌ ರಾಜ್ಯಸಭೆಯಲ್ಲಿ ತಿಳಿಸಿದರು.

ಸರ್ಕಾರ ವಲಸಿಗ ಕಾಶ್ಮೀರಿಗಳಿಗೆ ಆಸ್ತಿಯನ್ನು ಹಿಂದಿರುಗಿಸಲು ಸಮರ್ಥವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳೂ ನಡೆಯುತ್ತಿವೆ’ ಎಂದರು.

ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಅವರು, ವಲಸಿಗರ ಆಸ್ತಿಗಳ ಪಾಲಕರಾಗಿ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ. ವಲಸಿಗರ ದೂರುಗಳನ್ನು ಪರಿಹರಿಸಲು ಸರ್ಕಾರ ಪೋರ್ಟಲ್ ಅನ್ನೂ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು.

ವಲಸಿಗರ ದೂರು ನೈಜವಾಗಿದ್ದರೆ, ಅವರ ಆಸ್ತಿ ಹಿಂತಿರುಗಿಸಲಾಗುತ್ತದೆ. ಇಲ್ಲಿಯವರೆಗೆ, 610 ಅರ್ಜಿದಾರರ ಆಸ್ತಿಯನ್ನು ಹಿಂದಿರುಗಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...

Yakshagana ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸುವ ಯಕ್ಷಗಾನ ಕಲಾರಂಗ ಸಂಸ್ಥೆ ಬಿಟ್ಟರೆ ಮತ್ತೊಂದು ಕಂಡಿಲ್ಲ- ಡಾ.ಪಿ.ನಾರಾಯಣ

Yakshagana ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿಯ ವಿದ್ಯಾರ್ಥಿ ನಿಖಿಲ್ ಎಸ್. (ಶ್ರೀಮತಿ...

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...