Sunday, May 17, 2026
Sunday, May 17, 2026

ಇದು ಅಮೃತಕಾಲ ಭಾರತಕ್ಕೆ ಹೊಸ ಅವಕಾಶಗಳು ತೆರೆದಿವೆ -ಮೋದೀಜಿ

Date:

ರಷ್ಯಾ, ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತ ತಳೆದಿರುವ ತಟಸ್ಥ ನಿಲುವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಯುದ್ಧದ ವಿಷಯದಲ್ಲಿ ಇಡೀ ವಿಶ್ವವೇ ಇಬ್ಭಾಗವಾಗಿದ್ದರೂ ಜಾಗತಿಕ ಒತ್ತಡಕ್ಕೆ ಮಣಿಯದೆ ತಟಸ್ಥ ಧೋರಣೆ ತಳೆಯುವ ಮೂಲಕ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿದೆ.

ಇದು ಭಾರತ ಹಿಂದೆಂದಿಗಿಂತಲೂ ಹೆಚ್ಚು ಸದೃಢವಾಗಿದೆ ಎಂಬುದನ್ನು ತೋರಿಸುತ್ತಿದೆ ಎಂದು ಮೋದೀಜಿ ಅವರು ಹೇಳಿದ್ದಾರೆ.

ಬಿಜೆಪಿ 42ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಸಂಸದರು, ಶಾಸಕರು, ಕಾರ್ಯಕರ್ತರನ್ನು ಉದ್ದೇಶಿಸಿ ಬುಧವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ವರ್ಷದ ಸಂಸ್ಥಾಪನಾ ದಿನ ಅತ್ಯಂತ ಮಹತ್ವಪೂರ್ಣವಾಗಿದೆ.

ಮೊದಲನೆಯದಾಗಿ ನಾವು ಸ್ವಾತಂತ್ರ್ಯದ 75ನೇ ವರ್ಷ ಆಚರಿಸುತ್ತಿದ್ದೇವೆ. ಇದು ಭಾರತದ ಅಮೃತ ಕಾಲವಾಗಿದೆ. ಎರಡನೆಯದಾಗಿ ಜಾಗತಿಕ ಪರಿಸ್ಥಿತಿಯಲ್ಲಿ ವ್ಯಾಪಕ ಬದಲಾವಣೆ ಕಂಡುಬರುತ್ತಿದೆ.

ಇದು ಭಾರತಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಭಾರತದ ಸ್ಥಳೀಯ ವಸ್ತುಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ ಎಂದು ಮೋದೀಜಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...

MESCOM ಗಮನಿಸಿ! ಮೇ20 ರಂದು ಕೂಡ್ಲಿ,ಚಿಕ್ಕೂಡ್ಲಿ, ಭದ್ರಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ...

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...