Thursday, May 14, 2026
Thursday, May 14, 2026

ವಾಪಸ್ಸಾಗುವ ಕಾಶ್ಮೀರಿ ಪಂಡಿತ ಕುಟುಂಬಗಳಿಗೆ ಆಸ್ತಿ ಮರುನೀಡಿಕೆ

Date:

ಕಾಶ್ಮೀರದಿಂದ ವಲಸೆ ಹೋದವರಿಗೆ ಅವರ ಅಸ್ತಿಗಳನ್ನು ಹಿಂದಿರುಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ 610 ಮಂದಿಗೆ ಆಸ್ತಿಯನ್ನು ವಾಪಸ್‌ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್‌ ರಾಜ್ಯಸಭೆಯಲ್ಲಿ ತಿಳಿಸಿದರು.

ಸರ್ಕಾರ ವಲಸಿಗ ಕಾಶ್ಮೀರಿಗಳಿಗೆ ಆಸ್ತಿಯನ್ನು ಹಿಂದಿರುಗಿಸಲು ಸಮರ್ಥವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳೂ ನಡೆಯುತ್ತಿವೆ’ ಎಂದರು.

ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಅವರು, ವಲಸಿಗರ ಆಸ್ತಿಗಳ ಪಾಲಕರಾಗಿ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ. ವಲಸಿಗರ ದೂರುಗಳನ್ನು ಪರಿಹರಿಸಲು ಸರ್ಕಾರ ಪೋರ್ಟಲ್ ಅನ್ನೂ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದರು.

ವಲಸಿಗರ ದೂರು ನೈಜವಾಗಿದ್ದರೆ, ಅವರ ಆಸ್ತಿ ಹಿಂತಿರುಗಿಸಲಾಗುತ್ತದೆ. ಇಲ್ಲಿಯವರೆಗೆ, 610 ಅರ್ಜಿದಾರರ ಆಸ್ತಿಯನ್ನು ಹಿಂದಿರುಗಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...