Tuesday, August 25, 2026
Tuesday, August 25, 2026

ವಿದ್ಯಾರ್ಥಿಗಳಿಗೆ ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆ

Date:

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ.

ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ, ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯನ್ನು ಈ ಬಜೆಟ್ ನಲ್ಲಿ ಜಾರಿಗೆ ತರಲಾಗಿದೆ ಎಂದರು.

ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ವಿಷಯಗಳು, ಪ್ರಶ್ನಾ ಪತ್ರಿಕೆಗಳು ಆನ್ ಲೈನ್ ನಲ್ಲಿ ಲಭ್ಯ ಇರುತ್ತವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...