Saturday, July 11, 2026
Saturday, July 11, 2026

ವಿದ್ಯಾರ್ಥಿಗಳಿಗೆ ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆ

Date:

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ.

ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ, ರಾಜ್ಯದ ಪ್ರತಿಯೊಂದು ಹಳ್ಳಿಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಸಹಾಯಕವಾಗುವಂತೆ ಸಿಎಂ ಮಾರ್ಗದರ್ಶಿ ಯೋಜನೆಯನ್ನು ಈ ಬಜೆಟ್ ನಲ್ಲಿ ಜಾರಿಗೆ ತರಲಾಗಿದೆ ಎಂದರು.

ಸಿಎಂ ಮಾರ್ಗದರ್ಶಿ ಯೋಜನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ವಿಷಯಗಳು, ಪ್ರಶ್ನಾ ಪತ್ರಿಕೆಗಳು ಆನ್ ಲೈನ್ ನಲ್ಲಿ ಲಭ್ಯ ಇರುತ್ತವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...